Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

#GIMKarnataka2022 | ಬಂಡವಾಳ ಹೂಡಿಕೆದಾರರ ಸಮಾವೇಶದ ಹೆಸರಿನಲ್ಲಿ ಬೆಂಗಳೂರು ಆಗುತ್ತಾ ಫಳ ಫಳ…!??

ದೇಶ- ವಿದೇಶಗಳ ಹೂಡಿಕೆದಾರರು ಜಿಮ್ ಸಮಾವೇಶಕ್ಕೆ ಆಗಮಿಸುವ ಹಿನ್ನಲೆಯಲ್ಲಿ ನಗರದ ರಸ್ತೆ, ಪಾದಚಾರಿ ಮಾರ್ಗ, ರೋಡ್ ಮೀಡಿಯನ್ ಗಳನ್ನು ಸುಸ್ಥಿತಿಯಲ್ಲಿಡಲು ಪಾಲಿಕೆ ನಿರ್ಧರಿಸಿದೆ.

by Bengaluru Wire Desk
October 27, 2022
in Bengaluru Focus
Reading Time: 2 mins read
0

ಬೆಂಗಳೂರು, ಅ.27 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಇದೇ ನವೆಂಬರ್ 2, 3 ಹಾಗೂ 4 ರಂದು ಮೂರು ದಿನಗಳ ಕಾಲ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ(Global Investors Meet) ನಡೆಯಲಿದೆ. ಹೀಗಾಗಿ ದೇಶ- ವಿದೇಶಗಳ ಹೂಡಿಕೆದಾರರು ಆಗಮಿಸುವ ಹಿನ್ನಲೆಯಲ್ಲಿ ನಗರದ ರಸ್ತೆ, ಪಾದಚಾರಿ ಮಾರ್ಗ, ರೋಡ್ ಮೀಡಿಯನ್ ಗಳನ್ನು ಸುಸ್ಥಿತಿಯಲ್ಲಿಡಲು ಪಾಲಿಕೆ ನಿರ್ಧರಿಸಿದೆ.

ವಿವಿಧ ದೇಶಗಳ ಹೂಡಿಕೆದಾರರ ಮುಂದೆ ನಗರದ ಮಾನ ಕಾಪಾಡಲು ಬಿಬಿಎಂಪಿ ಅಧಿಕಾರಿಗಳು ಇದೀಗ ಬಿಬಿಎಂಪಿ ವ್ಯಾಪ್ತಿಯಲ್ಲಿ ತೀವ್ರ ಸ್ವಚ್ಛತಾ ಅಭಿಯಾನ ಹಮ್ಮಿಕೊಂಡಿದ್ದಾರೆ.

ಬೆಂಗಳೂರು ನಗರದ ಸ್ವಚ್ಛತೆ ಹಾಗೂ ಸೌಂದರ್ಯೀಕರಣದ ಬಗ್ಗೆ ಹೆಚ್ಚಿನ ಒತ್ತು ನೀಡುವಂತೆ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಆಡಳಿತಗಾರರಾದ ರಾಕೇಶ್ ಸಿಂಗ್ ರವರು ಕೆಳಹಂತದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಅದರಂತೆ ಪಾಲಿಕೆಯ 8 ವಲಯಗಳಲ್ಲೂ ವಲಯ ಆಯುಕ್ತರುಗಳ ನೇತೃತ್ವದಲ್ಲಿ ತೀವ್ರ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಫುಟ್ ಪಾತ್ ಸ್ವಚ್ಛತೆ

ಅದರಂತೆ, ನಗರದಾದ್ಯಂತ ರಸ್ತೆಗಳ ಡಾಂಬರೀಕರಣ, ರಸ್ತೆ ಗುಂಡಿಗಳನ್ನು ಮುಚ್ಚುವುದು, ಪಾದಚಾರಿ ಮಾರ್ಗಗಳ ಅಭಿವೃದ್ಧಿ, ರಸ್ತೆ ಬದಿ ಬಿದ್ದಿರುವ ತ್ಯಾಜ್ಯ ಅಥವಾ ಕಟ್ಟಡ ಭಗ್ನಾವಶೇಷಗಳ ತೆರವುಗೊಳಿಸಲಾಗುತ್ತಿದೆ. ರಸ್ತೆ ಬದಿಯಿರುವ ಮರಗಳ ಕೊಂಬೆಗಳನ್ನು ಕಟಾವು ಮಾಡುವುದು, ಫ್ಲೆಕ್ಸ್ ಗಳ ತೆರವು, ಬೀದಿ ದೀಪಗಳನ್ನು ಸರಿಪಡಿಸುವುದು. ಪ್ರಮುಖ ರಸ್ತೆ ಗಳಾದ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಬರುವ ಮೀಡಿಯನ್ ಗಳ ಅಭಿವೃದ್ಧಿಪಡಿಸಿ ಸುಂದರ ಸಸಿಗಳನ್ನು ನೆಡಲಾಗುತ್ತಿದೆ.

ಮುಖ್ಯ ಆಯುಕ್ತರಿಂದ ವಿವಿಧ ಸ್ಥಳಗಳ ಪರಿಶೀಲನೆ :
ಬಿಬಿಎಂಪಿಯ 8 ವಲಯ ಆಯುಕ್ತರುಗಳ ನೇತೃತ್ವದಲ್ಲಿ ಪ್ರತಿದಿನ ನಿಗದಿತ ಸ್ಥಳಗಳನ್ನು ಗುರುತಿಸಿಕೊಂಡು ತೀವ್ರ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಈ ಪೈಕಿ ನಗರದ ಪೂರ್ವ ವಲಯದ ಹೆಬ್ಬಾಳ ರಸ್ತೆ, ಮೇಕ್ರಿ ವೃತ್ತ, ಜಯಮಹಲ್ ರಸ್ತೆ, ದಕ್ಷಿಣ ವಲಯದ ಬನಶಂಕರಿ ವೃತ್ತ, ಕನಕಪುರ ರಸ್ತೆ, ಬೊಮ್ಮನಹಳ್ಳಿ ವಲಯದ ಕನಕಪುರ ಮುಖ್ಯ ರಸ್ತೆ, ಚುಂಚನಘಟ್ಟ ಮುಖ್ಯ ರಸ್ತೆ ಹಾಗೂ ಕೋಣನಕುಂಟೆ ರಸ್ತೆಯ ವಿವಿಧ ಸ್ಥಳಗಳಿಗೆ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮೇಲಿನ ಸ್ಥಳಗಳಿಗೆ ಅನಿರೀಕ್ಷಿತ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ರಸ್ತೆ ಡಾಂಬರೀಕರಣ, ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ, ಪಾದಚಾರಿ ಮಾರ್ಗ ಅಭಿವೃದ್ಧಿ ಹಾಗೂ ರಸ್ತೆ ಬದಿಯ ಚರಂಡಿಗಳ ಸ್ವಚ್ಛತೆ ಮಾಡಲು ನಿರ್ದೇಶನ ನೀಡಿದರು.

ರಸ್ತೆ ಬದಿಯಲ್ಲಿನ ತ್ಯಾಜ್ಯ ತೆಗೆಯುತ್ತಿರುವ ಕೂಲಿ ಕಾರ್ಮಿಕರು

ಆಯಾ ವಲಯ ವ್ಯಾಪ್ತಿಯ ವಲಯ ಆಯುಕ್ತರು ವಲಯದ ತಂಡದ ಜೊತೆ ಪ್ರತಿನಿತ್ಯ ಬೇರೆ ಬೇರೆ ಸ್ಥಳಗಳಿಗೆ ಭೇಟಿ ನೀಡಿ ಸ್ಥಳೀಯ ಸಮಸ್ಯೆಗಳನ್ನು ಗುರುತಿಸಿ ಬಗೆಹರಿಸಬೇಕು. ಜೊತೆಗೆ ಬೆಸ್ಕಾಂ, ಜಲಮಂಡಳಿ ಸೇರಿದಂತೆ ಇನ್ನಿತರೆ ಇಲಾಖೆಗಳು ರಸ್ತೆಗಳನ್ನು ಅಗೆದಿರುವ ಕಡೆ ಪಾಲಿಕೆ ಅಧಿಕಾರಿಗಳು ಸಮನ್ವಯ ಮಾಡಿಕೊಂಡು ಕೂಡಲೆ ದುರಸ್ತಿಪಡಿಸುವ ಕೆಲಸ ಮಾಡಲು ಸೂಚನೆ ನೀಡಿದರು.

ಆಡಳಿತಗಾರರು – ಮುಖ್ಯ ಆಯುಕ್ತರು ವಾರ್ಡ್ ರಸ್ತೆ ಗಮನಿಸಿಲ್ಲ ಏಕೆ?

ಗುಂಡಿಮಯ ರಸ್ತೆಯ ವೃತ್ತದಲ್ಲಿ‌ ನಿಂತಿರುವ ರಾಜರಾಜೇಶ್ವರಿ ನಗರ ವಲಯ ಆಯುಕ್ತರಾದ ಡಾ.ರಾಮಪ್ರಸಾತ್ ಮನೋಹರ್ ಹಾಗೂ ಸಿಇ ವಿಜಯ್ ಕುಮಾರ್

ಬೆಂಗಳೂರಿನಲ್ಲಿ 90 ಸಾವಿರಕ್ಕೂ ಹೆಚ್ಚು ರಸ್ತೆಗಳಿದ್ದು ಬಹುತೇಕ ವಾರ್ಡ್ ಗಳ ರಸ್ತೆಗಳು ಕುಲಗೆಟ್ಟು ಕೂತಿವೆ. 243 ವಾರ್ಡ್ ಗಳ ಪೈಕಿ ಬಹುತೇಕ ರಸ್ತೆಗಳು ಹಾಳಾಗಿವೆ. ವಾರ್ಡ್ ರಸ್ತೆ ಅಭಿವೃದ್ಧಿಯಾಗದೆ ಬಹಳ ಕಾಲ ಆಗಿವೆ. ರಸ್ತೆ ಬದಿ ಕಸ ಹಾಕುವ ಪರಿಪಾಟಕ್ಕೆ ಲಗಾಮು ಬಿದ್ದಿಲ್ಲ. ಬೀದಿ ದೀಪ ಹಲವು ಕಡೆ ಹಾಳಾಗಿದೆ. ಇವುಗಳ ಬಗ್ಗೆ ಪಾಲಿಕೆ ಆಡಳಿತಗಾರರು, ಮುಖ್ಯ ಆಯುಕ್ತರು ಗಮನಹರಿಸಲು ಅಧಿಕಾರಿಗಳಿಗೆ ಕಟ್ಟಪ್ಪಣೆ ಮಾಡುತ್ತಿಲ್ಲ ಏಕೆ? ಎಂದು ನಗರದ ನಾಗರೀಕರು, ಕ್ಷೇಮಾಭಿವೃದ್ಧಿ ಸಂಘದವರು ಪ್ರಶ್ನಿಸುತ್ತಿದ್ದಾರೆ.

ಪ್ರಮುಖ ರಸ್ತೆ ವಿಭಜಕಗಳ ಅಭಿವೃದ್ಧಿ:
ಪಾಲಿಕೆ ತೋಟಗಾರಿಕೆ ವಿಭಾಗದಿಂದ ನಗರದ ಪ್ರಮುಖ ರಸ್ತೆ ಗಳಾದ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಬರುವ ಮೀಡಿಯನ್ ಗಳ ಅಭಿವೃದ್ಧಿ ಹಾಗೂ ಸುಂದರ ಸಸಿಗಳನ್ನು ನಡೆಲಾಗುತ್ತಿದೆ ಎಂದು ಬಿಬಿಎಂಪಿ‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಗಡಿಬಿಡಿಯಲ್ಲಿ ಫುಟ್ ಪಾತಲ್ಲಿ ಗಿಡ ನೆಟ್ಟಿರುವ ಪಾಲಿಕೆ

ಅದರಂತೆ ಬಳ್ಳಾರಿ ರಸ್ತೆ, ಸಿ.ವಿ ರಾಮನ್ ರಸ್ತೆ, ಭಾಷ್ಯಂ ವೃತ್ತ ರಸ್ತೆ, ವೆಸ್ಟ್ ಆಫ್ ಕಾರ್ಡ್ ರಸ್ತೆ ಮೇಲುಸೇತುವೆ, ಜಯನಗರ ಮುಖ್ಯ ರಸ್ತೆ, ಪ್ಯಾಲೆಸ್ ರಸ್ತೆ, ರಾಜಾಜಿನಗರ ಮೇಲುಸೇತುವೆ, ಸುಭೇದಾರ್ ಚತ್ರಂ ರಸ್ತೆ, ಮೆಜೆಸ್ಟಿಕ್ ರಸ್ತೆ, ಕೆ.ಆರ್.ರಸ್ತೆ, ಮೈಸೂರು ಬ್ಯಾಂಕ್ ರಸ್ತೆ, ಜೆ.ಪಿ ನಗರ ರಸ್ತೆ, ಗೊರಗುಂಟೆಪಾಳ್ಯ ರಸ್ತೆ, ಜಕ್ಕೂರು ರಸ್ತೆ, ಜಿಕೆವಿಕೆ ರಸ್ತೆ, ಹೆಬ್ಬಾಳ-ಬಿಇಎಲ್ ರಸ್ತೆ, ಎಂಎಸ್ ಪಾಳ್ಯ ರಸ್ತೆ, ದೊಡ್ಡಬಳ್ಳಾಪುರ ಮಾರ್ಗದ ರಸ್ತೆ ಮಿಡಿಯನ್ ಗಳನ್ನು ಅಭಿವೃದ್ಧಿಪಡಿಸಲಾಗಿದೆ.

ಜಿಮ್ ಸಮಾವೇಶದ ನಂತರ ಬಯಲಾಗುವುದೇ ಪಾಲಿಕೆ ಬಂಡವಾಳ? :
ನಗರದ ಪ್ರಮುಖ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆ ಮಧ್ಯದ ರಸ್ತೆವಿಭಜಕ ಅಭಿವೃದ್ಧಿ ಪಡಿಸಿ ಗಡಿಬಿಡಿಯಲ್ಲಿ ಸಸಿಗಳನ್ನೇನೊ ಹಾಕಿದ್ದಾರೆ. ಬಂಡವಾಳ ಹೂಡಿಕೆದಾರರು ಓಡಾಡುವ ರಸ್ತೆಗಳಲ್ಲಿನ ರಸ್ತೆಗುಂಡಿ ಮುಚ್ಚುವ, ರಸ್ತೆಗೆ ಹೊಸದಾಗಿ ಡಾಂಬರು ಹಾಕುವ ಕೆಲಸ ಭರದಿಂದೇನೊ ಸಾಗಿದೆ. ರಸ್ತೆ ಬದಿಯ ಫುಟ್ ಪಾತ್ ಮೇಲಿನ ತ್ಯಾಜ್ಯ ಸಾಮೂಹಿಕ ಸ್ವಚ್ಛತೆಯಡಿ ಶುಚಿಗೊಳಿಸಲಾಗುತ್ತಿದೆ. ಆದರೆ ಬಂಡವಾಳ ಹೂಡಿಕೆದಾರ ಸಮಾವೇಶ ಮುಗಿಯುವ ತನಕ ನಿರ್ವಹಣೆಯಾಗಿ ಆನಂತರ ಇವುಗಳ ಪರಿಸ್ಥಿತಿ ಏನಾಗುವುದೋ ಎಂದು ನಾಗರೀಕರು ಮಾತನಾಡುತ್ತಿದ್ದಾರೆ.

WhatsApp Join our WhatsApp Channel
Previous Post

ಪಿ. ರಾಮಯ್ಯ ಪರಿಶುದ್ಧ ಪತ್ರಕರ್ತ
ಸಿಎಂ ಬಸವರಾಜ ಬೊಮ್ಮಾಯಿ ಗುಣಗಾನ

Next Post

MSIL | ಎಂಎಸ್ ಐಎಲ್ ನಿಂದ ಸಿಎಂ ಪರಿಹಾರ ನಿಧಿಗೆ 3 ಕೋಟಿ ರೂ. ದೇಣಿಗೆ

Next Post

MSIL | ಎಂಎಸ್ ಐಎಲ್ ನಿಂದ ಸಿಎಂ ಪರಿಹಾರ ನಿಧಿಗೆ 3 ಕೋಟಿ ರೂ. ದೇಣಿಗೆ

ರಾಜ್ಯದಲ್ಲಿ ಯಶಸ್ವಿಯಾಗಿ ನಡೆದ "ಕೋಟಿ ಕಂಠ" ಗಾಯನ ಕಾರ್ಯಕ್ರಮ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group