Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

Bengaluru Wire IMPACT | ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಲೋಪ ; ಇಂಗ್ಲಿಷ್ ತೆಗೆದು ಕನ್ನಡ ನಾಮಫಲಕ ಹಾಕಿ ತಪ್ಪು ಸರಿಪಡಿಸಿದ ಆಯೋಜಕರು

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಗವಹಿಸಿದ್ದ ಅಧಿಕೃತ ಕಾರ್ಯಕ್ರಮದಲ್ಲಿ ಕನ್ನಡ ಕಡಗಣನೆ ಬಗ್ಗೆ ಸುದ್ದಿ ಪ್ರಕಟಿಸಿದ್ದ "ಬೆಂಗಳೂರು ವೈರ್". ಆದ ಪ್ರಮಾದವನ್ನು ಅರಿತು ಕೂಡಲೇ ಸರಿಪಡಿಸಿದ ಆಯೋಜಕಕರು

by Bengaluru Wire Desk
September 26, 2022
in BW Special, Public interest
Reading Time: 1 min read
0
ಬೆಂಗಳೂರು ವೈರ್ ವರದಿ ಪರಿಣಾಮ

ಬೆಂಗಳೂರು ವೈರ್ ವರದಿ ಪರಿಣಾಮ

ಬೆಂಗಳೂರು, ಸೆ.26 www.bengaluruwire.com :
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಗವಹಿಸಿರುವ ದಸರಾ ಹಬ್ಬ-2022ರ ಉದ್ಘಾಟನಾ ಕಾರ್ಯಕ್ರಮ ನಡೆದ ಚಾಮುಂಡಿಬೆಟ್ಟದಲ್ಲಿನ ವೇದಿಕೆಯಲ್ಲಿ ಇಂಗ್ಲಿಷ್ ಭಾಷೆಗಷ್ಟೆ ಮಣೆಹಾಕಿ, ಕನ್ನಡ ಭಾಷೆಯನ್ನು ಬಳಸದೆ ನಿರ್ಲಕ್ಷ್ಯ ಮಾಡಲಾಗಿದೆ ಎಂದು ಬೆಂಗಳೂರು ವೈರ್ ವರದಿ ಮಾಡಿದ ಕೆಲವೇ ಕ್ಷಣದಲ್ಲಿ ಕಾರ್ಯಕ್ರಮ ಆಯೋಜಕರು ಡಿಜಿಟಲ್ ಕನ್ನಡ ನಾಮಫಲಕವನ್ನು ಹಾಕಿಸಿ ತಮ್ಮ ತಪ್ಪನ್ನು ಸರಿಪಡಿಸಿದ್ದಾರೆ.

ಇದು “ಬೆಂಗಳೂರು ವೈರ್” (Bengaluru Wire Impact) ವರದಿ ಪರಿಣಾಮವಾಗಿದೆ.

ವೇದಿಕೆ ಕಾರ್ಯಕ್ರಮದಲ್ಲಿ ಇಂಗ್ಲಿಷ್ ನಾಮಫಲಕ ತೆಗೆದು ಕನ್ನಡ ನಾಮಫಲಕ ಹಾಕಿ ತಪ್ಪು ಸರಿಪಡಿಸಿದ ಆಯೋಜಕರು

ರಾಷ್ಟ್ರಪತಿ ದ್ರೌಪದಿ ಮುರ್ಮು ರವರು ಭಾಗವಹಿಸಿದ್ದ ಅಧಿಕೃತ ಕಾರ್ಯಕ್ರಮದಲ್ಲಿ ಕರ್ನಾಟಕದ ಆಡಳಿತ ಭಾಷೆಯಲ್ಲಿ ಕನ್ನಡವನ್ನೆ ನಿರ್ಲಕ್ಷಿಸಿರುವ ವಿಷಯ ದೊಡ್ಡದ ಪ್ರಚಾರವಾಗಿ ಬಿಜೆಪಿ ನೇತೃತ್ವದ ಸರ್ಕಾರದ ಇಮೇಜಿಗೆ ಬಹುದೊಡ್ಡ ತೊಡಕಾಗುತ್ತಿತ್ತು. ಇದನ್ನು ಅರಿತು ಬೆಂಗಳೂರು ವೈರ್ ಸುದ್ದಿ ವರದಿಯಿಂದ ಎಚ್ಚೆತ್ತುಕೊಂಡು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಭಾಷಣವಾಗುವ ತನಕದ 15 ನಿಮಿಷದವರೆಗೆ ವೇದಿಕೆ ಹಿಂಭಾಗದ ಡಿಜಿಟಲ್ ನಾಮಫಲಕದಲ್ಲಿ ಕೇವಲ ಇಂಗ್ಲಿಷ್ ನಲ್ಲಿ ಮಾತ್ರ ನಾಡಹಬ್ಬ ದಸರಾ-2022 ಹಾಗೂ ರಾಷ್ಟ್ರಪತಿಗಳಿಂದ ಕಾರ್ಯಕ್ರಮ ಉದ್ಘಾಟನೆಯ ಮಾಹಿತಿಯಿತ್ತು.

ಮೊದಲಿಗೆ ಇಂಗ್ಲಿಷ್ ನಾಮಫಲಕವನ್ನಷ್ಟೆ ಪ್ರದರ್ಶಿಸಲಾಗಿತ್ತು

ಇದನ್ನು ಅರಿತ ಕನ್ನಡಿಗರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಆಕ್ರೋಶ ಹೊರಹಾಕಿದ್ದರು.

ಕರ್ನಾಟಕ ರಕ್ಷಣಾ ವೇದಿಕೆಯ ಅರುಣ್ ಜಾವಗಲ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ “ಎರಡು ದಿನದ ಹಿಂದೆ ಕನ್ನಡಕ್ಕಾಗಿ ಹೊಸ ಕಾನೂನು ಮಾಡ್ತೀವಿ ಅಂತ ಹೇಳಿ, ನಾಡ ಹಬ್ಬದಲ್ಲೇ ಕನ್ನಡವನ್ನು ಕೈಬಿಟ್ರಲ್ಲಾ.? @CMofKarnataka ಸ್ವಾಭಿಮಾನ ಅನ್ನೋದೇನಾದ್ರೂ ಉಳಿದಿದೆಯೇ?” ಎಂದು ಪ್ರಶ್ನಿಸಿದ್ದರು.

“ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ… ಕನ್ನಡ ವಿಧೇಯಕ ಮಂಡನೆ” ಎಂದು ಬಿಜೆಪಿ ಪೋಸ್ಟರ್ ಅನ್ನು ಪೋಸ್ಟ್ ಮಾಡಿ ಏನಿದು ನಿಮ್ಮ ಕ್ರಮ? ಎಂದು ರಾಜಶೇಖರ್ ಎಂಬುವರು ರಾಜ್ಯ ಬಿಜೆಪಿ ಸರ್ಕಾರವನ್ನು ಟೀಕಿಸಿದ್ದರು. ಇದನ್ನು ಗಮನಿಸಿದ ಬೆಂಗಳೂರು ವೈರ್ ಈ ಟ್ವಿಟ್ ಗಳನ್ನು ಆಧರಿಸಿ bengaluruwire ವೆಬ್ ಸೈಟ್ ನಲ್ಲಿ ‘ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕನ್ನಡಕ್ಕೆ ಸಿಗದ ಮನ್ನಣೆ – ವ್ಯಾಪಕ ಆಕ್ರೋಶ’ ಸುದ್ದಿ ಪ್ರಸಾರ ಮಾಡಿತ್ತು. ಇದನ್ನು ಕಂಡು ಆದ ತಪ್ಪನ್ನು ಎಚ್ಚೆತ್ತುಕೊಂಡ ಆಯೋಜಕರು‌ ಕೂಡಲೇ ಸರಿಪಡಿಸಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಭಾಷಣದ ಸಂದರ್ಭದಲ್ಲಿ ಇಂಗ್ಲೀಷ್ ನಿಂದ ಕನ್ನಡದಲ್ಲಿ ನಾಮಫಲಕ ಬದಲಾಯಿಸಿದರು.

WhatsApp Join our WhatsApp Channel
Previous Post

ಉಡುಪಿಯ ಶ್ರೀ ಕುರ್ಡುಂಜೆ ಮಠದಲ್ಲಿ 22ನೇ ವರ್ಷದ ನವರಾತ್ರಿ ಮಹೋತ್ಸವ ಆರಂಭ

Next Post

PFI BAN | ಪಿಎಫ್ ಐ ಸಂಘಟನೆ ಮೇಲೆ 5 ವರ್ಷ ನಿಷೇಧ ಹೇರಿದ ಕೇಂದ್ರ ಸರ್ಕಾರ

Next Post

PFI BAN | ಪಿಎಫ್ ಐ ಸಂಘಟನೆ ಮೇಲೆ 5 ವರ್ಷ ನಿಷೇಧ ಹೇರಿದ ಕೇಂದ್ರ ಸರ್ಕಾರ

ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ  ನೊಂದಾಯಿತ ರಾಜ್ಯದ ಪ್ರವಾಸಿ ಮಾರ್ಗದರ್ಶಿಗಳಿಗೆ ಪ್ರೋತ್ಸಾಹಧನವನ್ನು ಸಾಂಕೇತಿಕವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿತರಿಸಿದರು.  ಸಚಿವರಾದ ಆನಂದ್ ಸಿಂಗ್  ಹಾಗೂ ಗೋವಿಂದ ಕಾರಜೋಳ ಚಿತ್ರದಲ್ಲಿದ್ದಾರೆ.

World Tourism Day-2022 | ಅಂತರರಾಷ್ಟ್ರೀಯ ಪ್ರವಾಸೋದ್ಯಮ ನಕ್ಷೆಯಲ್ಲಿ ಕರ್ನಾಟಕ ಶೀಘ್ರ ಸೇರ್ಪಡೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group