Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ReverseTrike | ಇದು ಬೈಕ್ – ಕಾರಲ್ಲ ರಾಜ್ಯದ ತ್ರಿಚಕ್ರ ಸ್ಪಾಟರ್ ಎಲೆಕ್ಟ್ರಿಕ್ ವೆಹಿಕಲ್ – ಮುಂದಿನ ವರ್ಷ ಮಾರುಕಟ್ಟೆಯಲ್ಲಿ‌ ಲಭ್ಯ

ಎರಡು ಆಸನಗಳ ಎಲೆಕ್ಟ್ರಿಕ್ ವಾಹನ | ಒಂದು ಚಾರ್ಜಿಂಗ್ ಮಾಡಿದರೆ 120 ರಿಂದ 150 ಕಿ.ಮೀ ಮೇಲೇಜ್ | ಮಳೆ - ಚಳಿಯಿಂದ ರಕ್ಷಣೆ

by Bengaluru Wire Desk
November 3, 2022
in Bengaluru Focus, News Wire
Reading Time: 1 min read
0

ಬೆಂಗಳೂರು, ನ.3 www.bengaluruwire.com : ರಾಜಧಾನಿ ಬೆಂಗಳೂರು ಸೇರಿದಂತೆ ಮೆಟ್ರೋ ನಗರಗಳಲ್ಲಿ ಟ್ರಾಫಿಕ್ ಮತ್ತು ವಾಹನ ಪಾರ್ಕಿಂಗ್ ನದ್ದೇ ದೊಡ್ಡ ಸಮಸ್ಯೆ. ಇದಕ್ಕೆ ಪರಿಹಾರವಾಗಿ ಕಾರಿಗೆ ಕಾರೂ ಅಲ್ಲದ, ಅತ್ತ ಬೈಕ್ ಕೂಡ ಅಲ್ಲದ ವಿನ್ಯಾಸದಲ್ಲಿ ಅವುಗಳ ಹೈಬ್ರಿಡ್ ನಂತಹ ರಿವರ್ಸ್ ಟ್ರೈಕ್ ಎಂಬ ಎಲೆಕ್ಟ್ರಿಕ್ ತ್ರಿಚಕ್ರ ವಾಹನ ಮುಂದಿನ ವರ್ಷ ದೇಶದ ಮಾರುಕಟ್ಟೆ ಪ್ರವೇಶಿಸಲಿದೆ.

ಸ್ಪಾಟರ್ ಮೊಬಿಲಿಟಿ ಸಲ್ಯೂಷನ್ಸ್ ಎಂಬ ಹುಬ್ಬಳ್ಳಿ ಮೂಲದ ಸಂಸ್ಥೆಯು ಕಳೆದ ಎರಡು ವರ್ಷಗಳಿಂದ ಇದರ ಸಂಶೋಧನೆ, ವಿನ್ಯಾಸ ಹಾಗೂ ಅಭಿವೃದ್ಧಿಯಲ್ಲಿ ತೊಡಗಿದೆ. ಕಾರು- ಬೈಕ್ ಎರಡೂ ಅನುಕೂಲಗಳಿರುವ ಸ್ಪಾಟರ್ ರಿವರ್ಸ್ ಟ್ರೈಕ್ ತ್ರಿಚಕ್ರ ಎಲೆಕ್ಟ್ರಿಕ್ ವಾಹನ ಭಾರತದಲ್ಲೇ ಮೊದಲ ಬಾರಿಗೆ ಬರುವ ಜೂನ್ ನಲ್ಲಿ ಸಾರ್ವಜನಿಕರಿಗೆ ಲಭ್ಯವಾಗಲಿದೆ. ಸದ್ಯ ಈ ವಾಹನದ ಮಾದರಿಯನ್ನಷ್ಟೆ ತಯಾರಿಸಲಾಗಿದೆ.

ಎರಡು ಆಸನಗಳ ಈ ಎಲೆಕ್ಟ್ರಿಕ್ ವಾಹನವನ್ನು ನಾಲ್ಕು ಗಂಟೆ ಚಾರ್ಜಿಂಗ್ ಮಾಡಿದರೆ ಒಂದು ಬಾರಿಗೆ 120 ರಿಂದ 150 ಕಿ.ಮೀ ಮೇಲೇಜ್ ನೀಡಲಿದೆ. ಇದನ್ನು ಬೈಕ್ ರೀತಿ ದ್ವಿಚಕ್ರ ವಾಹನದಂತೆ ಚಲಾಯಿಸಬಹುದು. ಆದರೆ ಕಾರಿನ ಅನುಕೂಲ ನೀಡುತ್ತೆ. ಈ ಎಲೆಕ್ಟ್ರಿಕ್ ವಾಹನ ಚಳಿ ಮತ್ತು ಮಳೆಯ ಸಂದರ್ಭದಲ್ಲಿ ನೆನೆಯುವುದರಿಂದ ರಕ್ಷಣೆ ಒದಗಿಸಲಿದೆ.

ಒಂದು ಮಿನಿ ಕಾರು ನಿಲ್ಲುವ ಜಾಗದಲ್ಲಿ ತ್ರಿಚಕ್ರ ಎಲೆಕ್ಟ್ರಿಕ್ ವಾಹನವನ್ನು ನಿಲ್ಲಿಸಬಹುದು. ಬೆಂಗಳೂರಿನಂತಃ ವಾಹನ ದಟ್ಟಣೆ ಹಾಗೂ ಪಾರ್ಕಿಂಗ್ ಸಮಸ್ಯೆ ಇರುವ ದೇಶದ ಮೆಟ್ರೊ ನಗರಗಳಿಗೆ ಈ ಸ್ಪಾಟರ್ ಎಲೆಕ್ಟ್ರಿಕ್ ವಾಹನ ಅನುಕೂಲವಾಗಲಿದೆ.

“ಈ ವಾಹನಕ್ಕೆ ಎರಡು ಲಕ್ಷ ರೂ. ದರ ನಿಗದಿಪಡಿಸುತ್ತೇವೆ. ಮುಂದಿನ ವರ್ಷ ಜೂನ್ ನಲ್ಲಿ ಮಾರುಕಟ್ಟೆ ಬಿಡುಗಡೆ ಮಾಡಲು ಚಿಂತನೆ ನಡೆಸಲಾಗಿದೆ.ಇಂತಹ ರಿವರ್ಸ್ ಟ್ರೈಕ್ ಎಂಬ ಎಲೆಕ್ಟ್ರಿಕ್ ವಾಹನ ಯೂರೋಪ್ ಖಂಡದಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದಿದೆ. ಅಲ್ಲೆಲ್ಲಾ ಇದನ್ನು ಫ್ಯಾನ್ಸಿ ರೀತಿ ಬಳಸುತ್ತಾರೆ. ಆದರೆ ಭಾರತದಲ್ಲಿ ವೈಯುಕ್ತಿಕ ಸಾರಿಗೆ ಸೌಕರ್ಯಕ್ಕೆ ಬಳಸುವಂತೆ ವಿನ್ಯಾಸ ಮಾಡಲಾಗಿದೆ.” ಎಂದು ಹೇಳುತ್ತಾರೆ ಸ್ಪಾಟರ್ ಮೊಬಿಲಿಟಿ ಸಲ್ಯೂಷನ್ಸ್ ಪಾಲುದಾರ ಕಿರಣ್ ಅಗಡಿ.

ಈ ವಾಹನ ಐದು ಅಡಿ ಎತ್ತರ, ಸಾಮಾನ್ಯ ಸಣ್ಣ ಕಾರು ಮತ್ತು ದ್ವಿಚಕ್ರ ವಾಹನ ಮಧ್ಯದಷ್ಟು ಉದ್ದವಿದೆ. ಈ ಕಾರಿನಲ್ಲಿ ರಿವರ್ಸ್ ತೆಗೆದುಕೊಳ್ಳಲು ಚಾಲಕರಿಗೆ ಅನುಕೂಲವಾಗುವಂತೆ ವಹಾನದ ಹಿಂಭಾಗ ಕ್ಯಾಮರಾ, ರಿವರ್ಸ್ ಗೇರ್, ಹವಾನಿಯಂತ್ರಿತ ವ್ಯವಸ್ಥೆ ಸೇರಿದಂತೆ ಕಾರಿನಲ್ಲಿನ ಎಲ್ಲಾ ಅನುಕೂಲಗಳು ಇದರಲ್ಲಿರಲಿದೆ.

ಸ್ಪಾಟರ್ ಸ್ಟಾರ್ಟಪ್ ಕಂಪನಿಯು ಕಳೆದ ಎರಡು ವರ್ಷದಿಂದ ಹೈಬ್ರೀಡ್ ವಾಹನದ ಸಂಶೋಧನೆ, ವಿನ್ಯಾಸ ಹಾಗೂ ಅಭಿವೃದ್ಧಿಯಲ್ಲಿ ತೊಡಗಿದೆ. ಪ್ರವೀಣ್ ಅಗಡಿ, ಕಿರಣ್ ಅಗಡಿ, ಅರುಣ್ ಅಗಡಿ ಸಹೋದರರು ಮತ್ತು ಪ್ರಸಾದ್ ಪಾಟೀಲ್ ಎಂಬುವರ ಜೊತೆ ಸೇರಿ ಇಂತಹ ರಿವರ್ಸ್ ಟ್ರೈಕ್ ವಾಹನ ತಯಾರಿಕೆ ಮಾಡುವ ಸಾಹಸಕ್ಕೆ ಕೈಹಾಕಿದ್ದಾರೆ.

ರಾಜ್ಯ ಸರ್ಕಾರದ ಜೊತೆ ಸ್ಟಾರ್ಟಪ್ ಗೆ ಬೆಂಬಲ ನೀಡುವಂತೆ ಕೋರಲು ನಿರ್ಧರಿಸಿದ್ದು, ಮುಂದಿನ ಜೂನ್- ಜುಲೈ ವೇಳೆಗೆ ಈ ರಿವರ್ಸ್ ಟ್ರೈಕ್ ವಾಹನವನ್ನು ಮಾರುಕಟ್ಟೆಗೆ ಬಿಡುಗಡೆಯಾಗಲಿದೆ. ಈಗ ಸಾಮಾನ್ಯ ದ್ವಿಚಕ್ರ ವಾಹನದ ದರ 75 ಸಾವಿರದ ಮೇಲಿದೆ. ಕಾರು ಖರೀದಿಸಬೇಕೆಂದರೂ 4-5 ಲಕ್ಷ ರೂ.ಗಳಿಗಿಂತ ಯಾವ ವಾಹನವೂ ಲಭ್ಯವಾಗಲ್ಲ. ಇಂತಹ ಸಂದರ್ಭದಲ್ಲಿ ನಗರ ಅಥವಾ ಸಣ್ಣ ಊರಿನಲ್ಲಿ ಕುಟುಂಬದ ಇಬ್ಬರು ತಮ್ಮೊಂದಿಗೆ ಈ ತ್ರಿಚಕ್ರ ವಾಹನದ ಡಿಕ್ಕಿಯಲ್ಲಿ ಸಣ್ಣಮಟ್ಟದ ಸಾಮಾನು- ಸರಂಜಾಮುಗಳನ್ನು ಕೊಂಡೊಯ್ಯಬಹುದು.

WhatsApp Join our WhatsApp Channel
Previous Post

#InvestKarnataka2022 | ಮೊದಲ ದಿನವೇ 7.6 ಲಕ್ಷ ಕೋಟಿ ರೂ. ಹೂಡಿಕೆ ಒಪ್ಪಂದ

Next Post

Thayi Bhagya Card | ತುಮಕೂರಿನಲ್ಲಿ ಬಾಣಂತಿ, ಅವಳಿ ಶಿಶು ಧಾರುಣ ಸಾವು ಪ್ರಕರಣ – ಆರೋಗ್ಯ ಸಚಿವರ ರಾಜೀನಾಮೆಗೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

Next Post

Thayi Bhagya Card | ತುಮಕೂರಿನಲ್ಲಿ ಬಾಣಂತಿ, ಅವಳಿ ಶಿಶು ಧಾರುಣ ಸಾವು ಪ್ರಕರಣ - ಆರೋಗ್ಯ ಸಚಿವರ ರಾಜೀನಾಮೆಗೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಸಿಂಗಾಪುರ ಕೆರೆಯ ಸಾಂದರ್ಭಿಕ ಚಿತ್ರ

BW Special Story | Singapura Lake Issue | ‘ನಗರ ಪಾಲಿಕೆ ಬೀದಿಗೆ ನಾಮಕರಣ’ ಹೆಸರಲ್ಲಿ ಸಿಂಗಾಪುರ ಕೆರೆಗೆ ತಪ್ಪು ಕೌನ್ಸಿಲ್ ನಿರ್ಣಯ ಕೈಗೊಂಡ ಬಿಬಿಎಂಪಿ !!

Please login to join discussion

Like Us on Facebook

Follow Us on Twitter

Recent News

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group