Monday, July 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

  • Bengaluru Focus

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

  • Bengaluru Focus

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Public interest

#Viral Video | ಆಸ್ಟ್ರೇಲಿಯಾ ಬಳಿಯಿದೆ ಹೊರಜಗತ್ತಿನ ಜೊತೆ ಸಂಪರ್ಕವೇ ಇಲ್ಲದ ಪ್ರಾಚೀನ ಬುಡಕಟ್ಟು ಜನಾಂಗದ ವಿಶಿಷ್ಟ ದ್ವೀಪ..!

ಆಸ್ಟ್ರೇಲಿಯಾ ಸಮೀಪದ ನಿಗೂಢ ದ್ವೀಪದಲ್ಲಿ ಪತ್ತೆಯಾದರೂ ಆದಿಮಾನವರು ಯೂಟ್ಯೂಬರ್ ಬ್ರಾಡ್ ಮಾಸ್ ಅವರಿದ್ದ ಐಲ್ಯಾಂಡ್ ಗೆ ಭೇಟಿ ಕೊಟ್ಟಾಗ ಏನು ಮಾಡಿದರು ಗೊತ್ತಾ?

by Bengaluru Wire Desk
December 10, 2022
in Public interest, Video
Reading Time: 1 min read
0

ಹಾಲಿವುಡ್ ಅಡ್ವಿಂಚರ್ ಸಿನಿಮಾಗಳಲ್ಲಿ  ಅಪರಿಚಿತರು ಸಮುದ್ರದ ದ್ವೀಪದಲ್ಲಿ ಸಿಲುಕಿಕೊಂಡಾಗ ಅಲ್ಲಿನ ಕಾಡು ಜನರು ತಮ್ಮ ಸ್ವಯಂರಕ್ಷಣೆಗಾಗಿ ಹೊರಗಿನಿಂದ ಬಂದವರನ್ನು ಹಿಡಿದು ಕಟ್ಟಿಹಾಕಿ ಚಿತ್ರಹಿಂಸೆ ನೀಡುವುದನ್ನು ಅಥವಾ ಅತಿಥ್ಯ ನೀಡಿ ಕಳುಹಿಸುವುದನ್ನು ಕಂಡಿದ್ದೇವೆ. ಆದರೆ ಇಲ್ಲೊಬ್ಬ ಆಸ್ಟ್ರೇಲಿಯನ್ ಯೂಟ್ಯೂಬರ್, ನಿಜ ಜೀವನದಲ್ಲಿ ಅಂತಹ ಸಾಹಸ ಮಾಡಿ ತಮಗಾದ ಅನುಭವವವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಆ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

ಆಸ್ಟ್ರೇಲಿಯಾ ಖಂಡದ ಸಮೀಪವಿರುವ ದ್ವೀಪ ಸಮೂಹ

ಆಸ್ಟ್ರೇಲಿಯಾದ ಯುಟ್ಯೂಬರ್ ಬ್ರೋಡಿ ಮಾಸ್, ಇತ್ತೀಚೆಗೆ ಆಸ್ಟ್ರೇಲಿಯಾದ ಹೊರಗಿರುವ ಉತ್ತರ ವನವಾಟುವಿನ ದ್ವೀಪ ಸಮೂಹದಲ್ಲಿನ ‘ಮರೆತುಹೋದ ದ್ವೀಪಗಳಿಗೆ’ ಬೋಟ್ ಬಳಸಿ ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ಅವರು ಬೋಟ್ ನಿಂದ ಇಳಿದ ಕೂಡಲೇ ಸ್ಥಳೀಯ ದ್ವೀಪದ ಬುಡಕಟ್ಟು ಜನಾಂಗದವರು ಬಿಲ್ಲು – ಬಾಣ, ಕೋಲುಗಳನ್ನು ಹಿಡಿದು ಗುಂಪು ಗುಂಪಾಗಿ ಇವರತ್ತ ಓಡಿಬಂದಿದ್ದರು. ಈ ವಿಡಿಯೋವನ್ನು ಉತ್ತರ ವನವಾಟುವಿನ ದ್ವೀಪ ಸಮೂಹದ ಪೈಕಿ ಕ್ವಾಕಿಯಾ ದ್ವೀಪದಲ್ಲಿ ಚಿತ್ರೀಕರಿಸಲಾಗಿದೆ.

ವನವಾಟು ದ್ವೀಪದ ಸಮುದ್ರ ತೀರದಿಂದ ಕ್ವಾಕಿಯಾ ಎಂಬ ನಿಗೂಢ ಮತ್ತು ಅಭೇದ್ಯ ದ್ವೀಪಕ್ಕೆ ದೋಣಿಯಲ್ಲಿ ಹೊರಡುವ ಮುನ್ನ ಬ್ರೋಡಿ ಮಾಸ್ ವಿಡಿಯೋ ಮಾಡಿದ್ದು, “ನಾವು ವನವಾಟುವಿನ ಉತ್ತರದ ದ್ವೀಪದ ಗುಂಪಿನಲ್ಲಿದ್ದೇನೆ, ಇಲ್ಲಿ ಯಾವುದೇ ಅಂಗಡಿಗಳಿಲ್ಲ, ಯಾವುದೇ ಸ್ವಾಗತವಿಲ್ಲ, ಮತ್ತು ನಾವು ಸಮುದ್ರ ಅಥವಾ ಭೂಮಿಯಿಂದ ಹಿಡಿಯಬಹುದಾದ ಎಲ್ಲವನ್ನೂ ನಾವು ತಿನ್ನುತ್ತೇವೆ” ಎಂದು ಅವರು ಹೇಳುತ್ತಾರೆ.

5.39 ನಿಮಿಷದ ವಿಡಿಯೋವನ್ನು YouTube ನಲ್ಲಿ ಅಪಲೋಡ್ ಮಾಡಿದ 11 ದಿನಗಳಲ್ಲಿ 3.2 ದಶಲಕ್ಷ ಜನರು ಇದನ್ನು ವೀಕ್ಷಿಸಿದ್ದಾರೆ. ಈ ವಿಡಿಯೋಗೆ 6,127 ಜನರು ಕಮೆಂಟ್ ಮಾಡಿದ್ದಾರೆ.

ಸಮಾಜದ ಮುಖ್ಯ ವಾಹಿನಿಯಲ್ಲಿರುವ ಮನುಷ್ಯರು ಭೇಟಿ ನೀಡದ ಈ ಕ್ವಾಕಿಯಾ ದ್ವೀಪಕ್ಕೆ ಬೋಟಿನಲ್ಲಿ ಬಂದಿಳಿದಾಗ ಮೈಪೂರ್ತಿ ಕಪ್ಪು ಬಣ್ಣ ಬಳಿದುಕೊಂಡ ಅಲ್ಲಿನ ಕಾಡಿನ ಬುಡಕಟ್ಟು ಜನರು ತಮ್ಮ ಸಾಂಪ್ರದಾಯಿಕ ವೇಷದಲ್ಲಿ ಗುಂಪಾಗಿ ಬಂದು ಬ್ರೋಡಿಮಾಸ್ ಅವರನ್ನು ತಾವಿರುವ ತಾಣಕ್ಕೆ ಎಳೆದೊಯ್ಯುವ ದೃಶ್ಯವು ಸೆರೆಹಿಡಿಯಲಾಗಿದೆ. ಅಂತಿಮವಾಗಿ ಆ ಬುಡಕಟ್ಟು ಸಮುದಾಯ ಹಿರಿಯರು ಇವರನ್ನು ಆತ್ಮೀಯವಾಗಿ ಆಮಂತ್ರಿಸಿ ತಮ್ಮ ವಿಶಿಷ್ಠ ಸಂಸ್ಕೃತಿಯಂತೆ ನೃತ್ಯ ಮಾಡಿ ಸತ್ಕರಿಸುವುದನ್ನು ಕಂಡು ಯುಟ್ಯೂಬರ್ ಬ್ರೋಡಿ ಮಾಸ್ ಪುಳಕಿತಗೊಳ್ಳುತ್ತಾರೆ. ಅವರೂ ಆ ಜನರೊಂದಿಗೆ ಹೆಜ್ಜೆಹಾಕಿ ಸಂಭ್ರಮಿಸುತ್ತಾರೆ.

ಈ ವಿಡಿಯೋವನ್ನು ಪ್ರಾರಂಭದಲ್ಲಿ ಕಂಡ ಹಲವರು ಬ್ರೋಡಿ ಮಾಸ್ ಅವರನ್ನು ಬುಡಕಟ್ಟು ಜನಾಂಗದವರು ಸಾಯಿಸಲು ಕೊಂಡೊಯ್ಯುತ್ತಿದ್ದಾರೋ ಅಥವಾ ತಮ್ಮ ಆಚರಣೆಯಲ್ಲಿ ಪಾಲ್ಗೊಳ್ಳಲು ಕರೆದೊಯ್ಯುತ್ತಿದ್ದಾರೋ ಎಂದು ಗೊಂದಲಕ್ಕೊಳಗಾಗಿ ಕೆಲವರು ಈ ಬಗ್ಗೆ ಕಮೆಂಟ್ ಮಾಡಿದ್ದಾರೆ.

ಯೂಟ್ಯೂಬರ್ ಬ್ರೋಡಿ ಮಾಸ್ ಪ್ರಾಚೀನ ಬುಡಕಟ್ಟು ಜನಾಂಗದವರೊಂದಿಗಿನ ಭೇಟಿಯನ್ನು ‘ತಮ್ಮ ಜೀವನದಲ್ಲಿಯೇ ಇದೊಂದು ಅತ್ಯಂತ ವಿಶಿಷ್ಟ ಕಾಡಿನ ಅನುಭವವಾಗಿದೆ’ ಎಂದು ಹೇಳಿದ್ದಾರೆ.

WhatsApp Join our WhatsApp Channel
Previous Post

BESCOM DLMS Meter | ಬೆಂಗಳೂರಿನ ವಿದ್ಯುತ್ ಗ್ರಾಹಕರೇ ಗಮನಿಸಿ : ಪ್ರತಿಯೊಂದು ಮನೆಯಲ್ಲಿನ ವಿದ್ಯುತ್ ಮೀಟರ್ ಬದಲಾಗಲಿದೆ – ಈ ಅಂಶಗಳನ್ನು ನೀವು ತಿಳಿಯಲೇಬೇಕು!!

Next Post

Bescom News | ಮಾಸಿಕ ದುಬಾರಿ ವಿದ್ಯುತ್ ಬಿಲ್ ಕಟ್ಟಿ ಚಿಂತೆಯಾಗಿದ್ಯಾ? ಮನೆ ಮೇಲೆ ಸೋಲಾರ್ ಅಳವಡಿಸಿ – ಬೆಸ್ಕಾಂ ಮೂಲಕ ಬೇಗ ಸಬ್ಸೀಡಿ ಪಡೆಯಿರಿ : ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

Next Post
ಬೆಂಗಳೂರಿನ ಮನೆಯೊಂದರ ಮೇಲ್ಛಾವಣಿ ಮೇಲೆ ಸೌರ ಫಲಕ ಅಳವಡಿಸಿರುವ ಸಾಂದರ್ಭಿಕ ಚಿತ್ರ (ಕೃಪೆ : ಬೆಸ್ಕಾಂ)

Bescom News | ಮಾಸಿಕ ದುಬಾರಿ ವಿದ್ಯುತ್ ಬಿಲ್ ಕಟ್ಟಿ ಚಿಂತೆಯಾಗಿದ್ಯಾ? ಮನೆ ಮೇಲೆ ಸೋಲಾರ್ ಅಳವಡಿಸಿ – ಬೆಸ್ಕಾಂ ಮೂಲಕ ಬೇಗ ಸಬ್ಸೀಡಿ ಪಡೆಯಿರಿ : ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಸಾಂದರ್ಭಿಕ ಚಿತ್ರ

Weather News | ಡಿ.14ರಿಂದ ಬೆಂಗಳೂರಿಗೆ ಸೂರ್ಯನ ಬಿಸಿಲು : ಸೋಮವಾರ ಮತ್ತು ಮಂಗಳವಾರ ಮಳೆ ಮುಂದುವರಿಕೆ : ಹವಾಮಾನ ಇಲಾಖೆ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

July 26, 2026

ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

July 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

July 26, 2026

ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

July 26, 2026
Vidhana Soudha

GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

July 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group