Thursday, August 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Maitri Menstrual Cup Scheme | ರಾಜ್ಯದ ಪ್ರತಿ ಹೆಣ್ಣುಮಕ್ಕಳಿಗೆ ಉಚಿತ ಮುಟ್ಟಿನ ಕಪ್‌ ವಿತರಣೆಗೆ ಸರ್ಕಾರ ಚಿಂತನೆ

ಮೈತ್ರಿ ಮುಟ್ಟಿನ ಕಪ್‌ ವಿತರಣೆಯ ಪ್ರಾಯೋಗಿಕ ಯೋಜನೆಗೆ ಚಾಲನೆ | ಸ್ಯಾನಿಟರಿ ಪ್ಯಾಡ್‌ ಬದಲು, ಪರಿಸರ ಸ್ನೇಹಿ ಕಪ್‌ ಬಳಸಿ, ಮುಟ್ಟಿನ ಬಗ್ಗೆ ಮುಜುಗರ ಬೇಡ - ಸಚಿವ ಡಾ.ಕೆ.ಸುಧಾಕರ್

by Bengaluru Wire Desk
July 7, 2022
in News Wire
Reading Time: 1 min read
0

ಚಾಮರಾಜನಗರ, ಜು.7, www.bengaluruwire.com :
ರಾಜ್ಯದ ಪ್ರತಿ ಹೆಣ್ಣುಮಕ್ಕಳಿಗೆ ಉಚಿತವಾಗಿ ಮೈತ್ರಿ ಮುಟ್ಟಿನ ಕಪ್‌ಗಳನ್ನು ನೀಡುವ ಚಿಂತನೆ ಸರ್ಕಾರಕ್ಕಿದೆ. ಪ್ರಾಯೋಗಿಕ ಯೋಜನೆ ಪೂರ್ಣಗೊಂಡ ಬಳಿಕ ಈ ಕ್ರಮ ವಹಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬಿಳಿಗಿರಿರಂಗನ ಬೆಟ್ಟದ ವಿವೇಕಾನಂದ ಗಿರಿಜನ ಕಲ್ಯಾಣ ಕೇಂದ್ರದಲ್ಲಿ ಬುಧವಾರ ಏರ್ಪಡಿಸಿದ್ದ, ʼಮೈತ್ರಿ ಮುಟ್ಟಿನ ಕಪ್‌- ಶುಚಿ ಯೋಜನೆಯʼ ರಾಜ್ಯ ಮಟ್ಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಮೈತ್ರಿ ಮುಟ್ಟಿನ ಕಪ್ ಪ್ರದರ್ಶಿಸಿದ ನಟಿ ಅಮೃತಾ ಅಯ್ಯಂಗಾರ್. ಸಚಿವ ಸೋಮಣ್ಣ ಚಿತ್ರದಲ್ಲಿದ್ದಾರೆ

ಮುಟ್ಟು ಎನ್ನುವುದು ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ಸಹಜವಾಗಿ ಆಗುವ ಪ್ರಕ್ರಿಯೆ. ಶೇ.70 ರಷ್ಟು ಹೆಣ್ಣುಮಕ್ಕಳು ಹಾಗೂ ತಾಯಂದಿರು ಇದನ್ನು ಹೇಳಿಕೊಳ್ಳಲು ಈಗಲೂ ಮುಜುಗರಪಡುತ್ತಾರೆ. ಇದು ಒಂದು ರೀತಿ ಸಾಮಾಜಿಕ ಪಿಡುಗಾಗಿದೆ. ಹದಿಹರಯದ ಹೆಣ್ಣುಮಕ್ಕಳು ಈ ವಿಚಾರದಲ್ಲಿ ಆತಂಕಕ್ಕೊಳಗಾಗಬಾರದು, ನಾಚಿಕೆ ಪಟ್ಟುಕೊಳ್ಳಬಾರದು. ಮುಟ್ಟಿನ ಬಗ್ಗೆ ಧೈರ್ಯವಾಗಿ ಮನೆಯವರೊಂದಿಗೆ ಅಭಿಪ್ರಾಯ ಹಂಚಿಕೊಳ್ಳಬಹುದು ಎಂದರು.

ಸ್ಯಾನಿಟರಿ ಪ್ಯಾಡ್‌ ಮಣ್ಣಿನಲ್ಲಿ ಕರಗಲು ನೂರಾರು ವರ್ಷ ಬೇಕು :
ಇಂದಿನ ಆಧುನಿಕ ಸ್ಯಾನಿಟರಿ ಪ್ಯಾಡ್‌ಗಳಲ್ಲಿ ಪ್ಲಾಸ್ಟಿಕ್‌ ಇರುವುದರಿಂದ, ಅದು ಮಣ್ಣಿನಲ್ಲಿ ಕರಗಲು 600-800 ವರ್ಷಗಳು ಬೇಕಾಗುತ್ತವೆ. ಆದರೆ ಈ ಮುಟ್ಟಿನ ಕಪ್‌ಗಳು ಪರಿಸರ ಸ್ನೇಹಿಯಾಗಿವೆ. ಒಂದು ಕಪ್‌ ಅನ್ನು 6 ರಿಂದ 10 ವರ್ಷಗಳ ಕಾಲ ಬಳಸಬಹುದು. ಇದರಿಂದ ಹಣವೂ ಉಳಿತಾಯವಾಗುತ್ತದೆ. ರಾಜ್ಯ ಸರ್ಕಾರ ಪ್ರತಿ ಹೆಣ್ಣುಮಕ್ಕಳಿಗೆ ಇದನ್ನು ಉಚಿತವಾಗಿ ನೀಡಲು ಚಿಂತಿಸಿದೆ. ಸದ್ಯಕ್ಕೆ ಇದನ್ನು ಪ್ರಾಯೋಗಿಕವಾಗಿ ಜಾರಿ ಮಾಡಲಾಗಿದೆ ಎಂದು ವಿವರಿಸಿದರು.

ಮುಟ್ಟಿನ ಕಪ್ ಎಲ್ಲ ಸಮಸ್ಯೆ ಬಗೆಹರಿಸಲಿದೆ :
ಋತುಚಕ್ರದ ವೇಳೆ ಸ್ವಚ್ಛತೆ ಕಾಪಾಡಿಕೊಳ್ಳುವುದು ಅತಿ ಅಗತ್ಯ. ಹಿಂದೆ ಹೆಣ್ಣುಮಕ್ಕಳು ಮುಟ್ಟಿನ ವೇಳೆ ಬಟ್ಟೆ ಬಳಸುತ್ತಿದ್ದು, ಅದು ಸುರಕ್ಷಿತವಾಗಿರಲಿಲ್ಲ. ಅದು ಅನೇಕ ರೋಗಗಳು ಬರಲು ಕಾರಣವಾಗುತ್ತಿತ್ತು. ಹೆಣ್ಣುಮಕ್ಕಳು ಸಾಮಾನ್ಯವಾಗಿ ಸ್ಯಾನಿಟರಿ ಪ್ಯಾಡ್‌ ಬಳಸುತ್ತಾರೆ. ಆದರೆ ಸ್ಯಾನಿಟರಿ ಪ್ಯಾಡ್‌ನಿಂದ ಕಸದ ಸಮಸ್ಯೆ ಹೆಚ್ಚಾಗಿದೆ ಹಾಗೂ ಇದು ಪರಿಸರಕ್ಕೆ ಹಾನಿಯಾಗುತ್ತದೆ. ಅಲ್ಲದೆ, ಹೆಣ್ಣುಮಕ್ಕಳು ಅನೇಕ ಬಾರಿ ಪ್ಯಾಡ್‌ ಬದಲಿಸಬೇಕಾಗುತ್ತದೆ. ಸರ್ಕಾರ ನೀಡುತ್ತಿರುವ ಮುಟ್ಟಿನ ಕಪ್‌ಗಳು ಈ ಸಮಸ್ಯೆಗಳನ್ನು ನಿವಾರಿಸಲಿದೆ ಎಂದರು.

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು

ಬುಡಕಟ್ಟು ಜನಾಂಗವಿರುವ ಪ್ರದೇಶವನ್ನೇ ಆಯ್ಕೆ ಮಾಡಿಕೊಂಡು ಇಲ್ಲಿಯೇ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ಆರಂಭದಲ್ಲಿ ಚಾಮರಾಜನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಈ ಯೋಜನೆ ಜಾರಿಯಾಗುತ್ತಿದೆ. ಗಡಿಭಾಗದಲ್ಲಿರುವ ಒಂದು ಜಿಲ್ಲೆ ಹಾಗೂ ಹೆಚ್ಚು ಶಿಕ್ಷಿತರಿರುವ ಒಂದು ಜಿಲ್ಲೆಯನ್ನು ಈ ಯೋಜನೆಗೆ ಆರಿಸಲಾಗಿದೆ ಎಂದು ತಿಳಿಸಿದರು.

ಎಂಟು ವರ್ಷಗಳಲ್ಲಿ 10 ಕೋಟಿ ಶೌಚಾಲಯ ನಿರ್ಮಾಣ :
ಪೊರಕೆ ಹಿಡಿದು ಗುಡಿಸಿದರೆ ದೇಶ ಸ್ವಚ್ಛವಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಯವರ ಸ್ವಚ್ಛತಾ ಅಭಿಯಾನದ ಬಗ್ಗೆ ಅನೇಕರು ತಮಾಷೆ ಮಾಡಿದ್ದರು. ಆದರೆ ಕಳೆದ ಎಂಟು ವರ್ಷಗಳಲ್ಲಿ 10 ಕೋಟಿ ಶೌಚಾಲಯ ನಿರ್ಮಾಣವಾಗಿದೆ. ಇದರಿಂದಾಗಿ ಮಹಿಳೆಯರು ಸ್ವಾಭಿಮಾನದಿಂದ ಬದುಕುವಂತಾಗಿದೆ ಎಂದರು.

ನರ್ಸ್‌ ನೇಮಕಾತಿ :
ಆದಿವಾಸಿ ಸೋಲಿಗ ಸಮುದಾಯದವರಲ್ಲಿ ನರ್ಸಿಂಗ್‌ ವ್ಯಾಸಂಗ ಮಾಡಿದವರಿಗೆ, ವಿಶೇಷ ನೇಮಕಾತಿ ಅಥವಾ ಮೀಸಲಾತಿ ಮೂಲಕ ನರ್ಸ್‌ಗಳನ್ನಾಗಿ ನೇಮಿಸಲು ಕ್ರಮ ವಹಿಸಲಾಗುವುದು. ಹಾಗೆಯೇ ಆಶಾ ಕಾರ್ಯರ್ತೆಯರನ್ನು ನೇಮಕ ಮಾಡುವಾಗಲೂ ಈ ಸಮುದಾಯವನ್ನು ವಿಶೇಷವಾಗಿ ಪರಿಗಣಿಸಲಾಗುವುದು ಎಂದು ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

ಯಳಂದೂರು ತಾಲೂಕಿಗೆ ಹೊಸ ಆಸ್ಪತ್ರೆ :
ಯಳಂದೂರು ತಾಲೂಕಿಗೆ ಹೊಸ ಆಸ್ಪತ್ರೆಯನ್ನು ಮಂಜೂರು ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ. ಜಿಲ್ಲೆಯ ಎರಡು ಕ್ಷೇತ್ರಗಳ ಆಸ್ಪತ್ರೆಗಳಿಗೆ ಡಯಾಲಿಲಿಸ್‌ ಯಂತ್ರಗಳನ್ನು ಕೂಡ ನೀಡಲಾಗುವುದು ಎಂದು ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

WhatsApp Join our WhatsApp Channel
Previous Post

Farmers Big Convention | ಕೊಯಮತ್ತೂರಿನಲ್ಲಿ ಸದ್ಯದಲ್ಲಿಯೇ  5 ರಾಜ್ಯಗಳ ರೈತರ  ಬೃಹತ್  ಸಮಾವೇಶಕ್ಕೆ ನಿರ್ಧಾರ

Next Post

Cyber Crime | ಅಮೇಜಾನ್ ಮೂಲಕ ಗಿಫ್ಟ್ ಗಾಗಿ ಬಿಬಿಎಂಪಿ ಮುಖ್ಯ ಆಯುಕ್ತರ ಹೆಸರಿನಲ್ಲಿ ದೋಖಾ? : ಸೈಬರ್ ಕ್ರೈಮ್ ನಲ್ಲಿ ಪ್ರಕರಣ ದಾಖಲು

Next Post
ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

Cyber Crime | ಅಮೇಜಾನ್ ಮೂಲಕ ಗಿಫ್ಟ್ ಗಾಗಿ ಬಿಬಿಎಂಪಿ ಮುಖ್ಯ ಆಯುಕ್ತರ ಹೆಸರಿನಲ್ಲಿ ದೋಖಾ? : ಸೈಬರ್ ಕ್ರೈಮ್ ನಲ್ಲಿ ಪ್ರಕರಣ ದಾಖಲು

Vijayapura Earthquake | ವಿಜಯಪುರದಲ್ಲಿ ಲಘು ಭೂಕಂಪನ : ಆತಂಕಪಡುವ ಅಗತ್ಯವಿಲ್ಲ‌ KSNDMC ಅಧಿಕಾರಿಗಳ ಸ್ಪಷ್ಟನೆ

Please login to join discussion

Like Us on Facebook

Follow Us on Twitter

Recent News

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026

GI Tag | ಭಾರತದಲ್ಲಿ ಜಿಐ ಟ್ಯಾಗ್‌ ಕ್ರಾಂತಿ: ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ, ಚನ್ನಪಟ್ಟಣ ಬೊಂಬೆ ಸೇರಿ 49 ಉತ್ಪನ್ನಗಳಿಗೆ ಜಾಗತಿಕ ಮಾನ್ಯತೆ

August 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026

GI Tag | ಭಾರತದಲ್ಲಿ ಜಿಐ ಟ್ಯಾಗ್‌ ಕ್ರಾಂತಿ: ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ, ಚನ್ನಪಟ್ಟಣ ಬೊಂಬೆ ಸೇರಿ 49 ಉತ್ಪನ್ನಗಳಿಗೆ ಜಾಗತಿಕ ಮಾನ್ಯತೆ

August 6, 2026

80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

August 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group