Saturday, August 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

  • Bengaluru Focus

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

  • Bengaluru Focus

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

#BeCareful BBMP | ಮೇಲಿಂದ ಕೆಳಗೆ ಬೀಳ್ತಿರಾ ಹುಷಾರ್….! ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿದೆ ಇಂತದ್ದೊಂದು ಖತರ್ನಾಕ್ ಆಫೀಸ್

ಯಾಮಾರಿದ್ರೆ ಯಮಲೋಕ....! | ನೆಲಮಟ್ಟದ ಸ್ವಲ್ಪ ಮೇಲ್ಭಾಗದಲ್ಲಿ ಅವೈಜ್ಞಾನಿಕವಾಗಿ, ಅಸುರಕ್ಷಿತವಾಗಿ ಸ್ಲೈಡಿಂಗ್ ಕಿಟಕಿ ಅಳವಡಿಕೆ | ಆಕಸ್ಮಾತ್ ಕಾಲು ಜಾರಿ ಕೆಳಗೆ ಬಿದ್ರೆ ದೇಹ ಪುಡಿ ಪುಡಿ

by Bengaluru Wire Desk
August 24, 2022
in Bengaluru Focus, BW Special
Reading Time: 1 min read
0

ಬೆಂಗಳೂರು, ಆ.25 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಕೇಂದ್ರ ಕಚೇರಿ ಅನೆಕ್ಸ್-3 ಕಟ್ಟಡದ ನಾಲ್ಕನೇ ಮಹಡಿ, ಘನತ್ಯಾಜ್ಯ ವಿಲೇವಾರಿ ಚೀಫ್ ಎಂಜಿನಿಯರ್ ಕಚೇರಿಗೆ ಅಲ್ಲಿನ ಸಿಬ್ಬಂದಿ ಹೋಗೋಕೆ ಹೆದರುವಂತಾಗಿದೆ.

ಏಕೆಂದರೆ ಈ ಕಚೇರಿಯಲ್ಲಿ 3.5 ಅಡಿಯ 6 ಸ್ಲೈಡಿಂಗ್ ಕಿಟಕಿಗಳನ್ನು ಅವೈಜ್ಞಾನಿಕವಾಗಿ ನೆಲಕ್ಕಿಂತ ಒಂದೂವರೆ ಅಡಿ ಎತ್ತರದಲ್ಲಿ ಅಳವಡಿಸಿದ್ದು, ಯಾವ ಕಿಟಕಿಗಳಿಗೂ ಸುರಕ್ಷತಾ ಗ್ರಿಲ್ ಗಳನ್ನು ಅಳವಡಿಸಿಲ್ಲ. ಇದು ಈ ಕಚೇರಿಗೆ ಬಂದು ಹೋಗುವವರಿಗೆ ಅಪಾಯಕ್ಕೆ ಆಹ್ವಾನ‌ ನೀಡಿದಂತಿದೆ.

ಬಿಬಿಬಿಎಂಪಿ ಕೇಂದ್ರ ಕಚೇರಿಯ ಅನೆಕ್ಸ್-3 ಕಟ್ಟಡದ ನಾಲ್ಕನೇ ಅಂತಸ್ತಿನಲ್ಲಿನ ಅಪಾಯಕಾರಿ ಕಿಟಕಿಯಿರುವ ಸ್ಥಳ

ಅನೆಕ್ಸ್ ಕಟ್ಟಡದಲ್ಲಿ ಬಿಬಿಎಂಪಿ ಎಂಜಿನಿಯರಿಂಗ್, ಅರಣ್ಯ, ಪಶುಪಾಲನೆ, ಶಿಕ್ಷಣ, ನಗರ ಯೋಜನೆ ಸೇರಿದಂತೆ ಪಾಲಿಕೆ ಸಾಕಷ್ಟು ವಿಭಾಗಗಳ ಕಚೇರಿಗಳಿವೆ. ನೆಲ ಮಹಡಿ ಸೇರಿದಂತೆ G+6 ಅಂತಸ್ತುಗಳನ್ನು ಹೊಂದಿರುವ ಈ ಸಾರ್ವಜನಿಕ ಕಟ್ಟಡದಲ್ಲಿ, ನಗರ ಯೋಜನೆ ಕಟ್ಟಡ ಸುರಕ್ಷತಾ ಮಾನದಂಡಗಳ ಪ್ರಕಾರ ಸುರಕ್ಷತೆಗೆ ಹೆಚ್ಚು ಗಮನ ಕೊಡದೆ ನಿರ್ಲಕ್ಷ್ಯವಹಿಸಿರುವುದು ಕಂಡುಬಂದಿದೆ.

ಊರಿಗೆಲ್ಲ ಒಂದು ಕಾನೂನು ; ಬಿಬಿಎಂಪಿಗೇ ಒಂದು ಕಾನೂನು :
ಪಾಲಿಕೆಯಲ್ಲಿ ಸ್ಥಳಾವಕಾಶದ ಕೊರತೆಯಿಂದ ಬಹುಮಹಡಿ ಕಟ್ಟಡದ ತುರ್ತು ನಿರ್ಗಮನ ಸ್ಥಳವಾದ ಮೆಟ್ಟಿಲಿನ ಎದುರಿನ ಖಾಲಿ ಸ್ಥಳದಲ್ಲಿ, ಪ್ರತಿ ಅಂತಸ್ತಿನಲ್ಲೂ  ಕಚೇರಿಗಳನ್ನು ತೆರೆಯಲಾಗಿದೆ. ಊರಿಗೆಲ್ಲ ಕಟ್ಟಡ ನಕ್ಷೆಗೆ ಮಂಜೂರಾತಿ ನೀಡುವ ಬಿಬಿಎಂಪಿಯಲ್ಲೇ ಕಟ್ಟಡ ನಕ್ಷೆಗೆ ವಿರುದ್ಧವಾಗಿ ಹೆಚ್ಚುವರಿ ಕಚೇರಿಗಳನ್ನು ಕಟ್ಟಿ ಅಗ್ನಿಶಾಮಕ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂದು ನಾಗರೀಕರು ಆರೋಪಿಸಿದ್ದಾರೆ.

ಕಟ್ಟಡದ ತುರ್ತು ನಿರ್ಗಮನವಿರುವ ಮೆಟ್ಟಿಲಿನ ಮುಂಭಾಗ (ಎಡಬದಿಯಲ್ಲಿ) ಹೆಚ್ಚುವರಿಯಾಗಿ ಪ್ರತಿ ಅಂತಸ್ತಿನಲ್ಲೂ ಕಚೇರಿ ತೆರೆದಿರುವ ಚಿತ್ರ

ಕಾಲುಜಾರಿ ಕಿಟಕಿಯಿಂದ ಬೀಳುವ ಅಪಾಯ :
ಘನತ್ಯಾಜ್ಯ ವಿಲೇವಾರಿ ವಿಭಾಗದ ಚೀಫ್ ಎಂಜಿನಿಯರ್ ವಿಭಾಗಕ್ಕೆ ಪೌರಕಾರ್ಮಿಕರು, ಜ್ಯೂನಿಯರ್ ಹೆಲ್ತ್ ಇನ್ಸ್ ಪೆಕ್ಟರ್, ಸಾರ್ವಜನಿಕರು ದೈನಂದಿನ ಕೆಲಸ ಕಾರ್ಯಗಳಿಗೆ ಬಂದು ಹೋಗುತ್ತಾರೆ. ಹೀಗೆ ಬಂದವರು ಉತ್ತರ ದಿಕ್ಕಿನ ಭಾಗದಲ್ಲಿ ಕಚೇರಿಯ ನೆಲಮಟ್ಟದ ಸ್ಲೈಡಿಂಗ್ ಕಿಟಕಿ ಬಳಿ ಬಂದು ನಿಲ್ಲುವ ಪ್ರಮೇಯವೇ ಹೆಚ್ಚು. ಆಗ ಆಕಸ್ಮಾತಾಗಿ ಕಾಲು ಜಾರಿ ಮೇಲಿಂದ ಬಿದ್ದರೆ, ಬದುಕುಳಿಯುವ ಸಾಧ್ಯತೆಯಿಲ್ಲ, ಆ ಮಟ್ಟಿಗೆ ಈ ಸ್ಥಳವು ಅಪಾಯಕರವಾಗಿದೆ.

ಕಿಟಕಿಗೆ ಸುರಕ್ಷತಾ ಗ್ರಿಲ್ ಅಳವಡಿಸದೆ ನಿರ್ಲಕ್ಷ್ಯ :
ಈ ಕಚೇರಿಯ ಸಿಬ್ಬಂದಿ ಪಾಲಿಕೆ ಕಟ್ಟಡದ ನಿರ್ವಹಣೆ, ನವೀಕರಣ ಮತ್ತಿತರ ಕಾರ್ಯಗಳನ್ನು ನೋಡಿಕೊಳ್ಳುವ ಎಂಪಿಡಿ ವಿಭಾಗಕ್ಕೆ ಕಿಟಕಿಗಳಿಗೆ ಸುರಕ್ಷತಾ ಗ್ರಿಲ್ ಅಳವಡಿಸುವಂತೆ ಮನವಿ ಮಾಡಿ ಹಲವು ತಿಂಗಳೇ ಕಳೆದಿದೆ. ಆದರೂ ಈತನಕ ಸುರಕ್ಷತಾ ಗ್ರಿಲ್ ಅಳವಡಿಸಿಲ್ಲ. ಏನಾದರೂ ಅಪಾಯ ಸಂಭವಿಸಿದರೆ ಯಾರು ಹೊಣೆ? ಎಂದು ಈ ವಿಭಾಗದ ಸಿಬ್ಬಂದಿ ದೂರುತ್ತಾರೆ.

ಕಚೇರಿಗೆ ಬಂದು ಹೋಗುವವರಿಗಿಲ್ಲ ಸುರಕ್ಷತೆ

ನೋಡ್ತೀವಿ – ಮಾಡ್ತೀವಿ ಅಂತಿದಾರೆ ಎಂಪಿಇಡಿ ವಿಭಾಗ ಅಧಿಕಾರಿಗಳು :
ದಿನನಿತ್ಯ ಹಲವು ಮಂದಿ ಬಂದು ಹೋಗುವ ಈ ಸಾರ್ವಜನಿಕ ಕಚೇರಿಗೆ ಸುರಕ್ಷತಾ ಗ್ರಿಲ್ ಅಳವಡಿಸಲು ನಿರ್ಲಕ್ಷ್ಯ ತೋರುತ್ತಿರುವುದೇಕೆ? ಎಂದು ಬೆಂಗಳೂರು ವೈರ್, ಎಂಪಿಇಡಿ ವಿಭಾಗ ಕಾರ್ಯನಿರ್ವಾಹಕ ಎಂಜಿನಿಯರ್ ಚಂದ್ರಶೇಖರ್ ಅವರನ್ನು ಈ ಬಗ್ಗೆ ಪ್ರಶ್ನಿಸಿದಾಗ, “ಈ ಬಗ್ಗೆ ತಮ್ಮ ಗಮನಕ್ಕೆ ಬಂದಿರಲಿಲ್ಲ. ಸುರಕ್ಷತೆಗಾಗಿ ಸ್ಲೈಡಿಂಗ್ ಕಿಟಕಿ ಜಾಗದಲ್ಲಿ ಗ್ರಿಲ್ ಅಳವಡಿಸುವ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೆವೆ” ಎಂದಷ್ಟೆ ಹೇಳಿದ್ದಾರೆ.

ಅಪಾಯಕ್ಕೆ ನೇರವಾಗಿ ಆಹ್ವಾನ ನೀಡಿದಂತಿರುವ ಈ ಸ್ಥಳದಲ್ಲಿ ಕಿಟಕಿ ಬಳಿ ಕೂರದಂತೆ ಇಲ್ಲಿನ ಸಿಬ್ಬಂದಿ, ಕಚೇರಿಗೆ ಭೇಟಿ ಕೊಡುವವರಿಗೆ ಹೇಳಿ ಹೇಳಿ ಸಾಕಾಗಿ ಕೊನೆಗೆ, Please Do not Sit Here ಎಂಬ ಕಂಪ್ಯೂಟರ್ ಚಿತ್ರವನ್ನು ಕಿಟಕಿಗೆ ಅಂಟಿಸಿ ಕೈ ತೊಳೆದುಕೊಂಡಿದ್ದಾರೆ.

WhatsApp Join our WhatsApp Channel
Previous Post

BBMP NEWS | ನಗರದಲ್ಲಿ ಪರಿಸರಸ್ನೇಹಿ ಗಣಪ ಪ್ರತಿಷ್ಠಾಪನೆಗೆ ಅವಕಾಶ ; ಪಿಒಪಿ ಗಣೇಶ ಕೂರಿಸುವಂತಿಲ್ಲ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

Next Post

ಬಿಬಿಎಂಪಿ ಚುನಾವಣೆ 2022 ; ಕರಡು ಮತದಾರರ ಪಟ್ಟಿ ಪ್ರಕಟ – ನಗರದಲ್ಲಿದ್ದಾರೆ 79.08 ಲಕ್ಷ ಮತದಾರರು

Next Post

ಬಿಬಿಎಂಪಿ ಚುನಾವಣೆ 2022 ; ಕರಡು ಮತದಾರರ ಪಟ್ಟಿ ಪ್ರಕಟ - ನಗರದಲ್ಲಿದ್ದಾರೆ 79.08 ಲಕ್ಷ ಮತದಾರರು

ಸಾಂದರ್ಭಿಕ ಚಿತ್ರ

BIG NEWS | ಸಾರ್ವಜನಿಕ ಚರ್ಚೆಗೆ ಗ್ರಾಸವಾದ ಬೆಂಗಳೂರು ವೈರ್ Exclusive Report : ಬಿಬಿಎಂಪಿ ಗುತ್ತಿಗೆದಾರರಿಂದ ಶೇ.50 ಕಮಿಷನ್ ಆರೋಪ ; ಲಿಖಿತ ದೂರು ನೀಡಿದರೆ ಕಾನೂನು ಕ್ರಮ - ತುಷಾರ್ ಗಿರಿನಾಥ್

Please login to join discussion

Like Us on Facebook

Follow Us on Twitter

Recent News

Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

August 7, 2026

BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

August 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

August 7, 2026

BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

August 7, 2026

ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

August 7, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group