Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

TTD News | ತಿರುಪತಿ ವೆಂಕಟೇಶ್ವರನ ಬ್ಯಾಂಕ್ ಠೇವಣಿ 16 ಸಾವಿರ ಕೋಟಿ ರೂ. – ಆಂಧ್ರಪ್ರದೇಶದ ಸರ್ಕಾರದ ಸೆಕ್ಯುರಿಟೀಸ್ ಗಳಲ್ಲಿ ಟ್ರಸ್ಟ್ ಹಣ ಹೂಡಿಕೆ ಮಾಡಿಲ್ಲ : TTD ಸ್ಪಷ್ಟನೆ

24 ಬ್ಯಾಂಕ್ ಗಳಲ್ಲಿ ಟಿಟಿಡಿ ನಿಶ್ಚಿತ ಠೇವಣಿ ಹೂಡಿಕೆ ಮೊತ್ತ 15,938 ಕೋಟಿ ರೂ. | 'ಟಿಟಿಡಿ ಟ್ರಸ್ಟ್ 10,258.37 ಕೆಜಿ ಚಿನ್ನಾಭರಣ ಬ್ಯಾಂಕ್ ನಲ್ಲಿ ಚಿನ್ನದ ಠೇವಣಿಯಾಗಿ ಹೊಂದಿದೆ

by Bengaluru Wire Desk
November 6, 2022
in News Wire, Public interest
Reading Time: 1 min read
0
ತಿರುಪತಿ ದೇವಸ್ಥಾನದ ಒಂದು ನೋಟ

ತಿರುಪತಿ ದೇವಸ್ಥಾನದ ಒಂದು ನೋಟ

ತಿರುಪತಿ, ನ.6 www.bengaluruwire.com : ಏಳು ಬೆಟ್ಟದ ಒಡೆಯ ವೆಂಕಟೇಶ್ವರನ ತಿರುಮಲ ತಿರುಪತಿ ದೇವಸ್ಥಾನಂ (TTD) ಶ್ವೇತಪತ್ರವನ್ನು ಬಿಡುಗಡೆ ಮಾಡಿದ್ದು, ಟಿಟಿಡಿಯ ಒಟ್ಟು ಆಸ್ತಿ ಮೌಲ್ಯ 2.26 ಲಕ್ಷ ಕೋಟಿ ರೂ.ನಂತೆ. ಜಗತ್ತಿನ ಅತಿ ಶ್ರೀಮಂತ ದೇವಸ್ಥಾನ ಎಂಬ ಹೆಗ್ಗಳಿಕೆ ಪಾತ್ರವಾಗಿರೋ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಸೇರಿದ ಟಿಟಿಡಿ ಟ್ರಸ್ಟ್ ತನ್ನ ಸ್ಥಿರಾಸ್ತಿ, ಬ್ಯಾಂಕ್ ಠೇವಣಿ, ಚಿನ್ನದ ಠೇವಣಿ ಕುರಿತಂತೆಯೂ ಅಧಿಕೃತ ಮಾಹಿತಿಯನ್ನು ಪ್ರಕಟಿಸಿದೆ.

ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಶ್ವೇತಪತ್ರವನ್ನು ಬಿಡುಗಡೆ ಮಾಡಿದ್ದು, ದೇವಸ್ಥಾನ ಟ್ರಸ್ಟ್ ನ ಸ್ಥಿರ ಠೇವಣಿ ಮತ್ತು ಚಿನ್ನದ ಠೇವಣಿ ಸೇರಿದಂತೆ ತನ್ನ ಆಸ್ತಿಯ ಪಟ್ಟಿಯನ್ನು ಘೋಷಿಸಿದೆ. ಪ್ರಸ್ತುತ ಟ್ರಸ್ಟ್ ಬೋರ್ಡ್ ತನ್ನ ಹೂಡಿಕೆ ಮಾರ್ಗಸೂಚಿಗಳನ್ನು 2019 ರಿಂದ ಬಲಪಡಿಸಿದೆ ಎಂದು ಟಿಟಿಡಿ ತಿಳಿಸಿದೆ.

ಟಿಟಿಡಿ ಅಧ್ಯಕ್ಷರು ಮತ್ತು ಮಂಡಳಿಯು ತನ್ನಲ್ಲಿನ ಹೆಚ್ಚುವರಿ ಹಣವನ್ನು ಆಂಧ್ರಪ್ರದೇಶ ಸರ್ಕಾರದ ಸೆಕ್ಯುರಿಟೀಸ್‌ಗಳಲ್ಲಿ ಹೂಡಿಕೆ ಮಾಡಲು ನಿರ್ಧರಿಸಿದೆ ಎಂಬ ಸಾಮಾಜಿಕ ಮಾಧ್ಯಮ ವರದಿಗಳನ್ನು ಟ್ರಸ್ಟ್ ತಳ್ಳಿಹಾಕಿದ್ದು, ಇದೊಂದು ಸುಳ್ಳು ಸುದ್ದಿ ಎಂದು ಹೇಳಿದೆ. ಹೆಚ್ಚುವರಿ ಮೊತ್ತವನ್ನು ಶೆಡ್ಯೂಲ್ಡ್ ಬ್ಯಾಂಕ್‌ಗಳಲ್ಲಿ ಹೂಡಿಕೆ ಮಾಡಲಾಗಿದೆ. ಸ್ಟೇಟಸ್ ನೋಟ್‌ನಲ್ಲಿ ಟಿಟಿಡಿ ನಿಯಮಗಳ ಪ್ರಕಾರ, ಅದು ಎಚ್ 1 ಬಡ್ಡಿದರದಲ್ಲಿ ಮಾತ್ರ ಶೆಡ್ಯೂಲ್ಡ್ ಬ್ಯಾಂಕ್‌ಗಳಲ್ಲಿ ಹೂಡಿಕೆ ಮಾಡಿದೆ. 30.06.2019 ಮತ್ತು 30.09.2022 ರ ಅವಧಿಯಲ್ಲಿ ಮಾಡಿದ ಹೂಡಿಕೆಗಳು ಮತ್ತು ಚಿನ್ನದ ಠೇವಣಿಗಳ ಕುರಿತು ಶ್ವೇತಪತ್ರವನ್ನು ಬಿಡುಗಡೆ ಮಾಡಲಾಗಿದೆ ಎಂದು ಟ್ರಸ್ಟ್ ಹೇಳಿದೆ.

ಇದನ್ನೂ ಓದಿ : BW IMPACT | ಬೆಂಗಳೂರು ವೈರ್ ವರದಿ ಪರಿಣಾಮ : ತೀರ್ಥಹಳ್ಳಿಯ ಕುಗ್ರಾಮಕ್ಕೆ ಜಲಜೀವನ್ ಮಿಷನ್ ಕುಡಿಯುವ ನೀರು ಪೂರೈಕೆ – ಕರ್ತವ್ಯಲೋಪ ಎಸಗಿದ ಅಧಿಕಾರಿ ಸಸ್ಪೆಂಡ್ !!

ಶ್ರೀವಾರಿ ಹುಂಡಿಯ ಎಲ್ಲಾ ಚಿನ್ನದ ದೇಣಿಗೆಗಳನ್ನು 12 ವರ್ಷಗಳ ಲಿಂಗ್ ಗೋಲ್ಡ್ ಠೇವಣಿ ಮಾಡಬಹುದಾದ ಹಣಗಳಿಸುವ ಯೋಜನೆಯ ಅಡಿಯಲ್ಲಿ ಸರ್ಕಾರಿ ಟಂಕಸಾಲೆಗೆ ಕಳುಹಿಸಲಾಗಿದೆ. ಮತ್ತು ಟಿಟಿಡಿ ಖಾತೆಯ ಬ್ಯಾಂಕ್ ನಿಂದ ಸ್ವೀಕರಿಸಿದ ಎಲ್ಲಾ ದೇಣಿಗೆಗಳನ್ನು ಅದೇ ಬ್ಯಾಂಕಿನಲ್ಲಿ ಠೇವಣಿ ಇಡಲಾಗಿದೆ. ಯಾವುದೇ ಬ್ಯಾಂಕ್ ಸಂಗ್ರಹಿಸಿದ ಪರಕಾಮಣಿಯ ನಾಣ್ಯಗಳನ್ನೂ ಅದೇ ಬ್ಯಾಂಕಿನಲ್ಲಿ ಠೇವಣಿ ಇಡಲಾಗುತ್ತಿದೆ ಎಂದು ಟಿಟಿಡಿ ನ್ಯೂಸ್ ನಲ್ಲಿ ತಿಳಿಸಿದೆ.

24 ಬ್ಯಾಂಕ್ ಗಳಲ್ಲಿ ಸಾವಿರಾರು ಕೋಟಿ ನಿಶ್ಚಿತ ಠೇವಣಿ :

24 ಬ್ಯಾಂಕ್ ಗಳಲ್ಲಿ 30 ಜೂನ್ 2019ರಲ್ಲಿ 13,025 ಕೋಟಿ ಹೂಡಿಕೆಗಳು ಹಾಗೂ 30 ಸೆಪ್ಟೆಂಬರ್ 2022ರಲ್ಲಿ ಆ ನಿಶ್ಚಿತ ಠೇವಣಿಗಳ ಹೂಡಿಕೆಯು 15,938 ಕೋಟಿ ರೂ.ಗಳಿಗೆ ಏರಿಕೆಯಾಗಿದೆ ಎಂದು ಟಿಟಿಡಿ ತನ್ನ ಪತ್ರಿಕಾ ಹೇಳಿಕೆಯಲ್ಲಿ ಹೇಳಿದೆ. ಅದೇ ರೀತಿ ಟ್ರಸ್ಟ್ ಹಂಚಿಕೊಂಡ ಬ್ಯಾಂಕ್‌ವಾರು ಹೂಡಿಕೆಯ ಪ್ರಕಾರ, ಟಿಟಿಡಿ 2019 ರಲ್ಲಿ 7339.74 ಟನ್ ಚಿನ್ನದ ಠೇವಣಿ ಹೊಂದಿದೆ ಮತ್ತು ಕಳೆದ ಮೂರು ವರ್ಷಗಳಲ್ಲಿ 2.9 ಟನ್‌ಗಳಷ್ಟು ಚಿನ್ನಾಭರಣ ಸೇರ್ಪಡೆಯಾಗಿ ಪ್ರಸ್ತುತ ಟಿಟಿಡಿ ಬಳಿ ಬರೋಬ್ಬರಿ 10,258.37 ಕೆಜಿ (10.25 ಟನ್) ನಷ್ಟು ನೂರಾರು ಕೋಟಿ ರೂ. ಮೌಲ್ಯದ ಚಿನ್ನಾಭರಣ ಬ್ಯಾಂಕ್ ನಲ್ಲಿ ಚಿನ್ನದ ಠೇವಣಿಯಾಗಿ ಹೊಂದಿದೆ ಎಂದು ಶ್ವೇತಪತ್ರದಲ್ಲಿ ಹೇಳಲಾಗಿದೆ.

ತಿರುಮಲದ ಶ್ರೀ ವೆಂಕಟೇಶ್ವೇರ ದೇವಾಲಯದ ಆಸ್ತಿಗಳು ಭಾರತದಾದ್ಯಂತ 960 ಆಸ್ತಿಗಳನ್ನು ಹೊಂದಿದ್ದು, ಅವುಗಳ ವಿಸ್ತೀರ್ಣ 7,123 ಎಕರೆಗಳಷ್ಟಾಗಿದೆ.  

WhatsApp Join our WhatsApp Channel
Previous Post

BW IMPACT | ಬೆಂಗಳೂರು ವೈರ್ ವರದಿ ಪರಿಣಾಮ : ತೀರ್ಥಹಳ್ಳಿಯ ಕುಗ್ರಾಮಕ್ಕೆ ಜಲಜೀವನ್ ಮಿಷನ್ ಕುಡಿಯುವ ನೀರು ಪೂರೈಕೆ – ಕರ್ತವ್ಯಲೋಪ ಎಸಗಿದ ಅಧಿಕಾರಿ ಸಸ್ಪೆಂಡ್ !!

Next Post

IndianCustoms | ದುಬೈನಿಂದ ಬೆಂಗಳೂರು ಏರ್ ಪೋರ್ಟಿಗೆ ಬಂದ ಆ ಸರಕಿನೊಳಗಿತ್ತು ಕೋಟ್ಯಾಂತರ ರೂ. ಮೌಲ್ಯದ ಚಿನ್ನದಗಟ್ಟಿ

Next Post

IndianCustoms | ದುಬೈನಿಂದ ಬೆಂಗಳೂರು ಏರ್ ಪೋರ್ಟಿಗೆ ಬಂದ ಆ ಸರಕಿನೊಳಗಿತ್ತು ಕೋಟ್ಯಾಂತರ ರೂ. ಮೌಲ್ಯದ ಚಿನ್ನದಗಟ್ಟಿ

ಬಿಬಿಎಂಪಿ ಕನ್ನಡ ಸಂಘದಿಂದ ಅದ್ಧೂರಿ ಕನ್ನಡ ರಾಜ್ಯೋತ್ಸವ : ಡಾ.ಪುನೀತ್ ರಾಜ್ ಕುಮಾರ್ ಪ್ರಶಸ್ತಿ ಪ್ರಧಾನ

Please login to join discussion

Like Us on Facebook

Follow Us on Twitter

Recent News

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group