Thursday, August 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

  • Bengaluru Focus

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

  • Bengaluru Focus

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

#Karnataka Assembly Election | ಬೆಂಗಳೂರಿನ 25 ವಿಧಾನಸಭಾ ಕ್ಷೇತ್ರದಲ್ಲಿದ್ದಾರೆ 82 ಲಕ್ಷ ಮತದಾರರು : ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದ್ಯಾ? ಈಗಲೇ ಪರೀಕ್ಷಿಸಿ

2022ರ ಜ.13ರಂದು ನಗರದ 25 ವಿಧಾನಸಭಾ ಕ್ಷೇತ್ರದಲ್ಲಿ 84,94,461 ಮತದಾರರಿದ್ದರು | ಅದೇ ವರ್ಷದ ನ.9ರಂದು ಕರಡು ಮತದಾರರ ಪಟ್ಟಿಯಲ್ಲಿ 81,48,989 ವೋಟರ್ ಇದ್ದರು | ಜ.5ರಂದು 80 ಸಾವಿರ ಮತದಾರರು ಹೆಚ್ಚಾಗಿದ್ದಾರೆ | ಶಿವಾಜಿನಗರ, ಮಹದೇವಪುರ, ಚಿಕ್ಕಪೇಟೆ ಕ್ಷೇತ್ರಗಳ ಪಟ್ಟಿ ಜ.15ರಂದು ಬಿಡುಗಡೆ

by Bengaluru Wire Desk
January 6, 2023
in Bengaluru Focus
Reading Time: 1 min read
0
ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬೆಂಗಳೂರು, ಜ.6 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿನ 25 ವಿಧಾನಸಭಾ ಕ್ಷೇತ್ರಗಳಲ್ಲಿನ ಮತದಾರರ ಅಂತಿಮ ಪಟ್ಟಿ ಪ್ರಕಟಿಸಿರುವ ಪಾಲಿಕೆಯಲ್ಲಿ 82 ಲಕ್ಷ ಮತದರಾರಿದ್ದಾರೆ.  ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2023ರ ಅಂತಿಮ ಮತದಾರರ ಪಟ್ಟಿ ತಯಾರಿಸಿದಾಗ ನಗರದ ಈ ವಿಧಾನಸಭಾ ಕ್ಷೇತ್ರಗಳಲ್ಲಿನ ಕರಡು ಪಟ್ಟಿಗೆ ಹೋಲಿಸಿದರೆ, 80 ಸಾವಿರ ಮತದಾರರು ಹೆಚ್ಚಾಗಿದ್ದಾರೆ.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರ ವಿಧಾನಸಭಾ ಕ್ಷೇತ್ರವನ್ನು ಹೊರತುಪಡಿಸಿ ಉಳಿದ 25 ವಿಧಾನಸಭಾ ಕ್ಷೇತ್ರದಲ್ಲಿನ ಅಂತಿಮ ಮತದಾರರ ಪಟ್ಟಿಯನ್ನು ಗುರುವಾರ ಪ್ರಕಟಿಸಿದ್ದು, ಉಳಿದ ಮೂರು ಕ್ಷೇತ್ರಗಳ ಮತದಾರರ ಪಟ್ಟಿಯು ಶೇ.100ರಷ್ಟು ಪರಿಷ್ಕರಣೆ ಮಾಡುತ್ತಿರುವುದರಿಂದ ಜ.15ರಿಂದ ಪ್ರಕಟವಾಗಲಿದೆ ಎಂದು ಅವರು ಹೇಳಿದ್ದಾರೆ.

ನಗರದಲ್ಲಿನ 25 ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 82,29,375 ಮತದಾರರಿದ್ದು, ಆ ಪೈಕಿ 42,65,140 ಪುರುಷ ಮತದಾರರು ಹಾಗೂ 39,62,712 ಮಹಿಳಾ ಮತದಾರರಿದ್ದಾರೆ. 18 ರಿಂದ 19 ವಯೋಮಾನದ ಯುವಜನತೆ 80 ಸಾವಿರ ಜನಸಂಖ್ಯೆಯಿದ್ದರೂ, ಕೇವಲ 48,542 ಜನರು ಮಾತ್ರ ಮತಪಟ್ಟಿ ಸೇರ್ಪಡೆಯಾಗಿದ್ದಾರೆ. ಮುಂದಿನ ಮಾರ್ಚ್ ನಲ್ಲಿ 18 ವರ್ಷ ತುಂಬುವ ಯುವಕ, ಯುವತಿಯಲರು ಕೂಡ ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಿಸಲು ಅವಕಾಶವಿದೆ ಎಂದು ಮುಖ್ಯ ಆಯುಕ್ತರು ತಿಳಿಸಿದ್ದಾರೆ.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2023 ಕುರಿತಂತೆ ಮಾಧ್ಯಮಗೋಷ್ಠಿ ನಡೆಸುತ್ತಿರುವ ಚಿತ್ರ.

ಈ 25 ವಿಧಾನಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅತಿಹೆಚ್ಚು ಅಂದರೆ 6,50,532 ಮಂದಿ ಮತದಾರರಿದ್ದರೆ, 2,01,287 ರಷ್ಟು ಅತಿ ಕಡಿಮೆ ಮತದಾರರು ರಾಜಾಜಿನಗರದಲ್ಲಿರುವುದು ಕಂಡು ಬಂದಿದೆ. ನಗರದಲ್ಲಿ 1.5 ಲಕ್ಷ ವಿಶೇಷ ಚೇತನರ ಪೈಕಿ 34,941 ದಿ ಮಾತ್ರ ಪಟ್ಟಿಯಲ್ಲಿದ್ದಾರೆ. ಉಳಿದವರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಲು ಪ್ರತಿ ವಾರ್ಡಿನಲ್ಲಿ ಅಂಗವಿಕಲರ ಕಲ್ಯಾಣ ಇಲಾಖೆವತಿಯಿಂದ ನೋಡೆಲ್ ಅಧಿಕಾರಿಯನ್ನು ನೇಮಿಸಿ ಉಳಿದವರನ್ನು ಪಟ್ಟಿಗೆ ಸೇರಿಸಲು ಅಭಿಯಾನ ಹಮ್ಮಿಕೊಳ್ಳಲಾಗುತ್ತದೆ ಎಂದರು.

9,182 ಲಿಂಗತ್ವ ಅಲ್ಪಸಂಖ್ಯಾತರ ಪೈಕಿ 9,085 ಮಂದಿಯಷ್ಟೇ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಉಳಿದವರನ್ನು ಪಟ್ಟಿಗೆ ಸೇರಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಅಭಿಯಾನ ನಡೆಸಲಾಗುವುದು. ನಗರದಲ್ಲಿ ಒಟ್ಟು 7,721 ಮತಗಟ್ಟೆಗಳಿವೆ. 2,929 ಸಾಕ್ಷರತಾ ಕ್ಲಬ್ ಗಳು ಶಾಲಾ- ಕಾಲೇಜು ಸೇರಿದಂತೆ ಹಲವಡೆಗಳಲ್ಲಿ ಸ್ಥಾಪಿಸಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಒಟ್ಟಾರೆ ಜನಸಂಖ್ಯೆಗೆ ಹೋಲಿಸಿದರೆ ಶೇ.55.47ರಷ್ಟು ಮಾತ್ರ ಮತದಾರರಿದ್ದಾರೆ ಎಂದು ತುಷಾರ್ ಗಿರಿನಾಥ್ ವಿವರಿಸಿದ್ದಾರೆ.

ಅಂತಿಮ ಮತದಾರರ ಪಟ್ಟಿ ರಾಜ್ಯದ ಚುನಾವಣಾ ಆಯೋಗದ ವೆಬ್ ಸೈಟ್ : http://www.ceokarnataka.kar.nic.in ಹಾಗೂ ಬಿಬಿಎಂಪಿಯ ವೆಬ್ ಸೈಟ್ www.bbmp.gov.in ನಲ್ಲಿ ಪ್ರಕಟ ಮಾಡಲಾಗಿದೆ. ಮತದಾರರ ಪಟ್ಟಿ ನಿರಂತರವಾಗಿ ಪರಿಷ್ಕರಣೆ ಮಾಡುವ ಪ್ರಕ್ರಿಯೆ ನಡೆಯುತ್ತಿರುತ್ತದೆ. ಮತದರರ ಪಟ್ಟಿಯಲ್ಲಿ ಸೇರ್ಪಡೆ, ತಿದ್ದುಪಡಿ ಹಾಗೂ ಸ್ಥಳಾಂತರ ಮತ್ತು ಮತದಾರರ ಪಟ್ಟಿಯಿಂದ ತೆಗೆದು ಹಾಕುವ ಕಾರ್ಯ ಜಾರಿಯಲ್ಲಿರುತ್ತದೆ.

ಈ ಸಂದರ್ಭದಲ್ಲಿ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಉಜ್ವಲ್ ಕುಮಾರ್ ಘೋಷ್, ಹೆಚ್ಚುವರಿ ಜಿಲ್ಲಾ ಚುನಾವಣಾ ಅಧಿಕಾರಿಗಳಾದ ದಯಾನಂದ್, ಡಾ.ಹರೀಶ್ ಕುಮಾರ್, ಜಗದೀಶ್ ನಾಯ್ಕ್, ವೆಂಕಟಾಚಲಪತಿ ಹಾಗೂ ಚುನಾವಣಾ ವಿಭಾಗದ ಸಹಾಯಕ ಆಯುಕ್ತ ಉಮೇಶ್ ಉಪಸ್ಥಿತರಿದ್ದರು.

ಹೊಸದಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಮತ್ತಿತರ ಕಾರ್ಯಗಳಿಗೆ ಮೊಬೈಲ್ ತಂತ್ರಾಂಶ Voter Helpline App ಹಾಗೂ www.nvsp.in ಪೋರ್ಟೆಲ್, 1950 ಸಹಾಯವಾಣಿ, www.voterportal.eci.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

WhatsApp Join our WhatsApp Channel
Previous Post

#Cereal International Fair | ಬೆಂಗಳೂರಿನಲ್ಲಿ ಜ.20ರಿಂದ ಸಿರಿಧಾನ್ಯ ಮತ್ತು ಸಾವಯವ ಅಂತರರಾಷ್ಟ್ರೀಯ ಮೇಳ

Next Post

#Yakhagana | ಜ.7ರಂದು ಯಕ್ಷಕಲಾ ಅಕಾಡೆಮಿಯಿಂದ ‘ಸುಭದ್ರಾ ಕಲ್ಯಾಣ’ ಯಕ್ಷಗಾನ ಪ್ರದರ್ಶನ

Next Post
ಯಕ್ಷಗಾನ ಪ್ರದರ್ಶನದ ಸಾಂದರ್ಭಿಕ ಚಿತ್ರ

#Yakhagana | ಜ.7ರಂದು ಯಕ್ಷಕಲಾ ಅಕಾಡೆಮಿಯಿಂದ ‘ಸುಭದ್ರಾ ಕಲ್ಯಾಣ’ ಯಕ್ಷಗಾನ ಪ್ರದರ್ಶನ

ಗಾಂಧಿ ಬಜಾರ್ ಮರು ವಿನ್ಯಾಸಗೊಳ್ಳುವ ಗ್ರಾಫಿಕ್ ಚಿತ್ರ

#Gandhi Bazar | ‘ಗಾಂಧಿ ಬಜಾರ್ ಉಳಿಸಿ ಹೋರಾಟ ಸಮಿತಿ’ಯಿಂದ ಪ್ರತಿಭಟನೆಗೆ ಸಿದ್ಧತೆ

Please login to join discussion

Like Us on Facebook

Follow Us on Twitter

Recent News

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group