Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BESCOM DLMS Meter | ಬೆಂಗಳೂರಿನ ವಿದ್ಯುತ್ ಗ್ರಾಹಕರೇ ಗಮನಿಸಿ : ಪ್ರತಿಯೊಂದು ಮನೆಯಲ್ಲಿನ ವಿದ್ಯುತ್ ಮೀಟರ್ ಬದಲಾಗಲಿದೆ – ಈ ಅಂಶಗಳನ್ನು ನೀವು ತಿಳಿಯಲೇಬೇಕು!!

ಬೆಂಗಳೂರಿನ ಬೆಸ್ಕಾಂ ಬಿಎಂಎಜೆಡ್ ವ್ಯಾಪ್ತಿಯಲ್ಲಿದೆ ಒಟ್ಟು 17,68 ಲಕ್ಷ ಮೀಟರ್ ಗಳು | ಹೊಸ ಮೀಟರ್ ಬಳಕೆಯಿಂದ ಹಲವು ಉಪಯೋಗಗಳಿವೆ | ಬೆಸ್ಕಾಂ 4 ವೃತ್ತಗಳಲ್ಲಿ ಈತನಕ (ಡಿ.6) 6.22 ಲಕ್ಷ ಮೀಟರ್ ಬದಲಾವಣೆ ಮಾಡಲಾಗಿದೆ

by Bengaluru Wire Desk
December 19, 2022
in Bengaluru Focus, BW Special
Reading Time: 2 mins read
21
ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

ಬೆಂಗಳೂರು, ಡಿ.10 www.bengaluruwire.com : ರಾಜಧಾನಿ ಬೆಂಗಳೂರಿನ ಮೆಟ್ರೋಪಾಲಿಟನ್ ಪ್ರದೇಶ ವಲಯದಲ್ಲಿನ (BMAZ)  ಎಲೆಕ್ಟ್ರೋ ಮೆಕಾನಿಕಲ್ ಮೀಟರ್ ಗಳನ್ನು ಡಿಜಿಟಲ್ ಮೀಟರ್ ಗೆ ಬದಲಿಸುವ ಕಾರ್ಯ ನಡೆಯುತ್ತಿದೆ. ಈತನಕ ಒಟ್ಟು 6,22,418 ಎಲೆಕ್ಟ್ರೋ ಮೆಕಾನಿಕಲ್ ಮೀಟರ್ ಗಳನ್ನು ಸ್ಟಾಟಿಕ್ ಡಿಜಿಟಲ್ ಮೀಟರ್ ಗೆ ಬದಲಾಯಿಸಲಾಗಿದೆ.

ಹತ್ತು ವರ್ಷಗಳ ಹಿಂದೆ ಅಳವಡಿಸಿರುವ ಎಲೆಕ್ಟ್ರೋ ಮೆಕಾನಿಕಲ್ ಮೀಟರ್ ಗಳನ್ನು ಡಿಎಲ್ಎಮ್ಎಸ್  ಸ್ಟ್ಯಾಟಿಕ್ (Device Language Message Specification – DLMS) ಡಿಜಿಟಲ್ ಮಾಪನಗಳಿಗೆ ಬದಲಾಯಿಸುವ ಕಾರ್ಯ ಜುಲೈ ತಿಂಗಳಲ್ಲಿ ಆರಂಭಗೊಂಡಿತ್ತು. ಅಕ್ಟೋಬರ್ 17ರ ತನಕ ನಗರದಲ್ಲಿ 2,85,941 ಹೊಸ ಡಿಜಿಟಲ್ ಮೀಟರ್ ಗಳನ್ನು ಹಳೆಯ ಮೀಟರ್ ತೆಗೆದು ಬದಲಾಯಿಸಲಾಗಿದೆ. ಅದಾಗಿ 50 ದಿನಗಳಲ್ಲಿ 3,36,477 ಡಿಎಲ್ ಎಮ್ಎಸ್ ಡಿಜಿಟಲ್ ಮೀಟರ್ ಗಳನ್ನು ಬೆಸ್ಕಾಂ ತನ್ನ ಗ್ರಾಹಕರ ಕಟ್ಟಡಗಳಿಗೆ ಅಳವಡಿಸಿದೆ.

ಯಾವ್ಯಾವ ವೃತ್ತಗಳಲ್ಲಿ ಎಷ್ಟೆಷ್ಟು ಮೀಟರ್ ಬದಲಾಯಿಸಲಾಗಿದೆ? :

 ಬೆಂಗಳೂರು ಮೆಟ್ರೋಪಾಲಿಟನ್‌ ಪ್ರದೇಶ ವಲಯದಲ್ಲಿ ಬರುವ ಬೆಸ್ಕಾಂನ ಉತ್ತರ, ದಕ್ಷಿಣ, ಪೂರ್ವ ಮತ್ತು ಪಶ್ಚಿಮ ವೃತ್ತಗಳಲ್ಲಿ ಡಿಜಿಟಲ್‌ ಮೀಟರ್‌ ಅಳವಡಿಸಲಾಗುತ್ತಿದೆ. ಈ ವರ್ಷದ ಡಿಸೆಂಬರ್ 6ರ ವೇಳೆಗೆ ಉತ್ತರ ವೃತ್ತದಲ್ಲಿ – 1,78,722 ಕಟ್ಟಡಗಳಿಗೆ, ಪಶ್ಚಿಮ ವೃತ್ತದಲ್ಲಿ -1,73,085, ದಕ್ಷಿಣ ವೃತ್ತ- 87,408 ಮತ್ತು ಪೂರ್ವ ವೃತ್ತದ ವ್ಯಾಪ್ತಿಯಲ್ಲಿನ 1,83,203 ಸೇರಿ ಒಟ್ಟು 6,22,418 ಡಿಎಲ್‌ಎಮ್‌ ಎಸ್‌ ಸ್ಟ್ಯಾಟಿಕ್‌ ಸಿಂಗಲ್‌ ಫೇಸ್‌ ಮೀಟರ್‌ ಗಳನ್ನು ಅಳವಡಿಸಲಾಗಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ಸ್ಟ್ಯಾಟಿಕ್ ಮೀಟರ್ ನಿಂದ ಗ್ರಾಹಕರಿಗೇನು ಉಪಯೋಗ? :

ತಮ್ಮ ಬಳಕೆಯ ವಿದ್ಯುತ್‌ ಕುರಿತು ಗ್ರಾಹಕರಿಗೆ ನಿಖರ ಮಾಹಿತಿ ಸಿಗಲಿದೆ. ಜೊತೆಗೆ ತಾವು 2 ವರ್ಷದ ಹಿಂದಿನ ವರೆಗೆ ಬಳಸಿರುವ ವಿದ್ಯುತ್‌ ಬಳಕೆಯ ವಿವರಗಳನ್ನು ಡಿಜಿಟಲ್‌ ಸ್ಟ್ಯಾಟಿಕ್‌ ಮೀಟರ್‌ ಸಹಾಯದಿಂದ ಗ್ರಾಹಕರು ಉಪ ವಿಭಾಗ ಕಚೇರಿಯಲ್ಲಿ ಅರ್ಜಿ ಸಲ್ಲಿಸಿ ಪಡೆಯಬಹುದಾಗಿದೆ. ಹೀಗೆ ಪಡೆದ ಮಾಹಿತಿಯನ್ನು ಬೆಸ್ಕಾಂ ಕಛೇರಿಯಿಂದ ಪಡೆದು ಅದನ್ನು ವಿದ್ಯುತ್ ಬಿಲ್ ಜೊತೆ ತುಲನೆ ಮಾಡಿ ತಾವು ಈಗ ಬಳಸಿರುವ ವಿದ್ಯುತ್ ಪ್ರಮಾಣ ಸರಿಯಾಗಿದೆಯೇ ಎಂದು ತಿಳಿಯಬಹುದಾಗಿದೆ.  ಮ್ಯಾಕಾನಿಕಲ್‌ ಮೀಟರ್‌ ಕೆಲವೊಮ್ಮೆ  ತಾಂತ್ರಿಕ ದೋಷಕ್ಕೀಡಾಗಿ ವಿದ್ಯುತ್‌ ಬಳಕೆ ಪ್ರಮಾಣದ ಮಾಹಿತಿ ಸಿಗುತ್ತಿರಲಿಲ್ಲ. ಇದೀಗ ನಿಖರ ಮಾಹಿತಿ ಬೆಸ್ಕಾಂ ಗೆ ದೊರೆಯಲಿದೆ.

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

ಮೀಟರ್ ಬದಲಾಯಿಸುವ ಕಾರ್ಯದಲ್ಲಿ ವಿಳಂಬ? :

ಮೀಟರ್‌ ಅಳವಡಿಕೆ ಕಾರ್ಯವನ್ನು ರಾಜೇಶ್ವರಿ ಇಲೆಕ್ಟ್ರಿಕಲ್ಸ್‌ ಮತ್ತು ವಿ.ಆರ್. ಪಾಟೀಲ್‌ ಎಲೆಕ್ಟ್ರಿಕಲ್ಸ್‌ ಕಂಪನಿಗಳಿಗೆ ಗುತ್ತಿಗೆ ನೀಡಲಾಗಿದೆ. ಇದೀಗ ಸಿಂಗಲ್‌ ಫೇಸ್‌ ಡಿಜಿಟಲ್‌ ಮೀಟರ್‌ ಅಳವಡಿಸಲಾಗುತ್ತಿದ್ದು, 3 ಫೇಸ್‌ ಮಿಟರ್‌ ಅಳವಡಿಕೆ ಕಾರ್ಯವನ್ನು ಬೆಸ್ಕಾಂ ಇನ್ನಷ್ಟೆ ಕೈಗೆತ್ತಿಕೊಳ್ಳಲಿದೆ. ಡಿಜಿಟಲ್‌ ಮೀಟರ್‌ ಅಳವಡಿಕೆ ಕಾರ್ಯದ ಪ್ರಗತಿಯನ್ನು ಪರಿಶೀಲಿಸಲಾಗುತ್ತಿದ್ದು, ಎರಡೂ ಕಂಪನಿಗಳಿಗೆ ದಿನಕ್ಕೆ ಸರಾಸರಿ 12000 ಸಿಂಗಲ್‌ ಫೇಸ್‌ ಮೀಟರ್‌ ಗಳನ್ನು ಅಳವಡಿಸಲು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಂತೇಶ ಬೀಳಗಿ ಸೂಚನೆ ನೀಡಿದ್ದಾರೆ. ಆದರೆ ಡಿ.6ರ ದತ್ತಾಂಶವನ್ನು ಪರಿಶೀಲಿಸಿದಾಗ ಈ ಎರಡು ಸಂಸ್ಥೆಗಳು 6,491 ಮೀಟರ್ ಗಳನ್ನಷ್ಟೇ ಆ ದಿನ ಬದಲಾಯಿಸಿರುವುದು ಕಂಡು ಬಂದಿದೆ.  

ಬೆಂಗಳೂರಿನಲ್ಲಿ 17.68 ಲಕ್ಷ ವಿದ್ಯುತ್ ಮೀಟರ್ ಗಳಿವೆ :

ಬೆಂಗಳೂರಿನ ಬೆಸ್ಕಾಂ ವ್ಯಾಪ್ತಿಯಲ್ಲಿ ಒಟ್ಟು 17,68,000 (17.68 ಲಕ್ಷ) ಎಲೆಕ್ಟ್ರೊ ಮೆಕಾನಿಕಲ್ ಮೀಟರ್ ಗಳನ್ನು ಡಿಎಲ್ಎಮ್ಎಸ್ ಸ್ಟ್ಯಾಟಿಕ್  ಡಿಜಿಟಲ್ ಮೀಟರ್ ಗೆ ಬದಲಾವಣೆ ಮಾಡುವ ಯೋಜನೆಗೆ ಒಟ್ಟು 116.69 ಕೋಟಿ ರೂ. ಹಣವನ್ನು ಬೆಸ್ಕಾಂ ವೆಚ್ಚ ಮಾಡುತ್ತಿದೆ. ಬೆಸ್ಕಾಂನ ಬೆಂಗಳೂರು ಗ್ರಾಮಾಂತರ ಪ್ರದೇಶ ಮತ್ತು ಚಿತ್ರದುರ್ಗ ಪ್ರದೇಶ ವಲಯಗಳಲ್ಲಿ ಸುಮಾರು 9 ಲಕ್ಷ ಡಿಜಿಟಲ್‌ ಮೀಟರ್‌ ಅಳವಡಿಕೆಗೆ ಟೆಂಡರ್‌ ಪ್ರಕ್ರಿಯೆ ನಡೆಯುತ್ತಿದೆ. ಗ್ರಾಹಕರಿಗೆ ತಾವು ಬಳಸುವ ವಿದ್ಯುತ್ ಪ್ರಮಾಣದ ನಿಖರ ಮಾಹಿತಿ ತಿಳಿದುಕೊಳ್ಳಲು ಡಿಎಲ್ಎಮ್ಎಸ್  ಸ್ಟ್ಯಾಟಿಕ್  ಡಿಜಿಟಲ್ ಮಾಪನಗಳಿಂದ ಸಾಧ್ಯವಾಗಲಿದೆ.

ಪ್ರತಿ ಸಿಂಗಲ್ ಫೇಸ್ – ತ್ರಿಫೇಸ್ ಮೀಟರ್ ಬೆಲೆ ಎಷ್ಟು? :

ಡಿಎಲ್ಎಮ್ಎಸ್ ಸ್ಟ್ಯಾಟಿಕ್  ಮೀಟರ್ ಗ್ರಾಹಕ ಸ್ನೇಹಿಯಾಗಿದ್ದು ಸಿಂಗಲ್ ಫೇಸ್ ಅಥವಾ 3 ಫೇಸ್ ಮೀಟರ್ ಅಳವಡಿಸಿಕೊಂಡಿರುವ ಗ್ರಾಹಕರಿಗೆ ವಿದ್ಯುತ್ ವೊಲ್ಟೇಜ್ ಮತ್ತು ಬಳಕೆ ಕುರಿತು ಮಾಹಿತಿ ಪಡೆಯಬಹುದಾಗಿದೆ. ಈ ಡಿಜಿಟಲ್ ಮೀಟರ್‌ ಗಳನ್ನು ಉಚಿತವಾಗಿ ಅಳವಡಿಸಲಾಗುತ್ತಿದ್ದು ಗ್ರಾಹಕರಿಂದ ಯಾವುದೇ ಶುಲ್ಕವನ್ನು ಪಡೆಯುವುದಿಲ್ಲ. ಸಿಂಗಲ್ ಫೇಸ್ ಡಿಜಿಟಲ್ ಮೀಟರ್ ಗೆ ತೆರಿಗೆ,  ವೈರಿಂಗ್‌ ಮತ್ತು ಅಳವಡಿಕೆ ವೆಚ್ಚ ಸೇರಿ 1,497 ರಿಂದ 1,507 ರೂಪಾಯಿ ಮತ್ತು 3 ಫೇಸ್ ಮೀಟರ್ ಗೆ 3,612 ರಿಂದ 3,652 ರೂಪಾಯಿಗಳಾಗಲಿದ್ದು ಈ ವೆಚ್ಚವನ್ನು ಬೆಸ್ಕಾಂ ಭರಿಸುತ್ತದೆ.ಬೆಸ್ಕಾಂ ತಿಳಿಸಿದೆ.

ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಂತೇಶ ಬೀಳಗಿ

ಹೊಸ ಡಿಜಿಟಲ್ ಮೀಟರ್ ಬದಲಾವಣೆ ಸಂಪೂರ್ಣ ಉಚಿತ :

“2024ರ ವೇಳೆಗೆ ಎಲೆಕ್ಟ್ರೋ ಮೆಕಾನಿಕಲ್ ಮೀಟರ್ ಗಳನ್ನು ಡಿಜಿಟಲ್ ಮೀಟರ್ ಗೆ ಬದಲಿಸುವ ಕಾರ್ಯ ಪೂರ್ಣಗೊಳ್ಳಲಿದೆ.  ಗ್ರಾಹಕರು ಡಿಜಿಟಲ್‌ ಮೀಟರ್‌ ಗೆ ಹಣ ಪಾವತಿಸಬೇಕಾಗಿಲ್ಲ. ಏಜೆನ್ಸಿ ಕಡೆಯಿಂದ ಡಿಜಿಟಲ್‌ ಮೀಟರ್‌ ಇನ್‌ ಸ್ಟಾಲ್‌ ಮಾಡುವ ಸಂದರ್ಭದಲ್ಲಿ ಹಣಕ್ಕೆ ಬೇಡಿಕೆ ಇಟ್ಟರೆ ಬೆಸ್ಕಾಂ ಸಹಾಯವಾಣಿ (1912)ಗೆ ದೂರು ನೀಡಲು ಕೋರಲಾಗಿದೆ. ಅಲ್ಲದೆ ಉಪ ವಿಭಾಗ ಕಚೇರಿಗೆ ದೂರು ನೀಡಲು ವಿನಂತಿಸಲಾಗಿದೆ.”

–           ಮಹಂತೇಶ ಬೀಳಗಿ, ವ್ಯವಸ್ಥಾಪಕ ನಿರ್ದೇಶಕರು, ಬೆಸ್ಕಾಂ

WhatsApp Join our WhatsApp Channel
Previous Post

Defence News | ಸೇನಾಪಡೆಯ ಎಎಸ್ ಸಿ ಸಂಸ್ಥಾಪನಾ ದಿನದ ಅಂಗವಾಗಿ ಯೋಧರ ರೋಚಕ ಸಾಹಸ ಪ್ರದರ್ಶನ

Next Post

#Viral Video | ಆಸ್ಟ್ರೇಲಿಯಾ ಬಳಿಯಿದೆ ಹೊರಜಗತ್ತಿನ ಜೊತೆ ಸಂಪರ್ಕವೇ ಇಲ್ಲದ ಪ್ರಾಚೀನ ಬುಡಕಟ್ಟು ಜನಾಂಗದ ವಿಶಿಷ್ಟ ದ್ವೀಪ..!

Next Post
ಆಸ್ಟ್ರೇಲಿಯಾ ಕಡಲ ತೀರದಿಂದ ನೂರಾರು ಕಿ.ಮೀ ದೂರವಿರುವ ವನವಾಟು ದ್ವೀಪದ ಸಮೂಹದಲ್ಲಿನ ಕ್ವಾಕಿಯಾ ಎಂಬ ನಿಗೂಢ ಮತ್ತು ಅಭೇದ್ಯ ದ್ವೀಪದ ಪ್ರಾಚೀನ ಬುಡಕಟ್ಟು ಜನಾಂಗ (ಕೃಪೆ : ಯೂಟ್ಯೂಬ್ ಚಿತ್ರ)

#Viral Video | ಆಸ್ಟ್ರೇಲಿಯಾ ಬಳಿಯಿದೆ ಹೊರಜಗತ್ತಿನ ಜೊತೆ ಸಂಪರ್ಕವೇ ಇಲ್ಲದ ಪ್ರಾಚೀನ ಬುಡಕಟ್ಟು ಜನಾಂಗದ ವಿಶಿಷ್ಟ ದ್ವೀಪ..!

ಬೆಂಗಳೂರಿನ ಮನೆಯೊಂದರ ಮೇಲ್ಛಾವಣಿ ಮೇಲೆ ಸೌರ ಫಲಕ ಅಳವಡಿಸಿರುವ ಸಾಂದರ್ಭಿಕ ಚಿತ್ರ (ಕೃಪೆ : ಬೆಸ್ಕಾಂ)

Bescom News | ಮಾಸಿಕ ದುಬಾರಿ ವಿದ್ಯುತ್ ಬಿಲ್ ಕಟ್ಟಿ ಚಿಂತೆಯಾಗಿದ್ಯಾ? ಮನೆ ಮೇಲೆ ಸೋಲಾರ್ ಅಳವಡಿಸಿ – ಬೆಸ್ಕಾಂ ಮೂಲಕ ಬೇಗ ಸಬ್ಸೀಡಿ ಪಡೆಯಿರಿ : ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

Please login to join discussion

Like Us on Facebook

Follow Us on Twitter

Recent News

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group