Monday, June 22, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

  • Bengaluru Focus

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    GBA Head Office Image

    GBA News | ಬೆಂಗಳೂರಿನಲ್ಲಿ ಇ-ಖಾತಾ ಸೇವೆ ಮತ್ತಷ್ಟು ಸುಲಭ: 6 ವಾರಗಳಲ್ಲಿ 6,169 ಅರ್ಜಿಗಳ ಯಶಸ್ವಿ ವಿಲೇವಾರಿ

    ಬಿಡದಿ ಟೌನ್‌ಶಿಪ್ ವಿರೋಧಿ ರೈತರ ಹೋರಾಟ 450 ದಿನಕ್ಕೆ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ  ನಾಳೆ ಬೃಹತ್ ಪಾದಯಾತ್ರೆ 

    Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    GBA News | ಗ್ರೇಟರ್ ಬೆಂಗಳೂರು: ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ಅನುದಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

  • Bengaluru Focus

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    GBA Head Office Image

    GBA News | ಬೆಂಗಳೂರಿನಲ್ಲಿ ಇ-ಖಾತಾ ಸೇವೆ ಮತ್ತಷ್ಟು ಸುಲಭ: 6 ವಾರಗಳಲ್ಲಿ 6,169 ಅರ್ಜಿಗಳ ಯಶಸ್ವಿ ವಿಲೇವಾರಿ

    ಬಿಡದಿ ಟೌನ್‌ಶಿಪ್ ವಿರೋಧಿ ರೈತರ ಹೋರಾಟ 450 ದಿನಕ್ಕೆ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ  ನಾಳೆ ಬೃಹತ್ ಪಾದಯಾತ್ರೆ 

    Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    GBA News | ಗ್ರೇಟರ್ ಬೆಂಗಳೂರು: ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ಅನುದಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

#BBMP News | ಬಿಬಿಎಂಪಿ ಗುತ್ತಿಗೆದಾರರಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ : ನಗರದಾದ್ಯಂತ ಸಾರ್ವಜನಿಕ ಕಾಮಗಾರಿ ಸ್ಥಗಿತ

25 ತಿಂಗಳ ಕಾಮಗಾರಿಗಳ ಬಾಕಿ ಬಿಲ್ ಪಾವತಿ ಕೂಡಲೇ ಪಾವತಿಗೆ ಆಗ್ರಹ | ಸರ್ಕಾರದ ಅನುದಾನದಲ್ಲಿ ಕರೆಯುವ ಪ್ಯಾಕೇಜ್ ಟೆಂಡರ್ ಎಲ್ಲಾ ವರ್ಗದ ಗುತ್ತಿಗೆದರರನ್ನು ಪರಿಗಣಿಸಿ ಕರೆಯಲು ಬೇಡಿಕೆ | ಕಾಮಗಾರಿ ತನಿಖೆ ಸರಳೀಕರಗೊಳಿಸಲು ಬಿಬಿಎಂಪಿ ಕಾರ್ಯನಿರತ ಗುತ್ತಿಗೆದಾರರ ಸಂಘದಿಂದ ಮುಖ್ಯ ಆಯುಕ್ತರಿಗೆ ಮನವಿ

by Bengaluru Wire Desk
January 9, 2023
in Bengaluru Focus
Reading Time: 1 min read
0
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬಿಬಿಎಂಪಿ ಕಾರ್ಯನಿರತ ಗುತ್ತಿಗೆದಾರರ ಸಂಘದ ಸದಸ್ಯರು ಸೋಮವಾರ ಬಿಬಿಎಂಪಿ ಕೇಂದ್ರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬಿಬಿಎಂಪಿ ಕಾರ್ಯನಿರತ ಗುತ್ತಿಗೆದಾರರ ಸಂಘದ ಸದಸ್ಯರು ಸೋಮವಾರ ಬಿಬಿಎಂಪಿ ಕೇಂದ್ರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬೆಂಗಳೂರು, ಜ.9 www.bengaluruwire.com :  ಜನಪ್ರತಿನಿಧಿಗಳ ಆಡಳಿತವಿರಲಿ, ಆಡಳಿತಾಧಿಕಾರಿಗಳ ಆಡಳಿತವಿರಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಕಾಮಗಾರಿಗಳನ್ನು ಪೂರ್ಣಗೊಳಿಸಿದ ಪಾಲಿಕೆ ಗುತ್ತಿಗೆದಾರರಿಗೆ ಹಣ ಪಾವತಿ ವಿಚಾರದಲ್ಲಿ ಅನ್ಯಾಯವಾಗುತ್ತಲೇ ಇದೆ. ಈ ಹಿನ್ನಲೆಯಲ್ಲಿ 25 ತಿಂಗಳ ಕಾಮಗಾರಿಗಳ ಬಿಲ್ಲಿ ಹಣಪಾವತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾರ್ಯನಿರತ ಗುತ್ತಿಗೆದಾರರ ಸಂಘ ಇಂದಿನಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದೆ.

ಬಿಬಿಎಂಪಿ ಕೇಂದ್ರ ಕಚೇರಿಯ ಮುಂದೆ ಪ್ರತಿಭಟನೆ ನಡೆಸುತ್ತಿರುವ ಗುತ್ತಿಗೆದಾರರು ತಮಗಾಗುತ್ತಿರುವ ಅನ್ಯಾಯ ಸರಿಪಡಿಸುವವರೆಗೆ ಪಾಲಿಕೆ ವ್ಯಾಪ್ತಿಯಲ್ಲಿ ಗುತ್ತಿಗೆ ಕಾಮಗಾರಿಗಳನ್ನು ಸ್ಧಗಿತಗೊಳಿಸುವುದಾಗಿ ಹೇಳಿದ್ದಾರೆ. ಇದರಿಂದ ನಗರದಲ್ಲಿ ಸುಮಾರು ನಾಲ್ಕು ಸಾವಿರ ಕೋಟಿ ರೂಪಾಯಿ ಮೊತ್ತದ 250 ಪ್ಯಾಕೇಜ್ ಕಾಮಗಾರಿಗಳು ನಿಲ್ಲಲಿದೆ. ಇದರಿಂದಾಗಿ ಈಗಾಗಲೇ ಕಾಮಗಾರಿ ವಿಳಂಬದಿಂದ ರಸ್ತೆಯಲ್ಲಿ ಸಂಚರಿಸಲು ತೊಂದರೆಪಡುತ್ತಿರುವ ವಾಹನ ಸವಾರರು, ಸಾರ್ವಜನಿಕರಿಗೆ ಗುತ್ತಿಗೆದಾರರ ಪ್ರತಿಭಟನೆಯಿಂದ ಮತ್ತಷ್ಟು ತೊಂದರೆ ಎದುರಾಗುವ ಆತಂಕ ಎದುರಾಗಿದೆ.

ಪ್ರತಿಭಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ವೆಂಕಟೇಶ್, ‘ಈಗಾಗಲೇ 25 ತಿಂಗಳಿಂದ ಕಾಮಗಾರಿ ಬಿಲ್ಲುಗಳ ಹಣ ಪಾವತಿಯಾಗದೆ ಗುತ್ತಿಗೆದಾರರು ಸಂಕಷ್ಟದಲ್ಲಿ ಇದ್ದರೂ ಸಹ ಇದುವರೆವಿಗಿನ ನಮ್ಮ ಮನವಿಗೆ ಯಾವುದೇ ರೀತಿಯಲ್ಲಿ ತಾವು ಸ್ಪಂದಿಸಿರುವುದಿಲ್ಲ. ಗುತ್ತಿಗೆದಾರರು ಬ್ಯಾಂಕ್ ಸಾಲ ಮಾಡಿ, ಪಾಲಿಕೆಯಿಂದ ಸೂಕ್ತ ಕಾಲಾವಧಿಯಲ್ಲಿ ಬಿಲ್ ಪಾವತಿಯಾಗದ ಕಾರಣ, ಬ್ಯಾಂಕ್‌ ಸಾಲದ ಕಂತು ಕಟ್ಟಲು ಕಷ್ಟವಾಗಿದೆ. ಅಲ್ಲದೆ ಹೊರಗಿನಿಂದ ದುಡ್ಡ ತಂದು ಸುರಿದು ಕೆಲಸ ನಿರ್ವಹಿಸಿದವರಿಗೆ ಸಾಕಷ್ಟು ತೊಂದರೆಯಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಒಂದು ಕಡೆ ನಿರ್ವಹಿಸಿದ ಕಾಮಗಾರಿಗಳಿಗೆ ಪಾಲಿಕೆ ಹಣಕಾಸು ಇಲಾಖೆಯಿಂದ 25 ತಿಂಗಳು ಕಳೆದರೂ ಸೂಕ್ತ ಕಾಲಾವಧಿಯಲ್ಲಿ ಬಿಲ್ ಪಾವತಿ ಆಗುತ್ತಿಲ್ಲ. ಇದರ ಜೊತೆಗೆ ರಾಜ್ಯ ಸರ್ಕಾರವು ಬಿಬಿಎಂಪಿ ನೀಡುವ ನಗರೋತ್ಥಾನ ಮತ್ತಿತರ ಅದಾನಗಳನ್ನು ಪ್ಯಾಕೇಜ್ ಟೆಂಡರ್ ಕರೆದು ಎಲ್ಲಾ ವರ್ಗದ ಗುತ್ತಿಗೆದಾರರಿಗೆ ಅನ್ಯಾವಾಗುತ್ತಿದೆ. ಹೀಗಾಗಿ ಗುತ್ತಿಗೆ ನೋಂದಣಿ ಮಾಡಿಕೊಂಡ ಎಲ್ಲಾ ವರ್ಗದ ಕಾಂಟ್ರಾಕ್ಟರ್ ಗಳಿಗೆ ಅನುಕೂಲವಾಗುವ ಅನುಪಾತದಂತೆ ಟೆಂಡರ್ ಕರೆಯಬೇಕೆಂದು ಸಂಘದ ಅಧ್ಯಕ್ಷ ಕೆ.ಟಿ.ಮಂಜುನಾಥ್ ಬಿಬಿಎಂಪಿ ಮುಖ್ಯ ಆಯುಕ್ತರು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ.

ಪ್ರತಿಭಟನಾ ನಿರತರು ಇರುವ ಸ್ಥಳಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆಗಮಿಸಿ ಸೂಕ್ತ ಕ್ರಮದ ಭರವಸೆ ನೀಡುತ್ತಿರುವ ಚಿತ್ರ

ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾಮಗಾರಿಗಳ ತನಿಖೆಯ ನೆಪದಲ್ಲಿ ವಿಳಂಬ ನೀತಿಯನ್ನು ತಪ್ಪಿಸಿ, ಪಾಲಿಕೆಯ ಕಾಮಗಾರಿಗಳ ತನಿಖೆ ನೆಪದಲ್ಲಿ ಅಧಿಕಾರಿಗಳಿಂದ ಕಾಮಗಾರಿ ಚಾಲನೆಯ ಸಮಯದಲ್ಲಿ ಅಳತೆ, ಗುಣಮಟ್ಟ, ತನಿಖೆ ನಡೆಸುವುದು ಮತ್ತು ಹೆಚ್ಚುವರಿ ಟೇಬಲ್ ಕಡಿಮೆ ಮಾಡಿ ತನಿಖೆಯ ಸ್ವರೂಪವನ್ನು ಸರಳೀಕರಣಗೊಳಿಸುವಂತೆ ಸಾಕಷ್ಟು ಬಾರಿ ಬಿಬಿಎಂಪಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಹಾಗಾಗಿ ಈ ಬೇಡಿಕೆಯನ್ನು ಈಡೇರಿಸಬೇಕೆಂದು ಪ್ರತಿಭಟನಾ ಕಾರರು ಮುಖ್ಯ ಆಯುಕ್ತರಿಗೆ ಬರೆದ ಮನವಿ ಪತ್ರದಲ್ಲಿ ತಿಳಿಸಿದ್ದಾರೆ. ಈ ಎಲ್ಲಾ ಬೇಡಿಕೆ ಈಡೇರುವ ತನಕ ನಗರದಾದ್ಯಂತ ಪಾಲಿಕೆ ಗುತ್ತಿಗೆ ಕಾಮಗಾರಿಗಳನ್ನು ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿ ಹೋರಾಟ ಮುಂದುವರೆಸುವುದಾಗಿ ಸಂಘದ ಸದಸ್ಯರು ಎಚ್ಚರಿಕೆ ನೀಡಿದ್ದಾರೆ.

ಗುತ್ತಿಗೆದಾರರ ಸಂಘದ ಸದಸ್ಯರು ಪಾಲಿಕೆ ಕೇಂದ್ರ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಪಾಲಿಕೆ ಮುಖ್ಯ ಆಯುಕ್ತರ ತುಷಾರ್ ಗಿರಿನಾಥ್ ಆಗಮಿಸಿ, ಪ್ರತಿಭಠನಾ ನಿರತರ ಅಹವಾಲನ್ನು ಆಲಿಸಿ, ಸೂಕ್ತ ಕ್ರಮದ ಭರವಸೆ ನೀಡಿದರು. ಆದರೂ ಸಂಘದ ಸದಸ್ಯರು ಅದಕ್ಕೆ ಸಮಾಧಾನಗೊಳ್ಳಲಿಲ್ಲ.

‘ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸರಿಯಾಗಿ ಯಾವುದೇ ಭರವಸೆ ನೀಡಲಿಲ್ಲ. ಪಾಲಿಕೆ ತೆರಿಗೆ ಸಂಗ್ರಹದ ನಂತರ ಬಿಲ್ ಪಾವತಿ ಮಾಡುತ್ತೇವೆ ಅಂತ ಹೇಳಿದ್ದಾರೆ. ಗುತ್ತಿಗೆ ನೌಕರರು ನಿರ್ವಹಿಸಿದ ಕಾಮಗಾರಿಗಳ ತನಿಖೆ ವಿಳಂಬ ಕುರಿತು ಸರಿಯಾಗಿ ತಿಳಿಸಿಲ್ಲ. ಈ ಎಲ್ಲಾ ಹಿನ್ನಲೆಯಲ್ಲಿ ಗುತ್ತಿಗೆದಾರರ ಸಂಘದ ಅನಿರ್ದಿಷ್ಟಾವಧಿ ಪ್ರತಿಭಟನೆ ಮುಂದುವರೆಸುತ್ತೇವೆ’ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ತಿಳಿಸಿದ್ದಾರೆ.

WhatsApp Join our WhatsApp Channel
Previous Post

#Chithrasante | ಚಿತ್ರಸಂತೆಯಲ್ಲಿ ಮೂಡಿತ್ತು ಬಹುವರ್ಣದ ಕಲಾಕೃತಿಗಳ ಚಿತ್ತಾರ….!

Next Post

#NammaMetro News | ನಿರ್ಮಾಣ ಹಂತದ ಮೆಟ್ರೊ ಪಿಲ್ಲರ್ ಕುಸಿತ : ತಾಯಿ- ಮಗು ಸಾವು

Next Post

#NammaMetro News | ನಿರ್ಮಾಣ ಹಂತದ ಮೆಟ್ರೊ ಪಿಲ್ಲರ್ ಕುಸಿತ : ತಾಯಿ- ಮಗು ಸಾವು

#GangaVilas Luxury Crusie Yatra | ಕಾಶಿಯಿಂದ 27 ನದಿಗಳ ಮೂಲಕ ಗಂಗಾ ವಿಲಾಸ್ ಕ್ರೂಸ್ ನಲ್ಲಿ ವಿಶಿಷ್ಟ ಯಾತ್ರೆ : ಈ ಲಕ್ಸುರಿ ಟೂರ್ ನಲ್ಲಿ ನೀವು ಹೋಗಬೇಕಾ?

Please login to join discussion

Like Us on Facebook

Follow Us on Twitter

Recent News

Technology News | ಆಪಲ್‌: 2026-27ರಲ್ಲಿ ಬರಲಿವೆ ಮಡಚುವ ಐಫೋನ್, AI ಗ್ಲಾಸ್ ಸೇರಿ ಹಲವು ಅಚ್ಚರಿಯ ಗ್ಯಾಜೆಟ್‌ಗಳು

June 22, 2026
ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಅಲಂಕಾರಭೂಷಿತನಾಗಿ ವಿರಾಜಮಾನನಾಗಿರುವ ಬಾಲರಾಮ. (ಚಿತ್ರ ಕೃಪೆ : ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್.)

ಸಿಎಂ ಯೋಗಿ ಆದಿತ್ಯನಾಥ್ ಕೈಸೇರಿದ ಅಯೋಧ್ಯೆ ಕಳ್ಳತನ ಹಾಗೂ ನಿಧಿ ದುರ್ಬಳಕೆ ಪ್ರಕರಣದ ಪ್ರಾಥಮಿಕ ತನಿಖಾ ವರದಿ

June 22, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Technology News | ಆಪಲ್‌: 2026-27ರಲ್ಲಿ ಬರಲಿವೆ ಮಡಚುವ ಐಫೋನ್, AI ಗ್ಲಾಸ್ ಸೇರಿ ಹಲವು ಅಚ್ಚರಿಯ ಗ್ಯಾಜೆಟ್‌ಗಳು

June 22, 2026
ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಅಲಂಕಾರಭೂಷಿತನಾಗಿ ವಿರಾಜಮಾನನಾಗಿರುವ ಬಾಲರಾಮ. (ಚಿತ್ರ ಕೃಪೆ : ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್.)

ಸಿಎಂ ಯೋಗಿ ಆದಿತ್ಯನಾಥ್ ಕೈಸೇರಿದ ಅಯೋಧ್ಯೆ ಕಳ್ಳತನ ಹಾಗೂ ನಿಧಿ ದುರ್ಬಳಕೆ ಪ್ರಕರಣದ ಪ್ರಾಥಮಿಕ ತನಿಖಾ ವರದಿ

June 22, 2026

ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

June 21, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group