Thursday, June 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

  • Bengaluru Focus

    ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

  • Bengaluru Focus

    ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BIG NEWS | ಸಾರ್ವಜನಿಕ ಚರ್ಚೆಗೆ ಗ್ರಾಸವಾದ ಬೆಂಗಳೂರು ವೈರ್ Exclusive Report : ಬಿಬಿಎಂಪಿ ಗುತ್ತಿಗೆದಾರರಿಂದ ಶೇ.50 ಕಮಿಷನ್ ಆರೋಪ ; ಲಿಖಿತ ದೂರು ನೀಡಿದರೆ ಕಾನೂನು ಕ್ರಮ – ತುಷಾರ್ ಗಿರಿನಾಥ್

ಬೆಂಗಳೂರು ವೈರ್ ವರದಿಗೆ ನಾಡಿನ ಎಲ್ಲೆಡೆ ವ್ಯಾಪಕ ಸ್ಪಂದನೆ ವ್ಯಕ್ತವಾಗಿದೆ

by Bengaluru Wire Desk
January 12, 2023
in Bengaluru Focus, BW Special, Public interest
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, ಆ.25 www.bengaluruwire.com :
ಬಿಬಿಎಂಪಿಯಲ್ಲಿ ಕಮಿಷನ್ ನೀಡಿಕೆ ವಿಚಾರದಲ್ಲಿ ಲಿಖಿತ ದೂರು ನೀಡಿದಲ್ಲಿ ತನಿಖೆ ನಡೆಸಿ ಆರೋಪದಲ್ಲಿ ಸತ್ಯವಿದೆ ಎಂದು‌ ಮನವರಿಕೆ ಆದಲ್ಲಿ ಅಂತಹವರ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಹೇಳಿದ್ದಾರೆ.

ಬಿಬಿಎಂಪಿಯಲ್ಲಿ ಕಾಮಗಾರಿ ನಡೆಸಿ ಹಣ ಪಡೆಯಲು 50 ಪರ್ಸೆಂಟ್ ಕಮಿಷನ್ ಪಾಲಿಕೆ ಗುತ್ತಿಗೆದಾರರು ಆರೋಪಿಸದಂತೆ ಇದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಗುರುವಾರ ಉತ್ತರಿಸಿದ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಬಿಎಂಪಿಯಲ್ಲಿ ಕಾಮಗಾರಿ ವಿಷಯದಲ್ಲಿ ಕಮಿಷನ್ ಪಡೆಯುತ್ತಾರೆ ಎಂಬ ಆರೋಪದಲ್ಲಿ ಹುರುಳಿಲ್ಲ. ಈ ಬಗ್ಗೆ ಲಿಖಿತ ದೂರು ನೀಡಿದರೆ ಆ ಬಗ್ಗೆ ತನಿಖೆ ನಡೆಸುತ್ತೇವೆ. ತಪ್ಪಿತಸ್ಥರನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಸೆಪ್ಟೆಂಬರ್ ಮೊದಲ ವಾರದಲ್ಲಿ ಪಾಲಿಕೆ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ಸಭೆ ಕರೆದು ಕಡತ ವಿಲೇವಾರಿಗೆ ಹೆಚ್ಚುವರಿ ಟೇಬಲ್ ಗಳು ಸೇರ್ಪಡೆ ವಿಚಾರದ ಬಗ್ಗೆ ಚರ್ಚೆ ಮಾಡಿ ಗೊಂದಲಗಳಿಗೆ ಪರಿಹಾರ ಕಲ್ಪಿಸಲಾಗುವುದು ಎಂದು ಅವರು ತಿಳಸಿದರು.

ಪಾಲಿಕೆಯಲ್ಲಿನ ಕಾಮಗಾರಿಗಳಿಗೆ ಕಮಿಷನ್ ನೀಡುವ ಪರ್ಸಂಟೇಜ್ ಜಾಸ್ತಿಯಾಗಿರುವ ಬಗ್ಗೆ ಬಿಬಿಎಂಪಿ ಗುತ್ತಿಗೆದಾರರು ಮುಖ್ಯ ಆಯುಕ್ತರಿಗೆ ಲಿಖಿತವಾಗಿ ದೂರು ನೀಡಿದ್ದನ್ನು ಮೊದಲಿಗೆ ಬೆಂಗಳೂರು ವೈರ್ ದಾಖಲೆ ಸಹಿತವಾಗಿ ಆಗಸ್ಟ್ 23ರಂದು EXCLUSIVE ಸುದ್ದಿ ಪ್ರಕಟಿಸಿತ್ತು. ಈ ವಿಷಯ ನಾಡಿನೆಲ್ಲಡೆ ಪ್ರಮುಖ ವಿಷಯವಾಗಿ ಚರ್ಚೆಗೆ ಗ್ರಾಸವಾಗಿತ್ತು.

ಈ ಸುದ್ದಿಯನ್ನು ಓದಿ : BW EXCLUSIVE | ಬಿಬಿಎಂಪಿ ಗುತ್ತಿಗೆದಾರರಿಂದ ಹೊಸ ಬಾಂಬ್ ಸಿಡಿತ : ಪಾಲಿಕೆಯಲ್ಲಿ ಕಾಮಗಾರಿ ಕಡತ ವಿಲೇವಾರಿಗೆ 50 ಪರ್ಸೆಂಟ್ ಕಮಿಷನ್….! ಪತ್ರದಲ್ಲಿ ಬಯಲಾಯ್ತು ಸಂಗತಿ

ಹೊಸ ಆದೇಶಗಳು ಹಿಂದಿನ ಬಿಲ್ ಪಾವತಿಗಳಿಗೆ ತೊಡಕಾಗದು :
ಆಗಸ್ಟ್ ಮೊದಲ ವಾರದಲ್ಲಿ ಕೇಂದ್ರೀಕೃತ ಪಾವತಿ ವ್ಯವಸ್ಥೆಯಿಂದ ವಿಕೇಂದ್ರಿಕೃತ ವ್ಯವಸ್ಥೆಯಡಿ ವಲಯ ಕಚೇರಿಯಿಂದ ಕಾಮಗಾರಿಗಳ ಬಿಲ್ ಪಾವತಿ ಮಾಡಲು ವಲಯ ಆಯುಕ್ತರಿಗೆ ಅಧಿಕಾರ ನೀಡಲಾಗಿದೆ. ಟಿವಿಸಿಸಿಯಿಂದ ಪ್ರತಿ ಕಾಮಗಾರಿಯಿಂದ ಶೇ.10ರಷ್ಟು ಕಾಮಗಾರಿಗಳ ಪರಿಶೀಲನೆ ಹಾಗೂ ಪಾಲಿಕೆ ಗುಣನಿಯಂತ್ರಣ ವಿಭಾಗದಿಂದ ಕಾಮಗಾರಿ ಗುಣಮಟ್ಟ ವರದಿ ಸಲ್ಲುವಂತೆ ಹೊಸ ಆದೇಶ ಹೊರಡಿಸಲಾಗಿದೆ.

ಆ ಆದೇಶ ಮುಂಬರುವ ಕಾಮಗಾರಿಗಳ ಬಿಲ್ ಪಾವತಿ ವೇಳೆ ಈ ಕ್ರಮವನ್ನು ಅನುಸರಿಸಲಾಗುವುದು. 22 ತಿಂಗಳ ಹಿಂದಿನ ಪಾಲಿಕೆ ಕಾಮಗಾರಿ ಬಿಲ್ ಪಾವತಿಗೂ ಹೊಸ ಆದೇಶಕ್ಕೂ ಸಂಬಂಧವಿಲ್ಲ. ಇದನ್ನು ಗುತ್ತಿಗೆದಾರರು ಮೊದಲು ಅರ್ಥ ಮಾಡಿಕೊಳ್ಳಬೇಕು.

ಹೊಸ ವ್ಯವಸ್ಥೆಯಿಂದ ನಗರದಲ್ಲಿ ಕೈಗೊಳ್ಳುವ ಕಾಮಗಾರಿಗಳ ಗುಣಮಟ್ಟ ಹಾಗೂ ಬಿಲ್ ಪಾವತಿ ವ್ಯವಸ್ಥೆ ಸುಲಲಿತವಾಗಲಿದೆ ಎಂದು ಮುಖ್ಯ ಆಯುಕ್ತರು ಮಾಧ್ಯಮದವರಿಗೆ ಪ್ರಶ್ನೆಗೆ ಸ್ಪಷ್ಟೀಕರಣ ನೀಡಿದರು.

WhatsApp Join our WhatsApp Channel
Previous Post

ಬಿಬಿಎಂಪಿ ಚುನಾವಣೆ 2022 ; ಕರಡು ಮತದಾರರ ಪಟ್ಟಿ ಪ್ರಕಟ – ನಗರದಲ್ಲಿದ್ದಾರೆ 79.08 ಲಕ್ಷ ಮತದಾರರು

Next Post

BBMP Election | ಬಿಬಿಎಂಪಿ ಚುನಾವಣೆ ವಿಚಾರ ಸುಪ್ರೀಂಕೋರ್ಟ್ ನಿಂದ ಹೈಕೋರ್ಟ್ ಅಂಗಳಕ್ಕೆ : ಸರ್ವೋಚ್ಛ ನ್ಯಾಯಾಲಯದ ಮಹತ್ವದ ಆದೇಶ

Next Post
Supreme Court

BBMP Election | ಬಿಬಿಎಂಪಿ ಚುನಾವಣೆ ವಿಚಾರ ಸುಪ್ರೀಂಕೋರ್ಟ್ ನಿಂದ ಹೈಕೋರ್ಟ್ ಅಂಗಳಕ್ಕೆ : ಸರ್ವೋಚ್ಛ ನ್ಯಾಯಾಲಯದ ಮಹತ್ವದ ಆದೇಶ

ಇ-ಚಿಪ್ ಆಧಾರಿತ ಎಲೆಕ್ಟ್ರಾನಿಕ್ ಪಾಸ್ ಪೋರ್ಟ್ ಸಾಂದರ್ಭಿಕ ಚಿತ್ರ

E-Passport News | 2022ರ ವರ್ಷಾಂತ್ಯದಲ್ಲಿ ಇ-ಚಿಪ್ ಆಧಾರಿತ ಪಾಸ್ ಪೋರ್ಟ್ ವಿತರಣೆಗೆ ಕಾಲ ಸನ್ನಿಹಿತ : ಇ-ಪಾಸ್ ಪೋರ್ಟ್ ಎಂದರೇನು? ಈಗಾಗಲೇ ಪಾಸ್ ಪೋರ್ಟ್ ಹೊಂದಿದವರು ಏನು ಮಾಡಬೇಕು?

Please login to join discussion

Like Us on Facebook

Follow Us on Twitter

Recent News

Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

June 18, 2026

ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

June 18, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

June 18, 2026

ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

June 18, 2026

ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

June 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group