Saturday, June 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

  • Bengaluru Focus
    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    GBA News | ಗ್ರೇಟರ್ ಬೆಂಗಳೂರು: ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ಅನುದಾನ

    ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

  • Bengaluru Focus
    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    GBA News | ಗ್ರೇಟರ್ ಬೆಂಗಳೂರು: ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ಅನುದಾನ

    ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ISRO Human Space Flight | ನೀವು ಇಸ್ರೋ ಹಾರಿಬಿಡಲಿರುವ ಮಾನವ ಸಹಿತ ಗಗನನೌಕೆ ನೇರವಾಗಿ ನೋಡಬೇಕಾ? ಇಲ್ಲಿದೆ ಡಿಟೇಲ್ಸ್!!

ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಜು.22ರಿಂದ ಮೂರು ದಿನಗಳ ಕಾಲ ನಡೆಯುವ ಇಸ್ರೋ- ನೆಹರು ಪ್ಲಾನಿಟೋರಿಯಮ್ ಜಂಟಿ ಸಹಯೋಗದ ಹ್ಯೂಮನ್ ಸ್ಪೇಸ್ ಫ್ಲೈಟ್ ಎಕ್ಸ್-ಪೋ ನಲ್ಲಿ ಭಾಗವಹಿಸಬಹುದು | ಎಕ್ಸ್-ಪೋನಲ್ಲೇನಿದೆ?

by Bengaluru Wire Desk
July 20, 2022
in Bengaluru Focus, Public interest
Reading Time: 2 mins read
0
ಇಸ್ರೋ ನಿರ್ಮಿತ ಮಾದರಿ ಗಗನಯಾನ ನೌಕೆ ಚಿತ್ರ

ಇಸ್ರೋ ನಿರ್ಮಿತ ಮಾದರಿ ಗಗನಯಾನ ನೌಕೆ ಚಿತ್ರ

ಬೆಂಗಳೂರು, ಜು.20 www.bengaluruwire.com : ಸ್ವಾತಂತ್ರ್ಯೋತ್ಸವದ 75ನೇ ವರ್ಷಾಚರಣೆ ಅಂಗವಾಗಿ ಭಾರತೀಯ ಬಾಹ್ಯಾಕಾಶ ಸಂಸ್ಥೆ (ISRO)ಯ ಮಾನವ ಸಹಿತ ಗಗನಯಾನ ಕೇಂದ್ರ (Human Space Flight Center) ನಗರದ ನೆಹರು ತಾರಾಲಯದಲ್ಲಿ ಮಾನವ ಸಹಿತ ಗಗನಯಾನ ವಸ್ತುಪ್ರದರ್ಶನ, ಉಪನ್ಯಾಸ ಹಾಗೂ ಕಾರ್ಯಾಗಾರವನ್ನು ಆಯೋಜಿಸಿದೆ.

ನೆಹರು ತಾರಾಲಯದ ಸಹಯೋಗದಲ್ಲಿ ಜು.22ರಿಂದ ಮೂರು ದಿನಗಳ ಕಾಲ ಹ್ಯೂಮನ್ ಸ್ಪೇಸ್ ಫ್ಲೈಟ್ ಎಕ್ಸ್ ಪೋ (Human Space Flight Expo) ಕಾರ್ಯಕ್ರಮವನ್ನು ಆಯೋಜಿಸಿದೆ. ಇಸ್ರೋದ ಮಹತ್ವದ ಮಾನವ ಸಹಿತ ಗಗನಯಾನ ಕಾರ್ಯಕ್ರಮ ಈಗಾಗಲೇ ಯಶಸ್ವಿಯಾಗಿ ನೆರವೇರಬೇಕಿತ್ತು. ಆದರೆ ಕರೋನಾ ಸೋಂಕು ಹಾಗೂ ಮತ್ತಿತರ ಕಾರಣಗಳಿಂದಾಗಿ ಗಗನಯಾನ ಯೋಜನೆ ವಿಳಂಬವಾಗಿದೆ.

ಈ ಎಕ್ಸ್ ಪೋದಲ್ಲಿ ಗಗನಯಾನ ನೌಕೆಯ ಮಾದರಿಯನ್ನು ಪ್ರದರ್ಶನಕ್ಕೆ ಇಡಲಾಗುತ್ತಿದೆ. ಇದು ಕಾರ್ಯಕ್ರಮಕ್ಕೆ ಭೇಟಿ ನೀಡುವವರನ್ನು ಸೂಜಿಗಲ್ಲಿನಂತೆ ಸೆಳೆಯಲಿದೆ. ಉಳಿದಂತೆ ಇಸ್ರೋ ಸಂಶೋಧನೆ ಮತ್ತು ಕಾರ್ಯಚಟುವಿಟಿಕೆ, ಉಪಗ್ರಹ ನಿರ್ಮಾಣ ಕುರಿತಂತೆ ತಿಳಿಸುವ ಮಾದರಿ ಸ್ಯಾಟಲೈಟ್ ಗಳು ಮತ್ತು ಮಾನವಸಹಿತ ಗಗನಯಾನದಲ್ಲಿ ಬಳಕೆಯಾಗುವ ಇಸ್ರೋ ತಂತ್ರಜ್ಞಾನ ಕುರಿತಂತೆ ವಸ್ತು ಪ್ರದರ್ಶನವಿರಲಿದೆ.

ಗುರುವಾರ ಸಂಜೆ 4 ಗಂಟೆಗೆ ಈ ಎಕ್ಸ್ –ಪೋವನ್ನು ರಾಜ್ಯದ ಐಟಿ, ಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಇಸ್ರೋ ಅಧ್ಯಕ್ಷ ಸೋಮನಾಥ್ ಉಪಸ್ಥಿತರಿರುವರು.

ಗಗನಯಾನ ಕುರಿತಂತೆ ಡೂಮ್ ಶೋ :

ಇದೇ ಮೊದಲ ಬಾರಿಗೆ ಮಾನವ ಸಹಿತ ಗಗನಯಾನ ಕಾರ್ಯಕ್ರಮ ಮತ್ತು ಇಸ್ರೋ ಕಾರ್ಯಗಳ ಬಗ್ಗೆ ತಿಳಿಸುವ ಡೂಮ್ ಶೋ ವಿಡಿಯೋ ಪ್ರದರ್ಶನವಿರಲಿದೆ. ಅದೇ ರೀತಿ ಪ್ರತಿಷ್ಠಿತ ವಿಜ್ಞಾನಿಗಳು, ತಜ್ಞರಿಂದ ಉಪನ್ಯಾಸ ಕಾರ್ಯಕ್ರಮಗಳು ನಡೆಯಲಿದೆ. ಶಾಲಾ ಮಕ್ಕಳು, ವಿದ್ಯಾರ್ಥಿಗಳಿಗೆ ವಿಜ್ಞಾನದ ಕುರಿತಂತೆ ಆಟಗಳು, ಕಾರ್ಯಚಟುವಟಿಕೆಗಳು ಹಾಗೂ ಸ್ಪರ್ಧೆಗಳನ್ನು ಸ್ಪೇಸ್ ಫ್ಲೈಟ್ ಎಕ್ಸ್ ಪೋನಲ್ಲಿ ಆಯೋಜಿಸಲಾಗಿದೆ.

ಹ್ಯೂಮನ್ ಸ್ಪೇಸ್ ಫ್ಲೈಟ್ ಎಕ್ಸ್-ಪೋ 22 ಮತ್ತು 23ರಂದು ಬೆಳಗ್ಗೆ 9.30ರಿಂದ 4.30ರ ತನಕ ವೀಕ್ಷಕರು ಭೇಟಿ ನೀಡಲು ಅವಕಾಶ ಕಲ್ಪಿಸಿದೆ. ಅದೇ ರೀತಿ ಜು.24ರಂದು ಬೆಳಗ್ಗೆ 9.30ರಿಂದ ಸಂಜೆ 3 ಗಂಟೆಯ ತನಕ ನೆಹರು ತಾರಾಲಯದ ಆವರಣದಲ್ಲಿನ ಈ ಎಕ್ಸ್ ಪೋ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ.

ಭರದಿಂದ ಸಾಗುತ್ತಿದೆ ಗಗನಯಾನ ನೌಕೆ ನಿರ್ಮಾಣ :

ಈ ವರ್ಷದ ಅಂತ್ಯದ ಒಳಗಾಗಿ ಪರೀಕ್ಷಾರ್ಥವಾಗಿ ಮಾನವರಹಿತವಾಗಿ ಗಗನಯಾನ ನೌಕೆಯನ್ನು ಜಿಎಸ್ಎಲ್ ವಿ ಮಾರ್ಕ್-3 ರಾಕೇಟ್ ಮುಖಾಂತರ ಹಾರಿಬಿಡಲಾಗುತ್ತದೆ. ಮುಂದಿನ ವರ್ಷದ ಮಧ್ಯ ಭಾಗದ ವೇಳೆಗೆ ಮಾನವ ಸಹಿತ ಗಗನಯಾನ ಕಾರ್ಯಕ್ರಮವನ್ನು ನಡೆಸಲು ಇಸ್ರೋ ಭರದಿಂದ ತಯಾರಿ ನಡೆಸುತ್ತಿದೆ. ಈಗಾಗಲೇ ಮಾನವ ಸಹಿತ ಗಗನಯಾನ ಕೈಗೊಳ್ಳುವ ನೌಕೆಯ ನಿರ್ಮಾಣ ಕಾರ್ಯವು ನಡೆಯುತ್ತಿದೆ. ಈ ಗಗನ ನೌಕೆಯಲ್ಲಿ 150ಕ್ಕೂ ಹೆಚ್ಚು ರೀತಿಯ ಉಪಕರಣ ಹಾಗೂ ಬಿಡಿ ಭಾಗಗಳನ್ನು ಹೊಂದಿದ್ದು, ಎಚ್ಎಎಲ್ ಸೇರಿದಂತೆ ದೇಶೀಯ ಕೈಗಾರಿಕೆಗಳು ತಮ್ಮದೇ ಆದ ರೀತಿಯಲ್ಲಿ ಕೊಡುಗೆಗಳನ್ನು ನೀಡುತ್ತಿವೆ ಎಂದು ಇಸ್ರೋ ಮೂಲಗಳು ಬೆಂಗಳೂರು ವೈರ್ ಗೆ ತಿಳಿಸಿದೆ.

ಅಂತಾರಾಷ್ಟ್ರೀಯ ಚಂದ್ರ ದಿನಾಚರಣೆ :

ನೆಹರು ತಾರಾಲಯವು ಇದೇ ಮೊದಲ ಬಾರಿಗೆ ವಿಶ್ವದಾದ್ಯಂತ ಆಚರಿಸಲಾಗುತ್ತಿರುವ ಅಂತಾರಾಷ್ಟ್ರೀಯ ಚಂದ್ರ ದಿನಚಾರಣೆ ಪ್ರಯುಕ್ತ ಶಾಲಾ ಮಕ್ಕಳಿಗೆ ಚಂದ್ರನ ಕುರಿತಂತೆ ಉಪನ್ಯಾಸ, ಕಾರ್ಯಾಗಾರವನ್ನು ಏರ್ಪಡಿಸಿತ್ತು.  ಮಕ್ಕಳು ಬಹಳ ಉತ್ಸಾಹದಿಂದಲೇ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ನೆಹರು ತಾರಾಲಯದಲ್ಲಿ ನಡೆದ ಅಂತರಾಷ್ಟ್ರೀಯ ಚಂದ್ರ ದಿನಾಚರಣೆ ಚಿತ್ರ

ವಿಡಿಯೋ ಕಾನ್ಫರೆನ್ಸ್ ಮೂಲಕವೇ ನಡೆಸಿದ ಕಾರ್ಯಾಗಾರದಲ್ಲಿ ರಾಯಚೂರು, ಧಾರವಾಡ, ಬಳ್ಳಾರಿ, ಮಂಗಳೂರು, ಕಾರವಾರ ಹಾಗೂ ಬಾಗಲಕೋಟೆಯಲ್ಲಿನ ಶಾಲಾ ಮಕ್ಕಳು, ನೆಹರು ತಾರಾಲಯ ಒದಗಿಸಿದ ಮೂನ್ ಕಿಟ್ ಮೂಲಕ ಚಂದ್ರನ ಕುರಿತಂತೆ ಸಾಕಷ್ಟು ವಿಷಯಗಳನ್ನು ತಿಳಿದುಕೊಂಡರು ಎಂದು ನೆಹರು ಪ್ಲಾನಿಟೋರಿಯಂ ನಿರ್ದೇಶಕ ಪ್ರಮೋದ್ ಗಲಗಲಿ ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

1969ರ ಜು.20ರಂದು ಅಮೆರಿಕದ ಬಾಹ್ಯಾಕಾಶ ಸಂಸ್ಥೆಯ ಗಗನಯಾತ್ರಿಗಳಾದ ನೀಲ್ ಆರ್ಮ್ಸ್ ಸ್ಟ್ರಾಂಗ್ ಮತ್ತು ಬಜ್ ಆಲ್ಡ್ರಿನ್ ಮೊತ್ತ ಮೊದಲ ಬಾರಿಗೆ ಚಂದ್ರನ ಮೇಲೆ ಹೆಜ್ಜೆಯಿರಿಸಿದರು. ಆ ಮೂಲಕ ಚಂದ್ರನ ಮೇಲೆ ಪ್ರಥಮ ಬಾರಿಗೆ ಮಾನವ ಪಾದಾರ್ಪಣೆ ಮಾಡಿದಂತಾಗಿತ್ತು. ಇದರ ಜ್ಞಾಪಕಾರ್ಥ ವಿಶ್ವಸಂಸ್ಥೆಯು ಜು.20ರಂದು ಅಂತಾರಾಷ್ಟ್ರೀಯ ಚಂದ್ರ ದಿನಾಚರಣೆ ಆಚರಿಸಲು ಮೂನ್ ವಿಲೇಜ್ ಅಸೋಸಿಯೇಷನ್ ಸೇರಿದಂತೆ ವಿವಿಧ ಸಂಘಟನೆಗಳು ಪ್ರಸ್ತಾವನೆ ಸಲ್ಲಿಸಿದ್ದವು. ಈ ಹಿನ್ನಲೆಯಲ್ಲಿ ಈ ವರ್ಷದಿಂದ ಜಗತ್ತಿನಾದ್ಯಂತ ಅಂತರಾಷ್ಟ್ರೀಯ ಚಂದ್ರ ದಿನಾಚರಣೆ ಆಚರಿಸಲಾಗುತ್ತಿದೆ.

WhatsApp Join our WhatsApp Channel
Previous Post

ಮುಖ್ಯಮಂತ್ರಿಗಳಿಂದ ಇಂದು ಕಬಿನಿ ಮತ್ತು ಕೆ.ಆರ್.ಎಸ್ ಜಲಾಶಯಕ್ಕೆ ಬಾಗಿನ

Next Post

IB Blocked Websites | ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ತಂದ 747 ವೆಬ್ ಸೈಟ್ ಗಳ ವಿರುದ್ಧ ಕಠಿಣ ಕ್ರಮ ; ಕೇಂದ್ರ ಸಚಿವ ಅನುರಾಗ್ ಠಾಕೂರ್

Next Post

IB Blocked Websites | ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ತಂದ 747 ವೆಬ್ ಸೈಟ್ ಗಳ ವಿರುದ್ಧ ಕಠಿಣ ಕ್ರಮ ; ಕೇಂದ್ರ ಸಚಿವ ಅನುರಾಗ್ ಠಾಕೂರ್

BS Yediyurappa Shikaripura Assembly | ಪುತ್ರ ವಾತ್ಸಲ್ಯಕ್ಕೆ ಕಟ್ಟುಬಿದ್ದ ಬಿ.ಎಸ್.ಯಡಿಯೂರಪ್ಪ : ಶಿಕಾರಿಪುರ ಕ್ಷೇತ್ರವನ್ನು ವಿಜಯೇಂದ್ರಗೆ ಬಿಟ್ಟುಕೊಡಲು ನಿರ್ಧಾರ – ಸಕ್ರಿಯ ರಾಜಕಾರಣಕ್ಕೆ ಬಿಎಸ್ ವೈ ಗುಡ್ ಬೈ?

Please login to join discussion

Like Us on Facebook

Follow Us on Twitter

Recent News

ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

June 20, 2026

BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

June 19, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

June 20, 2026

BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

June 19, 2026

ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

June 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group