Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Global Investors Meet 2022 | ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಕರ್ನಾಟಕ ಸಜ್ಜಾಗುತ್ತಿದೆ: ಸಚಿವ ಮುರಗೇಶ್ ನಿರಾಣಿ

ಜಿಮ್‌ಗೆ ದಿನ ಎಣಿಕೆ ಆರಂಭ, ನವೆಂಬರ್‌ 2 ರಿಂದ 4ರವರೆಗೆ ಸಮಾವೇಶ | ವೀಡಿಯೋ ಕಾನ್ಫರೆನ್ಸ್‌ ಮೂಲಕ ಪ್ರಧಾನಿ ಮೋದಿ ಅವರಿಂದ ಸಮಾವೇಶ ಉದ್ಘಾಟನೆ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ರೋಡ್‌ಶೋ ಯಶಸ್ವಿ | . 5 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿಕೆಯಾಗುವ ನಿರೀಕ್ಷೆ

by Bengaluru Wire Desk
October 20, 2022
in News Wire
Reading Time: 1 min read
0
ಜಾಗತಿಕ ಹೂಡಿಕೆದಾರರ ಸಮಾವೇಶ-2022 ಪೂರ್ವಸಿದ್ಧತೆಗಳ ಕುರಿತು ಗುರುವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿರುವ ಮಧ್ಯಮ ಮತ್ತು ಭಾರೀ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ

ಜಾಗತಿಕ ಹೂಡಿಕೆದಾರರ ಸಮಾವೇಶ-2022 ಪೂರ್ವಸಿದ್ಧತೆಗಳ ಕುರಿತು ಗುರುವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿರುವ ಮಧ್ಯಮ ಮತ್ತು ಭಾರೀ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ

ಬೆಂಗಳೂರು,ಅ.20 www.bengaluruwire.com : ಬರುವ ತಿಂಗಳ ನವೆಂಬರ್‌ 2ರಿಂದ 4ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ‌ ಬಂಡವಾಳ ಹೂಡಿಕೆದಾರರ ಸಮಾವೇಶ (GIM)ಕ್ಕೆ ಎಲ್ಲ ರೀತಿಯ ಸಿದ್ಧತೆ ಭರದಿಂದ ಸಾಗುತ್ತಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ಆರ್. ನಿರಾಣಿ ಅವರು ಹೇಳಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಗುರುವಾರನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ನಿರಾಣಿ, ಪ್ರಧಾನಿ ನರೇಂದ್ರ ಮೋದಿ ಅವರು ವೀಡಿಯೋ ಕಾನ್ಫರೆನ್ಸ್‌ ಮೂಲಕ ಸಮಾವೇಶವನ್ನು ಉದ್ಘಾಟನೆ ಮಾಡಿ ಮಾತನಾಡಲಿದ್ದಾರೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್,  ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ಭಗವಂತ ಖೂಬಾ,  ನಿತಿನ್‌ ಗಡ್ಕರಿ ಭಾಗವಹಿಸಲಿದ್ದಾರೆ ಎಂದರು.

“ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಪೂರ್ವಭಾವಿಯಾಗಿ  ಅಂತಾರಾಷ್ಟ್ರೀಯ ಹಾಗೂ ದೇಶೀಯ ರೋಡ್‌ ಶೋ ಯಶಸ್ವಿಯಾಗಿದೆ. ರೋಡ್‌ ಶೋ ವೇಳೆ ಉದ್ಯಮಿಗಳ ಜತೆ ಇಂದು ನಡೆಸಿದ ಮಾತುಕತೆ ಫಲಪ್ರದವಾಗಿದೆ.  ದಿಲ್ಲಿಯಲ್ಲಿ ಚಾಲನೆ ನೀಡಿದ ದೇಶೀಯ ರೋಡ್‌ ಶೋ ಯಶಸ್ವಿಯಾಗಿದೆ. ಅದೇ ರೀತಿ, ಹೈದರಾಬಾದ್‌ ಹಾಗೂ ಮುಂಬಯಿ ರೋಡ್‌ ಶೋ ವೇಳೆ ಉದ್ಯಮಿಗಳಿಂದ ಉತ್ತಮ ಸ್ಪಂದನೆ ದೊರೆತಿದೆ.  ಅಂತಾರಾಷ್ಟ್ರೀಯ ರೋಡ್‌ಶೋನ ಭಾಗವಾಗಿ ಜಪಾನ್‌, ದಕ್ಷಿಣ ಕೊರಿಯಾ, ಅಮೆರಿಕಾ ಹಾಗೂ ಯೂರೋಪ್‌ಗೆ ಭೇಟಿ ನೀಡಲಾಗಿತ್ತು. ಈ ದೇಶಗಳಿಂದ ದೊಡ್ಡ ಮಟ್ಟದ ವಿದೇಶಿ ಬಂಡವಾಳ ಹರಿದು ಬರುವ ನಿರೀಕ್ಷೆ ಇದೆ,”ಎಂದು ಅವರು ತಿಳಿಸಿದರು.

” ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 5000ಕ್ಕೂ ಹೆಚ್ಚು ಗಣ್ಯರು ಭಾಗವಹಿಸುವ ನಿರೀಕ್ಷೆ ಇದೆ. 5 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿಕೆಯಾಗುವ ನಿರೀಕ್ಷೆ ಇದ್ದು, ಇದರಿಂದ 5 ಲಕ್ಷ ಜನರಿಗೆ ಉದ್ಯೋಗ ದೊರೆಯಲಿದೆ. ಜಾಗತಿಕ ಹೂಡಿಕೆದಾರರ ಸಮಾವೇಶ  ‘ಬಿಲ್ಡ್‌ ಫಾರ್‌ ದ ವರ್ಲ್ಡ್‌’ (Build For The World) ಎಂಬ ಪರಿಕಲ್ಪನೆಯಡಿ ಅನಾವರಣಗೊಳ್ಳುತ್ತಿದೆ. ಅತ್ಯುತ್ತಮ ಕೈಗಾರಿಕಾ ಪರಿಸರ ವ್ಯವಸ್ಥೆ ಹೊಂದಿರುವ ಕರ್ನಾಟಕ, ಜಾಗತಿಕ ಹೂಡಿಕೆದಾರರ ನೆಚ್ಚಿನ ತಾಣ,”ಎಂದು ಸಚಿವ ನಿರಾಣಿ ಅಭಿಪ್ರಾಯಪಟ್ಟರು.

ಲ್ಯಾಂಡ್‌ ಬ್ಯಾಂಕ್‌ :

“ಜಾಗತಿಕ ಹೂಡಿಕೆದಾರರ ಸಮಾವೇಶದ ಸಂದರ್ಭದಲ್ಲಿ ಭೂ ಹಂಚಿಕೆಗೆ ಅನುಕೂಲವಾಗುವಂತೆ ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚುವರಿಯಾಗಿ 50 ಸಾವಿರ ಎಕರೆ ಭೂ ಸ್ವಾಧೀನ ಪಡಿಸಿಕೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ 20 ಸಾವಿರ ಮತ್ತು ಇತರ ಜಿಲ್ಲೆಗಳಲ್ಲಿ 30 ಸಾವಿರ ಎಕರೆ ಭೂಮಿ ಸ್ವಾಧೀನಕ್ಕೆ ಕ್ರಮ ವಹಿಸಲಾಗಿದೆ”ಎಂದು ಸಚಿವರು ತಿಳಿಸಿದರು. 

 ಬಂಡವಾಳ ಹೂಡಿಕೆಯಲ್ಲಿ ದೇಶದಲ್ಲೇ ಕರ್ನಾಟಕ ಮುಂದು :

ನಮ್ಮ ಸರ್ಕಾರದ ಹಲವು ಸುಧಾರಣಾ ಕ್ರಮಗಳ ಪರಿಣಾಮವಾಗಿ ಕರ್ನಾಟಕವು ದೇಶದ ಆಕರ್ಷಕ ಹೂಡಿಕೆ ತಾಣವಾಗಿ ಹೊರಹೊಮ್ಮಿದೆ. ನೂತನ ಕೈಗಾರಿಕಾ ನೀತಿ ಹಾಗೂ ಕೈಗಾರಿಕಾ ಸೌಲಭ್ಯ ತಿದ್ದುಪಡಿ ಅಧಿನಿಯಮದಲ್ಲಿನ ತಿದ್ದುಪಡಿಗಳಿಂದ ನಮ್ಮ ರಾಜ್ಯ ಉದ್ಯಮ ಸ್ನೇಹಿ ರಾಜ್ಯಗಳ ಪಟ್ಟಿಯಲ್ಲಿ ಅತ್ಯಂತ ಪ್ರಮುಖ ಸ್ಥಾನ ಪಡೆದುಕೊಂಡಿದೆ. 2021ರ ಏಪ್ರಿಲ್ 21ರಿಂದ 2022ರ ಮಾರ್ಚ್‌ ಅವಧಿಯಲ್ಲಿ 1.76 ಲಕ್ಷ ಕೋಟಿ ರೂಪಾಯಿ ವಿದೇಶಿ ನೇರ ಹೂಡಿಕೆ ಆಕರ್ಷಿಸುವಲ್ಲಿ ರಾಜ್ಯವು ಯಶಸ್ವಿಯಾಗಿದೆ.  2021ರ ಜುಲೈನಿಂದೀಚೆಗೆ ಬರೋಬ್ಬರಿ 3 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಹೂಡಿಕೆ ಪ್ರಸ್ತಾವನೆಗಳು ರಾಜ್ಯಕ್ಕೆ ಬಂದಿವೆ ಎಂದು ಸಚಿವರು ತಿಳಿಸಿದರು.

 ಗ್ರೀನ್ ಹೈಡ್ರೋಜನ್, ಎಲೆಕ್ಟ್ರಾನಿಕ್ಸ್ ಉತ್ಪಾದನೆ, ನವೀಕರಿಸಬಹುದಾದ ಇಂಧನಗಳು, ಏರೋಸ್ಪೇಸ್ ಮತ್ತು ಡಿಫೆನ್ಸ್, ಇ-ಮೊಬಿಲಿಟಿ ಮತ್ತು ಮೂಲಸೌಕರ್ಯಗಳಂತಹ ವಲಯಗಳಲ್ಲಿ  4 ಲಕ್ಷ ಕೋಟಿ ರೂ.ಗೂ ಅಧಿಕ ಮೌಲ್ಯದ ಯೋಜನೆಗಳಿಗೆ ಒಪ್ಪಂದ ಏರ್ಪಟ್ಟಿದೆ ಎಂದರು.

WhatsApp Join our WhatsApp Channel
Previous Post

Bangalore Pothole Protest | ಬೆಂಗಳೂರಿನ ರಸ್ತೆಗುಂಡಿಗಳಲ್ಲಿ ಮಂತ್ರಿ- ಸಂಸದರ ಫೊಟೋ ಇಟ್ಟು ವಿಶಿಷ್ಟ ಪ್ರತಿಭಟನೆ ನಡೆಸಿದ ಕಾಂಗ್ರೆಸ್

Next Post

#SolarEclipse2022 | ಕೇತುಗ್ರಸ್ತ ಖಂಡಗ್ರಾಸ ಸೂರ್ಯಗ್ರಹಣ ರಾಜ್ಯದ ಈ ಪ್ರಮುಖ ಸ್ಥಳಗಳಲ್ಲಿ ಎಷ್ಟು ಹೊತ್ತಿಗೆ ಕಂಡು ಬರಲಿದೆ ? ಸೂರ್ಯಗ್ರಹಣ ಸಂದರ್ಭದಲ್ಲಿ ಹೀಗೆ ಮಾಡಿದರೆ ನಿಮಗೆ ಒಳಿತಾಗುತ್ತೆ..!!

Next Post
ಸೂರ್ಯಗ್ರಹಣದ ಸಾಂದರ್ಭಿಕ ಚಿತ್ರ

#SolarEclipse2022 | ಕೇತುಗ್ರಸ್ತ ಖಂಡಗ್ರಾಸ ಸೂರ್ಯಗ್ರಹಣ ರಾಜ್ಯದ ಈ ಪ್ರಮುಖ ಸ್ಥಳಗಳಲ್ಲಿ ಎಷ್ಟು ಹೊತ್ತಿಗೆ ಕಂಡು ಬರಲಿದೆ ? ಸೂರ್ಯಗ್ರಹಣ ಸಂದರ್ಭದಲ್ಲಿ ಹೀಗೆ ಮಾಡಿದರೆ ನಿಮಗೆ ಒಳಿತಾಗುತ್ತೆ..!!

ಮೈಸೂರಿನ ಮಹಾರಾಣಿ ಕಾಲೇಜಿನ ಕಟ್ಟಡ ಕುಸಿದು ಬಿದ್ದಿರುವ ಚಿತ್ರ

Mysore Maharani College Lab Collapse | ಭಾರೀ ಮಳೆ ಹಿನ್ನಲೆಯಲ್ಲಿ ಧರಾಶಾಹಿಯಾಯಿತು ಮೈಸೂರಿನ ಮಹಾರಾಣಿ ಕಾಲೇಜು ಕಟ್ಟಡ : ಕೂದಲೆಳೆ ಅಂತರದಲ್ಲಿ ಅಧ್ಯಾಪಕರು ಬಚಾವ್ - ಇಲ್ಲಿದೆ Live ವಿಡಿಯೋ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group