Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

JDS HD Kumarswamy | ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ಸೇರಿಕೊಂಡ್ರಾ?

ರಾಜಾಜಿನಗರದಲ್ಲಿದ್ದಾರೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೋಲಿಕೆಯಂತಿರುವ ಜೂನಿಯರ್ ಕುಮಾರಸ್ವಾಮಿ | ಜೂನಿಯರ್ ಕುಮಾರಸ್ವಾಮಿ ಕಂಡ ಎಷ್ಟೋ ಜನ ಎಚ್.ಡಿ.ಕೆ ಅಂತಾನೆ ಬೇಸ್ತು ಬಿದ್ದಿದ್ದಾರೆ.

by Bengaluru Wire Desk
September 19, 2022
in News Wire, Public interest
Reading Time: 1 min read
0
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೋಲಿಕೆಯಂತಿರುವ ರಾಜಾಜಿನಗರ ಬಿಜೆಪಿ ಮುಖಂಡ ಮಂಜುನಾಥ್ ಸ್ನೇಹಿತರೊಂದಿಗೆ ಮಾತನಾಡುತ್ತಿರುವುದು

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೋಲಿಕೆಯಂತಿರುವ ರಾಜಾಜಿನಗರ ಬಿಜೆಪಿ ಮುಖಂಡ ಮಂಜುನಾಥ್ ಸ್ನೇಹಿತರೊಂದಿಗೆ ಮಾತನಾಡುತ್ತಿರುವುದು

ಬೆಂಗಳೂರು, ಸೆ.19 www.bengaluruwire.com : ಇವರನ್ನು ನೋಡಿದವರು ಯಾವಾಗ ಇವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರೂ ಅಂತ ಕೇಳುವವರೇ ಜಾಸ್ತಿ. ಶುಭ ಸಮಾರಂಭಗಳಿಗೆ ಹೋದರಂತೂ ಅವರ ಜೊತೆ ಸೆಲ್ಫಿ ತೆಗೆಸಿಕೊಳ್ಳುವವರೇ ಜಾಸ್ತಿ. ಸಾರ್ವಜನಿಕ ಸ್ಥಳಗಳಿಗೆ ಹೋದರೆ ಸದಾ ಜನರು ಇವರ ಸುತ್ತಮುತ್ತ ಸುತ್ತಿಕೊಳ್ಳುವುದೇ ಹೆಚ್ಚು.

ಅಂದ ಹಾಗೆ ಇವರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಂತ ತಿಳಿದು ಎಷ್ಟೋ ಜನರು ಬೇಸ್ತು ಬಿದ್ದಿದ್ದಾರೆ. ಅಷ್ಟರ ಮಟ್ಟಿಗೆ ರಾಜಾಜಿನಗರ 5ನೇ ಬ್ಲಾಕ್ ನಿವಾಸಿ ಮಂಜುನಾಥ್, ಎಚ್.ಡಿ. ಕುಮಾರಸ್ವಾಮಿ ಹೋಲಿಕೆ ಹೊಂದಿದ್ದಾರೆ. ಹಾಗಾಗಿ ಇವರನ್ನು ತಿಳಿದ ಜನರು ಜೂನಿಯರ್ ಕುಮಾರಸ್ವಾಮಿ ಅಂತಲೇ ಇವರನ್ನು ಕರೆಯುತ್ತಾರೆ. ಇವರನ್ನು ಕುಮಾರಣ್ಣ ಅಂತ ತಿಳಿದು ಹಳ್ಳಿಯ ಜನ ಅಭಿನಂದಿಸಿದ್ದೂ ಇದೆ. ಆಮೇಲೆ ಒಂದು ಕ್ಷಣದ ಬಳಿಕ ಕ್ಷಮಿಸಿ ಸರ್ ಅಂತ ಹೇಳಿದ್ದು ಇದೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿರವರಂತೆ ಹಾವಭಾವ, ಮುಖ ಚಹರೆ ಇರುವ ಮಂಜುನಾಥ್ ರವರನ್ನು ನೋಡಿದರೆ ಕುಮಾರಣ್ಣ ಹೋಲಿಕೆಯಾಗುತ್ತದೆ. ಇವರು ರಾಜಾಜಿನಗರ ಬಿಜೆಪಿ ಒಬಿಸಿ ಮಂಡಲ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಶಿಕ್ಷಣ ಸಚಿವರ ಎಸ್ ಸುರೇಶ್ ಕುಮಾರ್ ರವರ ಅಪ್ತರಂತೆ.

ಜೂನಿಯರ್ ಎಚ್.ಡಿ.ಕುಮಾರಸ್ವಾಮಿ ಎಂದೇ ಗುರುತಿಸಲ್ಪಡುತ್ತಾರೆ ಮಂಜುನಾಥ್

ಬಿಜೆಪಿ ಮುಖಂಡ ಹಾಗೂ ಸಚಿವರಾದ ಎಸ್.ಸುರೇಶ್ ಕುಮಾರ್ ರವರು ಜಿಲ್ಲಾ ಪ್ರವಾಸ ಸಂದರ್ಭದಲ್ಲಿ ಮಂಜುನಾಥ್ ಕುಮಾರಸ್ವಾಮಿರವರನ್ನು ಜೊತೆಯಲ್ಲಿ ಹೋಗಿದ್ದರು. ಆಗ ಹೋಟೆಲ್ ಒಂದರಲ್ಲಿ ಕಾಫಿ ಕುಡಿಯಲು ಕುಳಿತಾಗ ಅಂದಿನ ಶಾಸಕರಾದ ಡಿ.ಎನ್.ಜೀವರಾಜ್ ಬಂದವರೇ ಸುರೇಶ್ ಕುಮಾರ್ ಅವರ ಬಳಿ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆಯಲ್ಲಿ ಸುರೇಶ್ ಕುಮಾರ್ ಏನು ರಾಜಕೀಯ ಚರ್ಚೆ ಮಾಡುತ್ತಿದ್ದಾರೆ ಎಂದು ಕೇಳಿದ್ದರಂತೆ. ಅದರೆ ಆನಂತರ ವಿಷಯ ತಿಳಿದು, ಮಂಜುನಾಥ್ ಜೂನಿಯರ್ ಕುಮಾರಸ್ವಾಮಿ ನೋಡಲು ಥೇಟ್ ಎಚ್.ಡಿ.ಕುಮಾರಸ್ವಾಮಿಯರ ಹೋಲಿಕೆ ಕಂಡು ಆಶ್ಚರ್ಯ ವ್ಯಕ್ತಪಡಿಸಿದ್ದರು.

ಒಮ್ಮೆ ರಾಮನಗರ ಮದುವೆ ಸಮಾರಂಭಕ್ಕೆಂದು ಮಂಜುನಾಥ್ ರವರು ಹೋಗಿದ್ದಾಗ ಮದುವೆಗೆ ಬಂದಿದ್ದವರು ಮದುವೆ ಗಂಡು, ಹೆಣ್ಣಿನ ಜೊತೆಯಲ್ಲಿ ಪೋಟೋ ತೆಗೆಸಿಕೊಳ್ಳವ ಬದಲು ಇವರ ಜೊತೆ ಪೋಟೋ, ಸೆಲ್ಪಿ ತೆಗೆಸಿಕೊಳ್ಳಲು ಮುಂದಾಗಿದ್ದರಂತೆ.

ಈ ಬಗ್ಗೆ ಜೂನಿಯರ್ ಕುಮಾರಸ್ವಾಮಿಯವರನ್ನು ಬೆಂಗಳೂರು ವೈರ್ ಕೇಳಿದಾಗ ಅವರು ಹೀಗೆ ಹೇಳುತ್ತಾರೆ “ರಾಜಾಜಿನಗರದಲ್ಲಿರುವ ನನ್ನ ಎಷ್ಟೋ ಸ್ನೇಹಿತರು ನನ್ನ ಒರಿಜಿನಲ್ ಹೆಸರು ಬಿಟ್ಟು ಕುಮಾರಣ್ಣ, ಕುಮಾರಸ್ವಾಮಿ ಅಂತಾನೇ ಕರಿಯುತ್ತಾರೆ. ಇದರಿಂದ ಎಷ್ಟೋ ಜನಕ್ಕೆ ನನ್ನ ನಿಜವಾದ ಹೆಸರೇ ಮರೆತು ಹೋಗಿದೆ. ವಿಧಾನಸೌಧ, ವಿಕಾಸಸೌಧ ಮತ್ತಿತರ ಸರ್ಕಾರಿ ಕಚೇರಿಗಳಿಗೆ ತೆರಳಿದಾಗ ಅಲ್ಲಿದ್ದವರು ಕುಮಾರಣ್ಣ ಅಂತಾನೆ ಮಾತನಾಡಿಸಲು ಬರುತ್ತಾರೆ. ಎಷ್ಟೋ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕಾರಿನಲ್ಲಿ ಹೋದಾಗ ಭದ್ರತಾ ಸಿಬ್ಬಂದಿ ಸೆಲ್ಯೂಟ್ ಹೊಡೆದು ಒಳಗೆ ಬಿಟ್ಟ ಸಾಕಷ್ಟು ಉದಾಹರಣೆಯಿದೆ. ಹೊರಗೆಲ್ಲ ಹೋದಾಗ ಜನರು ಬಂದು ಜೂನಿಯರ್ ಕುಮಾರಸ್ವಾಮಿ ಎಂದು ಮಾತನಾಡಿಸುತ್ತಾರೆ.”

ಜೂನಿಯರ್ ಕುಮಾರಸ್ವಾಮಿಯಾದ ಮಂಜುನಾಥ್ ಅವರಿಗೆ ಇಂತಹ ಹಲವಾರು ಘಟನೆಗಳನ್ನು ನೆನೆಸಿಕೊಳ್ಳುತ್ತಾರೆ. ಆದರೆ ಅದೇ ಸಂದರ್ಭದಲ್ಲಿ ತಾವೊಬ್ಬ ಪಕ್ಕಾ ಬಿಜೆಪಿ ಕಾರ್ಯಕರ್ತ ಎಂದು ಹೇಳುವುದನ್ನು ಮಾತ್ರ ಮರೆಯಲ್ಲ.

WhatsApp Join our WhatsApp Channel
Previous Post

Mysore Dasara 2022 | ಮೈಸೂರು ದಸರಾಗೆ ರಾಷ್ಟ್ರಪತಿಗಳು ಆಗಮಿಸುವ ಚಾಮುಂಡಿ ಬೆಟ್ಟದಲ್ಲಿ ಸಿದ್ಧತೆ ಪರಿಶೀಲಿಸಿದ ಸಚಿವ ಎಸ್.ಟಿ.ಸೋಮಶೇಖರ್

Next Post

Labour Card KSRTC Bus Pass | ರಾಜ್ಯಾದ್ಯಂತ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ನೀಡುವ ಯೋಜನೆ ಆರಂಭ

Next Post

Labour Card KSRTC Bus Pass | ರಾಜ್ಯಾದ್ಯಂತ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ನೀಡುವ ಯೋಜನೆ ಆರಂಭ

Mysore Dasara-2022 | ಮೈಸೂರು ದಸರಾ ಮಹೋತ್ಸವ-2022 ; ಮುಖ್ಯಮಂತ್ರಿಗಳಿಗೆ ಅಧಿಕೃತ ಆಹ್ವಾನ ನೀಡಿದ ಸಚಿವ ಎಸ್.ಟಿ.ಸೋಮಶೇಖರ್

Please login to join discussion

Like Us on Facebook

Follow Us on Twitter

Recent News

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group