Friday, July 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಏರ್ ಶೋ -2021ನಲ್ಲಿ ವರ್ಚುವಲ್ ಮೂಲಕ ಭಾಗವಹಿಸಿ ; ಇಲ್ಲಿದೆ ಮಾಹಿತಿ

ಏರೊ ಇಂಡಿಯಾ ಮೊಬೈಲ್ ಆಪ್ ಡೌನ್ ಲೋಡ್ ಬಹಳ ಸುಲಭ

by Bengaluru Wire Desk
September 11, 2021
in Bengaluru Focus, News Wire, Public interest
Reading Time: 1 min read
0

ಬೆಂಗಳೂರು (ಬೆಂಗಳೂರು ವೈರ್) : ಏರ್ ಶೋ-2021 ಪ್ರಾರಂಭಕ್ಕೆ ಇನ್ನು ಕೇವಲ 6 ದಿನ ಬಾಕಿಯಿದೆ. ವೈಮಾನಿಕ ಪ್ರದರ್ಶನದಲ್ಲಿ ಖುದ್ದಾಗಿ ಪಾಲ್ಗೊಳ್ಳಲು ಎಲ್ಲರಿಗೂ ಅವಕಾಶವಿಲ್ಲ. ಆದರೆ ರಕ್ಷಣಾ ಸಚಿವಾಲಯ ಆನ್ ಲೈನ್ ಮೂಲಕ ಏರ್ ಶೋ ವೀಕ್ಷಿಸಲು ಅವಕಾಶ ಮಾಡಿಕೊಟ್ಟಿದೆ.

ಇದಕ್ಕಾಗಿ ಏರೊ ಇಂಡಿಯಾ ವೆಬ್ ಸೈಟ್ https://aeroindia.gov.in ಗೆ ಭೇಟಿ ನೀಡಿ ಅಲ್ಲಿ ಏರ್ ಶೋ ದ ಸಂಪೂರ್ಣ ಮಾಹಿತಿ ಒದಗಿಸುವ ಮೊಬೈಲ್ ಆಪ್ ಅನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು.

ಮೊಬೈಲ್ ಆಪ್ ಡೌನ್ ಲೋಡ್ ಬಳಿಕ ಆ ಆಪ್ ಅನ್ನು ಡೌನ್ ಇನ್ ಸ್ಟಾಲ್ ಮಾಡುವಾಗ ವೀಕ್ಷಕರು ನೋಂದಾಯಿತ ಇ-ಮೇಲ್ ವಿಳಾಸಕ್ಕೆ ‘ವೆರಿಫಿಕೇಶನ್ ಕೋಡ್’ ಬರುತ್ತದೆ. ಅದನ್ನು ದಾಖಲಿಸಿದ ಬಳಿಕ ನಿಮ್ಮ ಹೆಸರು ಮತ್ತು ಮೊಬೈಲ್ ನಂಬರ್ ಒದಗಿಸಬೇಕು.

ಆಂಡ್ರಾಯ್ಡ್ ಏರೊ ಇಂಡಿಯಾ ಮೊಬೈಲ್ ಆಪ್

ಏರ್ ಶೋ ಆಪ್ ನಲ್ಲಿ ಏನೇನು ಸೌಲಭ್ಯಗಳಿರುತ್ತವೆ? :
ಖುದ್ದಾಗಿ ಏರ್ ಶೋಗೆ ಭೇಟಿ ನೀಡುವವರಿಗಾಗಿ ಕೋವಿಡ್ ವರದಿ ಅಪ್ ಲೋಡ್ ಮಾಡುವುದು, ಇ-ಟಿಕೇಟ್ ಖರೀದಿ, ಕಾರ್ಯಕ್ರಮ ಮಾಹಿತಿ, ವಿವಿಧ ಪ್ರದರ್ಶನ ಮಳಿಗೆ, ಸ್ಥಳದ ನಕ್ಷೆ, ವಾಹನ ನಿಲುಗಡೆ ಕುರಿತ ಮಾಹಿತಿ ಇರಲಿದೆ.

ಇದಲ್ಲದೆ ವರ್ಚುವಲ್ ಮೂಲಕ ವೀಕ್ಷಕರಿಗೆ, ವಿಮಾನಗಳ ಪ್ರದರ್ಶನ ವಲ್ಲದೆ, ಯುದ್ಧ ಸಾಮಗ್ರಿ ಸೇರಿದಂತೆ ರಕ್ಷಣೆಗೆ ಸಂಬಂಧಿಸಿದ ತಂತ್ರಙ್ಞನ, ಉತ್ಪನ್ನಗಳನ್ನು ಇಟ್ಟಿರುವ ಮಳಿಗೆಗಳನ್ನು ತ್ರೀಡಿ ರೂಪದಲ್ಲಿ ವೀಕ್ಷಿಸಬಹುದು. ಪ್ರದರ್ಶಕರ ಜೊತೆ ನೇರ ಸಂಭಾಷಣೆ, ಅವರ ಉತ್ಪನ್ನಗಳ ವಿಡಿಯೋ, ಫೊಟೊ, ಮಾಹಿತಿಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು.

ವಸ್ತುಪ್ರದರ್ಶನ, ವೈಮಾನಿಕ ಪ್ರದರ್ಶನ ನೀಡುವ ವಿಮಾನಗಳ ವಿವರ, ವಿವಿಧ ವಿಚಾರಸಂಕಿರಣಗಳ ಮಾಹಿತಿಯೂ ಈ ಏರ್ ಶೋ ಆಪ್ ನಲ್ಲಿ ಲಭ್ಯವಿರಲಿದೆ.

“ಏರೊ ಇಂಡಿಯಾ ಶೋ ಕಾರ್ಯಕ್ರಮದಲ್ಲಿ ನೇರವಾಗಿ ಪಾಲ್ಗೊಳ್ಳುವವರಿಗೆ ಆಗುವ ಅನುಭವವನ್ನು ಆನ್ ಲೈನ್ ವೀಕ್ಷಿಕರಿಗೂ ಲಭ್ಯವಾಗುವಂತೆ ಈ ಎಲ್ಲ ವ್ಯವಸ್ಥೆ ಮಾಡಲಾಗಿದೆ’ ಎಂದು ಎಚ್ ಎಎಲ್ ನ ಡಿಪಿಐಟಿ ವಿಭಾಗದ ಸಿಇಒ ರಾಜೀವ್ ಅಗರ್ವಾಲ್ ತಿಳಿಸಿದ್ದಾರೆ.

ಏರ್ ಶೋ ಖುದ್ದು ಭೇಟಿಗೆ ಒಂದು ಬಾರಿ ಕೋವಿಡ್ ಟೆಸ್ಟ್ :
ಏರ್ ಶೋ ವೀಕ್ಷಿಸಲು ಯಲಹಂಕ ವಾಯುನೆಲೆಗೆ ಬರುವವರು ಜ.31 ರಂದು ಕೋವಿಡ್ ಪರೀಕ್ಷೆ ಮಾಡಿಸಬೇಕು. ನೆಗಟಿವ್ ವರದಿಯನ್ನು ಏರ್ ಶೋ ಮೊಬೈಲ್ ಆಪ್ ಮೂಲಕ ಅಪ್ ಲೋಡ್ ಮಾಡಿದರೆ ಸಾಕು. ಏರ್ ಶೋ ಮುಗಿಯುವ ತನಕ ಮತ್ತೆ ಕೋವಿಡ್ ಟೆಸ್ಟ್ ಮಾಡಿಸುವ ಅಗತ್ಯವಿಲ್ಲ ಎಂದು ಆಯೋಜಕರು ತಿಳಿಸಿದ್ದಾರೆ.

ನವೋದ್ಯಮಗಳಿಗೆ ಬಂಪರ್….!
ಈ ಬಾರಿಯ ಏರ್ ಶೋ‌ನಲ್ಲಿ ರಕ್ಷಣೆ, ವೈಮಾನಿಕ ಕ್ಷೇತ್ರದ ನವೋದ್ಯಮಗಳಿಗೆ ಕೇವಲ 20 ಸಾವಿರ ಶುಲ್ಕ‌ನೀಡಿ ಮಳಿಗೆ ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಅಮೆರಿಕದ ವೈಮಾನಿಕ ಕಂಪನಿ ಬೋಯಿಂಗ್ 2021 ರ ಏರ್ ಶೋನಲ್ಲಿ‌ ಮೇಕ್ ಇನ್ ಇಂಡಿಯಾ ಮೂಲಕ ಸಮರ್ಥವಾಗಿ ಈ ಕಾರ್ಯಕ್ರಮವನ್ನು ಬಳಸಿಕೊಳ್ಳಲು ಉದ್ದೇಶಿಸಿದೆ.

“ಬೋಯಿಂಗ್ ಕಂಪನಿ ಈಗಾಗಲೇ ನಗರದಲ್ಲಿ 43 ಎಕರೆಯಷ್ಟು ಕ್ಯಾಂಪಸ್ ಹೊಂದಿದೆ. ಇದರಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಉದ್ದೇಶಕ್ಕೆ ಒಂದು ಕಟ್ಟಡ ಮೀಸಲಿಟ್ಟಿದೆ. 2021 ರಲ್ಲಿ ಮೇಕ್ ಇಂಡಿಯಾ ಉದ್ದೇಶ ಈಡೇರಿಕೆ ನಿಟ್ಟಿನಲ್ಲಿ ಉತ್ಪನ್ನಗಳ ನಿರ್ಮಾಣದ ಗುರಿ ಹೊಂದಿದೆ” ಎಂದು ಬೋಯಿಂಗ್ ಇಂಡಿಯಾ ಅಧ್ಯಕ್ಷ ಸಲೀಲ್ ಗುಪ್ತೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಬಿಬಿಎಂಪಿ ಕಾಂಟ್ರಾಕ್ಟರ್ ಗಳಿಗೆ ಬಂತು ಹೊಸ ಫಜೀತಿ

ಯಲಹಂಕ ವಾಯುನೆಲೆಯಲ್ಲಿ ಇದೇ ಫೆ.3 ರಿಂದ ಮೂರು ದಿನಗಳ ಕಾಲ ವೈಮಾನಿಕ ಪ್ರದರ್ಶನ ನಡೆಯಲಿದ್ದು, ಕೋವಿಡ್ ಹಿನ್ನಲೆಯಲ್ಲಿ ಅಗತ್ಯ ಮುಂಜಾಗ್ರತೆ ಹಾಗೂ ಭದ್ರತೆಗಳನ್ನು ಕೈಗೊಳ್ಳಲಾಗುತ್ತಿದೆ.

ಏರ್ ಶೋ ಪ್ರವೇಶಕ್ಕೆ ಮಿತಿ :
13ನೇ ಆವೃತ್ತಿಯಲ್ಲಿ ಏರ್ ಶೋ ಸ್ಥಿರ ಪ್ರದರ್ಶನಕ್ಕೆ ಪ್ರತಿದಿನದ ಪ್ರವೇಶ ಮಿತಿ 15,000 ಆಗಿದ್ದರೆ, ವಾಯು ಪ್ರದರ್ಶನ ಜಾಗಕ್ಕೆ ಪ್ರತಿದಿನ ಕೇವಲ 3,000 ಜನರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ.

WhatsApp Join our WhatsApp Channel
Previous Post

ಬೆಂಗಳೂರಿನಲ್ಲಿ ಕೋವಿಡ್ ಲಸಿಕೆ ಪಡೆಯೋಕೂ ನಿರಾಸಕ್ತಿ….!

Next Post

ಬಿಬಿಎಂಪಿ ವಾರ್ಡ್ ಸಂಖ್ಯೆ 243ಕ್ಕೆ ಹೆಚ್ಚಳ ; ಅಧಿಸೂಚನೆ ಹೊರಡಿಸಿದ ಸರ್ಕಾರ

Next Post

ಬಿಬಿಎಂಪಿ ವಾರ್ಡ್ ಸಂಖ್ಯೆ 243ಕ್ಕೆ ಹೆಚ್ಚಳ ; ಅಧಿಸೂಚನೆ ಹೊರಡಿಸಿದ ಸರ್ಕಾರ

ಬಿಬಿಎಂಪಿಯಿಂದ ಸರ್ವೋದಯ ದಿನಾಚರಣೆ

Please login to join discussion

Like Us on Facebook

Follow Us on Twitter

Recent News

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026

ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

July 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group