Thursday, August 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

  • Bengaluru Focus

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

  • Bengaluru Focus

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

#AirShow2023 | ಏರ್ ಶೋ 2023 : ರಕ್ಷಣಾ ಸಚಿವಾಲಯದ ಅಧಿಕಾರಿಗಳಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ – ಏರ್ ಶೋ ಕುರಿತು ಚರ್ಚೆ

ಫೆಬ್ರವರಿ 13-17, 2023 ರವರೆಗೆ ಯಲಹಂಕ ವಾಯುನೆಲಯಲ್ಲಿ 14ನೇ ಆವೃತ್ತಿಯ ದ್ವೈವಾರ್ಷಿಕ ಏರೊ ಇಂಡಿಯಾ ಪ್ರದರ್ಶನ ಸ್ಥಳ ಪರಿಶೀಲನೆ ನಡೆಸಿದ ರಕ್ಷಣಾ ಇಲಾಖೆಯ ಅಧಿಕಾರಿಗಳು

by Bengaluru Wire Desk
December 5, 2022
in News Wire, Others
Reading Time: 1 min read
0
ರಕ್ಷಣಾ ಸಚಿವಾಲಯದ ಅಧಿಕಾರಿಗಳು ನಗರದಲ್ಲಿ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮುಂಬರುವ ಏರ್ ಶೋ2023ರ ಪ್ರದರ್ಶನದ ಕುರಿತು ಚರ್ಚೆ ನಡೆಸಿದರು.

ರಕ್ಷಣಾ ಸಚಿವಾಲಯದ ಅಧಿಕಾರಿಗಳು ನಗರದಲ್ಲಿ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮುಂಬರುವ ಏರ್ ಶೋ2023ರ ಪ್ರದರ್ಶನದ ಕುರಿತು ಚರ್ಚೆ ನಡೆಸಿದರು.

ಬೆಂಗಳೂರು, ಡಿ.5, www.bengaluruwire.com : ನಗರದಲ್ಲಿ ಮುಂಬರುವ 2023ರ ಏರೊ ಇಂಡಿಯಾ ಪ್ರದರ್ಶನದ ಪೂರ್ವಸಿದ್ಧತೆ ಕಾರ್ಯವು ಸದ್ದಿಲ್ಲದೆ ಆರಂಭವಾಗಿದೆ. ಸೋಮವಾರ ರಕ್ಷಣಾ ಸಚಿವಾಲಯದ ಅಧಿಕಾರಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಏರ್ ಶೋ ಪ್ರದರ್ಶನ ಕುರಿತಂತೆ ಚರ್ಚೆ ನಡೆಸಿದರು.

ಅನುರಾಗ್ ಬಾಜಪೇಯ್, ಜಂಟಿ ಕಾರ್ಯದರ್ಶಿ (ಡಿಐಪಿ) ಮತ್ತು ರಕ್ಷಣಾ ಪ್ರದರ್ಶನ ಸಂಸ್ಥೆ ಸಿಇಒ ಸಿ.ಡಿ. ಅಚಲ್ ಮಲ್ಹೋತ್ರಾ, ಹಿಂದೂಸ್ಥಾನ್ ಏರೊನಾಟಿಕ್ಸ್ ಲಿ. ಸಂಸ್ಥೆಯ ಪ್ರಧಾನ ವ್ಯವಸ್ಥಾಪಕ ಸಿ.ಬಿ ಅನಂತಕೃಷ್ಣನ್

ರಕ್ಷಣಾ ಸಚಿವಾಲಯದ ಹಿರಿಯ ಅಧಿಕಾರಿಗಳು ಏರ್ ಶೋ 2023ರ ಹಿನ್ನಲೆಯಲ್ಲಿ ಯಲಹಂಕ ವಾಯುನೆಲೆ ಭೇಟಿ ನೀಡಿ ವಾಯುಪಡೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತಿರುವುದು

ರಕ್ಷಣಾ ಸಚಿವಾಲಯದ ತಂಡವು ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು,  ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮೂಲಭೂತ ಸೌಕರ್ಯ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಅವರನ್ನು ಭೇಟಿ ಮಾಡಿದರು.

ಏರೋ ಇಂಡಿಯಾ ದ 14ನೇ ಆವೃತಿಗೆ ಬೆಂಗಳೂರನ್ನು ಮತ್ತೊಮ್ಮೆ ಸ್ಥಳವಾಗಿ ಆಯ್ಕೆ ಮಾಡಿದ್ದಕ್ಕಾಗಿ ಪ್ರಧಾನ ಮಂತ್ರಿ ಮತ್ತು ರಕ್ಷಣಾ ಮಂತ್ರಿ ಮತ್ತು ರಕ್ಷಣಾ ಸಚಿವಾಲಯಕ್ಕೆ ಮುಖ್ಯಮಂತ್ರಿ ಅವರು ಧನ್ಯವಾದ ಅರ್ಪಿಸಿದರು ಮತ್ತು ಈ ಆವೃತ್ತಿಯನ್ನು ಪ್ರಾರಂಭದಿಂದಲೂ ಅತಿ ದೊಡ್ಡ ವಾಯುಯಾನ ಪ್ರದರ್ಶನವನ್ನಾಗಿಸಲು ತಮ್ಮ ಸಂಪೂರ್ಣ ಬೆಂಬಲದ ಭರವಸೆ ನೀಡಿದರು.

ರಕ್ಷಣಾ ಉತ್ಪಾದನಾ ಇಲಾಖೆಯು ಏರೋ ಇಂಡಿಯಾದ 14 ನೇ ಆವೃತ್ತಿಯನ್ನು ಬೆಂಗಳೂರಿನ ಯಲಹಂಕದ ಏರ್ ಫೋರ್ಸ್ ಸ್ಟೇಷನ್‌ನಲ್ಲಿ ಫೆಬ್ರವರಿ 13-17, 2023 ರವರೆಗೆ ನಡೆಸಲಿದೆ. 1996 ರಿಂದ ಬೆಂಗಳೂರಿನಲ್ಲೇ ಆಯೋಜಿಸಲಾದ 13 ಯಶಸ್ವಿ ಆವೃತ್ತಿಗಳೊಂದಿಗೆ ಏರೋ ಇಂಡಿಯಾ ‘ಪ್ರಧಾನ ಏರೋಸ್ಪೇಸ್ ಪ್ರದರ್ಶನ’ ಎಂದು ಜಾಗತಿಕವಾಗಿ ತನ್ನದೇ ಆದ ಸ್ಥಾನವನ್ನು ಪಡೆದುಕೊಂಡಿದೆ.

ನಂತರ ಈ ತಂಡವು ಯಲಂಹಕ ವಾಯುನೆಲೆಯ ಎಒಸಿ ಮನೋಜ್ ಕುಮಾರ್ ಯಾದವ್ ಅವರನ್ನು ಭೇಟಿ ಮಾಡಿದರು ಮತ್ತು ಏರೋ ಇಂಡಿಯಾ 2023 ಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಿದರು. ರಕ್ಷಣಾ ಸಚಿವಾಲಯದ ತಂಡವು ಯಲಹಂಕದಲ್ಲಿನ ಏರ್ ಫೋರ್ಸ್ ಸ್ಟೇಷನಲ್ಲಿ ಸ್ಥಳ ಪರಿಶೀಲನೆ ಕೈಗೊಂಡಿತು. ಏರೋಸ್ಪೇಸ್ ಮತ್ತು ರಕ್ಷಣೆಯಲ್ಲಿ ‘ಆತ್ಮನಿರ್ಭರ’ ಸಾಧಿಸುವ ಭಾರತದ ಸಂಕಲ್ಪವನ್ನು ಪ್ರದರ್ಶಿಸುವ ಕಾರ್ಯಕ್ರಮವಾದ ‘ಏರೊ ಇಂಡಿಯಾ’ ಗೆ ಬೇಕಾದ ಸಕಲ ಯೋಜನೆಗಳನ್ನು ವೇಗಗತಿಯಲ್ಲಿ ಕಾರ್ಯಗತಗೊಳಿಸುವಿಕೆಯ ಕುರಿತು ರಕ್ಷಣಾ ಸಚಿವಾಲಯದ ಅಧಿಕಾರಿಗಳು ಚರ್ಚಿಸಿದರು.

WhatsApp Join our WhatsApp Channel
Previous Post

Bangalore Roads | ಪಾದರಾಯನಪುರ ರಸ್ತೆ ಅಗಲೀಕರಣ : ಇನ್ನು ಒಂದು ತಿಂಗಳಲ್ಲಿ 240 ಕೋಟಿ ರೂ. ವೆಚ್ಚದ ಕಾಮಗಾರಿ ಆರಂಭ

Next Post

Crime News | ಬೆಂಗಳೂರಿನಲ್ಲಿ ಕಲ್ಲು ಎತ್ತಿ ಹಾಕಿ ವ್ಯಕ್ತಿಯೋರ್ವನ ಬರ್ಬರ ಹತ್ಯೆ : ಸಿಸಿಟಿವಿಯಲ್ಲಿ ಸೆರೆಯಾಯ್ತು ಕೃತ್ಯ

Next Post

Crime News | ಬೆಂಗಳೂರಿನಲ್ಲಿ ಕಲ್ಲು ಎತ್ತಿ ಹಾಕಿ ವ್ಯಕ್ತಿಯೋರ್ವನ ಬರ್ಬರ ಹತ್ಯೆ : ಸಿಸಿಟಿವಿಯಲ್ಲಿ ಸೆರೆಯಾಯ್ತು ಕೃತ್ಯ

Defence News | ರಾಜಧಾನಿಯಲ್ಲಿ ರಕ್ಷಣಾ ಇಲಾಖೆಯ ಪೂರ್ವಾಭ್ಯಾಸದಲ್ಲಿ ಮಿಲಿಟರಿ ಶಕ್ತಿ ಪ್ರದರ್ಶನ

Please login to join discussion

Like Us on Facebook

Follow Us on Twitter

Recent News

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026

Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

August 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group