Friday, August 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

  • Bengaluru Focus

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

  • Bengaluru Focus

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

BW EXCLUSIVE | Hemavati Reservoir Project | ಹೇಮಾವತಿ ಜಲಾಶಯ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಅಕ್ರಮವಾಗಿ 2343 ಎಕರೆ ಅರಣ್ಯ ಜಮೀನು ಮಂಜೂರು…! – ಕಾನೂನು ಉಲ್ಲಂಘಿಸಿದರೂ ಕ್ರಮವಿಲ್ಲ

ಭೂ ಮಂಜೂರಾತಿ ರದ್ದುಪಡಿಸಿ, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಅರಣ್ಯ ಇಲಾಖೆ ಪಿಸಿಸಿಎಫ್ ನಿಂದ ಅಪರ ಮುಖ್ಯ ಕಾರ್ಯದರ್ಶಿಗೆ ಪತ್ರ | ಸಂಬಂಧಿಸಿದ ಇಲಾಖೆಗೆ ಕ್ರಮಕ್ಕಾಗಿ 3 ಬಾರಿ ಪತ್ರ ಬರೆದರೂ ಮಂಜೂರಾತಿ ರದ್ದು ಮಾಡಿಲ್ಲ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಪರಿಸರವಾದಿ ಯಲ್ಲಪ್ಪರೆಡ್ಡಿ ಗರಂ...!

by Bengaluru Wire Desk
January 12, 2023
in BW Special, Public interest
Reading Time: 1 min read
0

ಬೆಂಗಳೂರು, ಆ.2 www.bengaluruwire.com :  ರಾಜ್ಯದಲ್ಲಿ ಅರಣ್ಯ ಪ್ರದೇಶ ಜಾಗಗಳನ್ನು ಅಕ್ರಮವಾಗಿ ಅತಿಕ್ರಮಣ ಮಾಡುವ, ಅನಧಿಕೃತವಾಗಿ ಮಂಜೂರು ಮಾಡುವ ಪ್ರಕರಣಗಳು ಎಗ್ಗಿಲ್ಲದೆ ನಡೆಯುತ್ತಲೇ ಇದೆ. ಇದೀಗ ಆ ಸಾಲಿಗೆ ಹೇಮಾವತಿ, ಯಗಚಿ ಹಾಗೂ ವಾಟೆಹೊಳೆ ಜಲಾಶಯ ಯೋಜನೆಯಲ್ಲಿ ಮುಳುಗಡೆ ಸಂತ್ರಸ್ತರಿಗೆ ಅಕ್ರಮವಾಗಿ ಅರಣ್ಯ ಭೂಮಿ ಮಂಜೂರು ಮಾಡಿರುವ ವಿಷಯ ತಡವಾಗಿ ಬೆಳಕಿಗೆ ಬಂದಿದೆ.

ಹೇಮಾವತಿ, ಯಗಚಿ ಮತ್ತು ವಾಟೆಹೊಳೆ ಜಲಾಶಯ ಯೋಜನೆ ಮುಳುಗಡೆ ಸಂತ್ರಸ್ತರಿಗೆ 1077 ಪ್ರಕರಣಗಳಲ್ಲಿ ಅಕ್ರಮವಾಗಿ ಜಮೀನು ಮಂಜೂರಾತಿ ಮಾಡಿರುವುದು ತಿಳಿದು ಬಂದಿರುತ್ತದೆ ಎಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು, (PCCF) (ಅರಣ್ಯಪಡೆ ಮುಖ್ಯಸ್ಥರು) ಅರಣ್ಯ ಇಲಾಖೆಗೆ ಪತ್ರ ಬರೆದಿದ್ದಾರೆ. ಈ ಪತ್ರದ ದಾಖಲೆಗಳು ಬೆಂಗಳೂರು ವೈರ್ ಗೆ ಲಭ್ಯವಾಗಿದೆ.

ಕರ್ನಾಟಕ ಸಾರ್ವಜನಿಕ ಜಮೀನುಗಳ ನಿಗಮದ ವ್ಯವಸ್ಥಾಪಕ ನಿರ್ದೇಶಕರು (MD) ಹಾಗೂ ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿ ಸದಸ್ಯ ಕಾರ್ಯದರ್ಶಿಗಳು (Member Secretary) ಅವರ ಅಧ್ಯಕ್ಷತೆಯಲ್ಲಿ 5ನೇ ಜನವರಿ 2022ರಂದು ನಡೆದ ಸಭೆಯಲ್ಲಿ, ಈ ವಿಷಯ ತಿಳಿದು ಬಂದಿದೆ. ಅರಣ್ಯ ಇಲಾಖೆಯು ಈ ಬಗ್ಗೆ ಪ್ರಕರಣಗಳನ್ನು ಮತ್ತಷ್ಟು ಪರಿಶೀಲಿಸಿದಾಗ 596 ಪ್ರಕರಣಗಳಲ್ಲಿ 2343.19 ಎಕರೆ ಪ್ರದೇಶದ ವಿವಿಧ ಪ್ರಕಾರದ ಅರಣ್ಯ ಭೂಮಿಯನ್ನು ಅರಣ್ಯ ಇಲಾಖೆಯ ಅನುಮತಿ ಪಡೆಯದೇ ಅರಣ್ಯ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ ಸಂಬಂಧಿಸಿದ ಅಧಿಕಾರಿಗಳು ಮುಳುಗಡೆ ಸಂತ್ರಸ್ಥರಿಗೆ ಮಂಜೂರು ಮಾಡಿದ್ದಾರೆ.

ಮೂರು ಬಾರಿ ಪತ್ರ ಬರೆದರೂ ಸೂಕ್ತ ಕ್ರಮವಿಲ್ಲ :

ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು, ಭೂಮಂಜೂರಾತಿಯನ್ನು ರದ್ದುಗೊಳಿಸುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಪುನರ್ ವಸತಿ ಮತ್ತು ಪುನರ್ ನಿರ್ಮಾಣದ ಆಯುಕ್ತರು, ಹೇಮಾವತಿ ಜಲಾಶಯ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿಗಳನ್ನು ಹಾಸನದ ಉಪಅರಣ್ಯ ಸಂರಕ್ಷಣಾಧಿಕಾರಿಗಳು 27ನೇ ಜುಲೈ 2021ರಂದು, 18 ನವೆಂಬರ್ 2021ರಂದು ಹಾಗೂ ಈ ವರ್ಷ 7ನೇ ಮಾರ್ಚ್ ರಂದು ಹೀಗೆ ಒಟ್ಟು ಮೂರು ಬಾರಿ ಪತ್ರ ಬರೆದು ಕೋರಿದ್ದರೂ ಈತನಕ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗೆಂದು, ಅರಣ್ಯ ಇಲಾಖೆಯ ಪಿಸಿಸಿಎಫ್, ಜು.7ರಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಅರಣ್ಯ ಇಲಾಖೆ ಪಿಸಿಸಿಎಫ್ ಮೇಲಧಿಕಾರಿಗೆ ಬರೆದ ಪತ್ರ

596 ಪ್ರಕರಣಗಳಲ್ಲಿ ಮುಳುಗಡೆ ಸಂತ್ರಸ್ಥರಿಗೆ ಮಂಜೂರಾದ ಭೂಮಿಯು ಸಂರಕ್ಷಿತ ಅರಣ್ಯ, ಕಾಯ್ದಿಟ್ಟ ಅರಣ್ಯ, ಗ್ರಾಮ ಅರಣ್ಯ, ಪರಿಭಾವಿತ ಅರಣ್ಯ, ಕಂದಾಯ ಇಲಾಖೆ ದಾಖಲಿಸಿದ ಅರಣ್ಯ ಹಾಗೂ ಅರಣ್ಯ ಕಾಯ್ದೆಯ ಸೆಕ್ಷನ್ 4ರಂತೆ ಘೋಷಿತವಾದ ಅರಣ್ಯ ಪ್ರದೇಶಗಳನ್ನು ಒಳಗೊಂಡಿರುತ್ತದೆ.

ಕರ್ನಾಟಕ ಅರಣ್ಯ ಕಾಯ್ದೆ ಉಲ್ಲಂಘಿಸಿ ಮಂಜೂರಾತಿ :

2,343.19 ಎಕರೆ ಅರಣ್ಯ ಪ್ರದೇಶದ ಮಂಜೂರಾತಿಗಳು, ಕರ್ನಾಟಕ ಅರಣ್ಯ ಕಾಯ್ದೆ, ಕರ್ನಾಟಕ ಭೂ ಮಂಜೂರಾತಿ ಕಾಯ್ದೆ, ಅರಣ್ಯ (ಸಂರಕ್ಷಣಾ) ಕಾಯ್ದೆ 1980, ಸುಪ್ರೀಂಕೋರ್ಟ್ ಸಿವಿಲ್ ರಿಟ್ ಅರ್ಜಿ ಸಂಖ್ಯೆ : 202/1995ರಲ್ಲಿ ನೀಡಿದ ನಿರ್ದೇಶನಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಪಿಸಿಸಿಎಫ್ ತಮ್ಮ ಪತ್ರದಲ್ಲಿ ವಿವರವಾಗಿ ತಿಳಿಸಿದ್ದಾರೆ.

ಈ ಎಲ್ಲಾ ಅಂಶಗಳ ಹಿನ್ನಲೆಯಲ್ಲಿ ಈಗಾಗಲೇ ಮಂಜೂರು ಮಾಡಿರುವ 2,343.19 ಎಕರೆ ಭೂ ಮಂಜೂರಾತಿಯನ್ನು ಕೂಡಲೇ ರದ್ದುಗೊಳಿಸಲು ಹಾಗೂ ಅಕ್ರಮ ಭೂಮಂಜೂರಾತಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಅರಣ್ಯ ಸಂರಕ್ಷಣಾ ಕಾಯ್ದೆ 1980ರ ಸೆಕ್ಷನ್-2ರ ಉಲ್ಲಂಘನೆಯ ಕಾರಣ ಪ್ರಕರಣ ದಾಖಲಿಸುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಕೋರುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದಲ್ಲದೆ ಇನ್ನು ಮುಂದೆ ಅರಣ್ಯ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸಿ, ಯಾವುದೇ ಅರಣ್ಯ ಪ್ರದೇಶವನ್ನು ಅರಣ್ಯೇತರ ಉದ್ದೇಶಕ್ಕಾಗಿ ಮಂಜೂರಾತಿ ಮಾಡದಂತೆ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದಾರೆ.

 “ಹೇಮಾವತಿ, ಯಗಚಿ ಮತ್ತು ವಾಟೆಹೊಳೆ ಜಲಾಶಯ ಯೋಜನೆಯಲ್ಲಿ ಮುಳುಗಡೆ ಸಂತ್ರಸ್ತರಿಗೆ ಅರಣ್ಯ ಕಾಯ್ದೆ ಉಲ್ಲಂಘಿಸಿ ಅಕ್ರಮವಾಗಿ ಜಮೀನು ಮಂಜೂರು ಮಾಡಿದ್ದು ಸರಿಯಲ್ಲ. ಕಾನೂನು ಉಲ್ಲಂಘಿಸಿ ಹಂಚಿಕೆ ಮಾಡಿದ ಭೂಮಂಜೂರಾತಿಯನ್ನು ಸರ್ಕಾರ ಮೊದಲು ರದ್ದುಪಡಿಸಬೇಕು. ಹಾಗೂ ಈ ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಅರಣ್ಯ ಅಧಿಕಾರಿಗಳು ಹಿರಿಯ ಅಧಿಕಾರಿಗಳು ಪತ್ರ ಬರೆಯುವುದರ ಬದಲು ಮೊದಲು ಸಂಬಂಧಿಸಿದವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಿ, ಕೋರ್ಟ್ ಮೂಲಕ ನಿರ್ದೇಶನ ತಂದರೆ ಪರಿಣಾಮಕಾರಿಯಾಗಿರುತ್ತದೆ.”

  • ಡಾ.ಯಲ್ಲಪ್ಪರೆಡ್ಡಿ, ಹಿರಿಯ ಪರಿಸರವಾದಿ
WhatsApp Join our WhatsApp Channel
Previous Post

EC Voter ID Link To Aadhaar | ನಿಮ್ಮ ವೋಟರ್ ಐಡಿಕಾರ್ಡ್ ಜೊತೆ ಆಧಾರ್ ಲಿಂಕ್ ಮಾಡಲು ಚುನಾವಣಾ ಆಯೋಗ ನೀಡಿದೆ ಅವಕಾಶ…! ಇಂದಿನಿಂದ ಜಾರಿಗೆ ಬರುತ್ತಿರುವ ಹೊಸ ಬದಲಾವಣೆಗಳು ಯಾವುದು?

Next Post

BBMP NEWS | ಸಾರ್ವಜನಿಕರ ಸಮಸ್ಯೆ ಪರಿಹಾರಕ್ಕೆ ವೇದಿಕೆಯಾಗುತ್ತಿದೆ “ಮುಖ್ಯ ಆಯುಕ್ತರ ನಡೆ ವಲಯದ ಕಡೆ” ಕಾರ್ಯಕ್ರಮ

Next Post

BBMP NEWS | ಸಾರ್ವಜನಿಕರ ಸಮಸ್ಯೆ ಪರಿಹಾರಕ್ಕೆ ವೇದಿಕೆಯಾಗುತ್ತಿದೆ "ಮುಖ್ಯ ಆಯುಕ್ತರ ನಡೆ ವಲಯದ ಕಡೆ" ಕಾರ್ಯಕ್ರಮ

#HarGharTiranga | ರಾಜ್ಯದಲ್ಲಿ 75 ಲಕ್ಷ ಮನೆಗಳ ಮೇಲೆ ತ್ರಿವರ್ಣ ಧ್ವಜಾರೋಹಣ : ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್

Please login to join discussion

Like Us on Facebook

Follow Us on Twitter

Recent News

ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

August 7, 2026

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

August 7, 2026

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026

GI Tag | ಭಾರತದಲ್ಲಿ ಜಿಐ ಟ್ಯಾಗ್‌ ಕ್ರಾಂತಿ: ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ, ಚನ್ನಪಟ್ಟಣ ಬೊಂಬೆ ಸೇರಿ 49 ಉತ್ಪನ್ನಗಳಿಗೆ ಜಾಗತಿಕ ಮಾನ್ಯತೆ

August 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group