Friday, August 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

  • Bengaluru Focus

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

  • Bengaluru Focus

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Linganamakki Reservoir KPCL Warning | ಲಿಂಗನಮಕ್ಕಿ ಜಲಾಶಯ ಪ್ರದೇಶದಲ್ಲಿರುವ ಸಾರ್ವಜನಿಕರೇ ಎಚ್ಚರ : ಅಣೆಕಟ್ಟಿನ ನೀರಿನ ಮಟ್ಟ ಏರಿಕೆ ಬಗ್ಗೆ ಕೆಪಿಸಿಎಲ್ ಹೊರಡಿಸಿದೆ ಎರಡನೇ ಮುನ್ನೆಚ್ಚರಿಕೆ…!

ಲಿಂಗನಮಕ್ಕಿ ಜಲಾಶಯ ಕೆಳದಂಡೆ ಹಾಗೂ ಶರಾವತಿ ನದಿಪಾತ್ರದ ಉದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರಿಗೆ ಬೇರೆಡೆ ಸ್ಥಳಾಂತರಕ್ಕೆ ಸೂಚಿಸಿದ ಕೆಪಿಸಿಎಲ್

by Bengaluru Wire Desk
August 11, 2022
in News Wire, Public interest
Reading Time: 1 min read
0
ಲಿಂಗನಮಕ್ಕಿ ಅಣೆಕಟ್ಟಿನ ಸಾಂದರ್ಭಿಕ ಚಿತ್ರ

ಲಿಂಗನಮಕ್ಕಿ ಅಣೆಕಟ್ಟಿನ ಸಾಂದರ್ಭಿಕ ಚಿತ್ರ

ಬೆಂಗಳೂರು, ಆ.11 www.bengaluruwire.com : ನಾಡಿನಾದ್ಯಂತ ಭಾರೀ ಮಳೆಯಾಗುತ್ತಿರುವುದರಿಂದ ರಾಜ್ಯದ ಪ್ರಮುಖ ಜಲಾಶಯಗಳು ತಮ್ಮ ಗರಿಷ್ಠ ಸಾಮರ್ಥ್ಯದ ಸಮೀಪ ತುಂಬಿ ಹರಿಯುತ್ತಿದೆ. ಲಿಂಗನಮಕ್ಕಿ ಜಲಾಶಯ ದಿನೇ ದಿನೇ ತುಂಬಿ ಹರಿಯುತ್ತಿದ್ದು, ಯಾವುದೇ ಕ್ಷಣದಲ್ಲಿ ಅಣೆಕಟ್ಟಿನಿಂದ ಹೆಚ್ಚುವರಿ ನೀರನ್ನು ಹೊರಗೆ ಬಿಡಲಾಗುವುದು. ಹಾಗಾಗಿ ಜಲಾಶಯದ ಕೆಳದಂಡೆ ಪ್ರದೇಶ ಹಾಗೂ ಶರಾವತಿ ನದಿಪಾತ್ರದ ಉದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ಬೇರೆ ಸುರಕ್ಷಿತ ಸ್ಥಳದತ್ತ ಸ್ಥಳಾಂತರಗೊಳ್ಳಬೇಕೆಂದು ಕರ್ನಾಟಕ ವಿದ್ಯುತ್ ನಿಗಮ (KPCL) ಎರಡನೇ ಬಾರಿಗೆ ಮುನ್ನಚ್ಚರಿಕೆ ನೀಡಿದೆ.

ಶರಾವತಿ ಯೋಜನೆಯ ಲಿಂಗನಮಕ್ಕಿ ಜಲಾಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ದಿನೇ ದಿನೇ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಆ.09ರಂದು ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 1807 ಅಡಿಗಳಷ್ಟಿದ್ದು, ನೀರಿನ ಒಳಹರಿವಿನ ಪ್ರಮಾಣ 67,000 ಕ್ಯೂಸೆಕ್ಸ್ ಆಗಿದೆ. ಜಲಾಶಯಕ್ಕೆ ನೀರು ಹರಿದು ಬರುವ ಪ್ರಮಾಣ ಇದೇ ರೀತಿ ಮುಂದುವರೆದಲ್ಲಿ ಅತಿ ಶೀಘ್ರದಲ್ಲೇ ರಿಸರ್ವಾರಿಯರ್ ತನ್ನ ಗರಿಷ್ಠ ಮಟ್ಟ 1,819 ಅಡಿಗಳಷ್ಟು ತಲುಪುವ ಸಾಧ್ಯತೆಯಿದೆ.

ಆದ್ದರಿಂದ ಅಣೆಕಟ್ಟಿನ ಸುರಕ್ಷತೆಯ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಜಲಾಶಯದಿಂದ ಯಾವುದೇ ಸಮಯದಲ್ಲಿ ಹೊರಬಿಡಲಾಗುತ್ತದೆ. ಹಾಗಾಗಿ ಕೆಳದಂಡೆಯಲ್ಲಿ ಹಾಗೂ ಶರಾವತಿ ನದಿಪಾತ್ರದ ಪ್ರದೇಶದಲ್ಲಿ ನೆಲೆಸಿರುವ ನಾಗರೀಕರು ತಮ್ಮ ಜಾನುವಾರು, ಅಗತ್ಯ ಸಾಮಾನು ಸರಂಜಾಮುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳಬೇಕೆಂದು ಕೆಪಿಸಿಲ್ ಪತ್ರಕಾ ಪ್ರಕಟಣೆಯಲ್ಲಿ ವಿವರಿಸಿದೆ.

WhatsApp Join our WhatsApp Channel
Previous Post

#HarGharTiranga | “ಹರ್ ಘರ್ ತಿರಂಗಾ” ಅಭಿಯಾನದ ಹಿನ್ನಲೆ ; ನಗರದ ಯಾವ್ಯಾವ ಮಾಲ್ ಗಳಲ್ಲಿ ರಾಷ್ಟ್ರಧ್ವಜ ಸಿಗುತ್ತೆ? ಇಲ್ಲಿದೆ ಮಾಹಿತಿ….!

Next Post

Mantralayam 351th Aradhana Mahotsava | ಶ್ರೀ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ : ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದ ಬಿ.ಎಸ್.ಯಡಿಯೂರಪ್ಪ

Next Post
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕುಟಂಬ ಸಮೇತರಾಗಿ ಮಂತ್ರಾಲಯಕ್ಕೆ ಗುರುವಾರ ಭೇಟಿ ನೀಡಿ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು, ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮಿಜಿ ಆಶೀರ್ವಾದ ಪಡೆದರು.

Mantralayam 351th Aradhana Mahotsava | ಶ್ರೀ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ : ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದ ಬಿ.ಎಸ್.ಯಡಿಯೂರಪ್ಪ

ನಮ್ಮ ಮೆಟ್ರೊ ರೈಲಿನ ಸಾಂದರ್ಭಿಕ ಚಿತ್ರ

Lalbagh Flower Show | ಲಾಲ್ ಬಾಗ್ ನಿಂದ ನಗರದ ಯಾವ ಭಾಗಕ್ಕೆ ಹೋದರೂ ಮೆಟ್ರೊ ರೈಲು ಟೆಕೆಟ್ ₹30 : ಆ.13ರಿಂದ 15ರವರೆಗೆ ರಿಯಾಯಿತಿ

Please login to join discussion

Like Us on Facebook

Follow Us on Twitter

Recent News

Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

August 7, 2026

BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

August 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

August 7, 2026

BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

August 7, 2026

ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

August 7, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group