Thursday, August 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

  • Bengaluru Focus

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

  • Bengaluru Focus

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

#GangaVilas Luxury Crusie Yatra | ಕಾಶಿಯಿಂದ 27 ನದಿಗಳ ಮೂಲಕ ಗಂಗಾ ವಿಲಾಸ್ ಕ್ರೂಸ್ ನಲ್ಲಿ ವಿಶಿಷ್ಟ ಯಾತ್ರೆ : ಈ ಲಕ್ಸುರಿ ಟೂರ್ ನಲ್ಲಿ ನೀವು ಹೋಗಬೇಕಾ?

ಡಿ.22ರಂದು ಕೋಲ್ಕಾತ್ತಾದಿಂದ ಹೊರಟ ಹಡಗು ವಾರಣಾಸಿ ತಲುಪಿದೆ | ಜ.13 ಎಂ.ವಿ.ಗಂಗಾವಿಲಾಸ್ ಕ್ರೂಸ್ ಯಾತ್ರೆಗೆ ಪ್ರಧಾನಿ ಮೋದಿ ಚಾಲನೆ |ವಿಶ್ವದ ಅತಿ ಉದ್ದದ ನದಿ ವಿಹಾರಯಾತ್ರೆ ಎಂಬ ಹೆಗ್ಗಳಿಕೆ | ಈ ಸುಧೀರ್ಘಯಾತ್ರೆಯಲ್ಲಿದೆ ಹಲವು ವಿಶೇಷತೆಗಳು

by Bengaluru Wire Desk
January 11, 2023
in News Wire, Public interest
Reading Time: 2 mins read
0

ವಾರಣಾಸಿ, ಜ.11 www.bengaluruwire.com  : ವಿಶ್ವದ ಅತಿ ಉದ್ದದ ನದಿ ವಿಹಾರ ಎಂಬ ಖ್ಯಾತಿಗೆ ಪಾತ್ರವಾಗಿರುವ ಗಂಗಾ ವಿಲಾಸ್ ಐಷಾರಾಮಿ ಕ್ರೂಸ್ (Ganga Vilas Luxury Cruise) ಮಂಗಳವಾರ ಉತ್ತರ ಪ್ರದೇಶದ ವಾರಣಾಸಿ ಜಿಲ್ಲೆಯ ರಾಮನಗರ ಬಂದರನ್ನು ತಲುಪಿದೆ. ವರದಿಗಳ ಪ್ರಕಾರ, ಈ ಕ್ರೂಸ್ ಡಿಸೆಂಬರ್ 22 ರಂದು ಕೋಲ್ಕತ್ತಾದಿಂದ ಹೊರಟು, ಜ.7 ರಂದು ವಾರಣಾಸಿಗೆ ತಲುಪಬೇಕಿತ್ತು. ಆದರೆ ಹವಾಮಾನ ವೈಪರೀತ್ಯದಿಂದಾಗಿ ತಡವಾಗಿ ಇಲ್ಲಿಗೆ ಬಂದು ಸೇರಿದೆ.

‘ಪ್ರಪಂಚದ ಕೆಲವು ಪ್ರಬಲ ನದಿಗಳ ಮೇಲೆ ಭಾರತದ ಪ್ರಾಚೀನ ಪರಂಪರೆಯ ಮೂಲಕ ಸಾಗುವ ‘ಎಂವಿ ಗಂಗಾ ವಿಲಾಸ್ ಕ್ರೂಸ್ ಯಾತ್ರೆ’ಗೆ ಜನವರಿ 13 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕೃತ ಚಾಲನೆ ನೀಡಲಿದ್ದಾರೆ.’ ಈ ಕುರಿತಂತೆ ಗಂಗಾ ವಿಲಾಸ್ ಕ್ರೂಸ್ ಯಾತ್ರೆಯ ಬಗ್ಗೆ ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗಗಳ ಸಚಿವ ಸರಬಾನಂದ ಸೋನುವಾಲ್ ತಮ್ಮ ಟ್ವಿಟರ್ ಖಾತೆಯಲ್ಲಿ ಈ ವಿಷಯ ಹಂಚಿಕೊಂಡಿದ್ದಾರೆ.

ಈ ಟ್ವಿಟರನ್ನು ಬುಧವಾರ ರೀಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ಇದು ನಮ್ಮ ಸಾಂಸ್ಕೃತಿಕ ಬೇರುಗಳೊಂದಿಗೆ ಸಂಪರ್ಕ ಸಾಧಿಸಲು ಮತ್ತು ಭಾರತದ ವೈವಿಧ್ಯತೆಯ ಸುಂದರ ಅಂಶಗಳನ್ನು ಅನ್ವೇಷಿಸಲು ಒಂದು ಅನನ್ಯ ಅವಕಾಶವಾಗಿದೆ’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ : BW SPECIAL | #VandeBharat Express | ಮೈಸೂರು – ಚೆನ್ನೈ ವಂದೇ ಭಾರತ್‌ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣಿಸಿದ ಪ್ರಯಾಣಿಕರೆಷ್ಟು? ಈ ರೈಲು ಸೇವೆಗಿದ್ಯಾ ಡಿಮ್ಯಾಂಡ್?

ಈ ಮೂಲಕ ವಿಶ್ವದ ಅತಿ ಉದ್ದದ ಜಲಮಾರ್ಗದಲ್ಲಿ ಗಂಗಾಲ ವಿಲಾಸ ಕ್ರೂಸ್ ಪ್ರಯಾಣಿಸಲಿದೆ. ಕ್ರೂಸ್ 18 ಸೂಟ್‌ಗಳೊಂದಿಗೆ 80 ಪ್ರಯಾಣಿಕರನ್ನು ಕರೆದೊಯ್ಯುವ ಸಾಮರ್ಥ್ಯವನ್ನು ಹೊಂದಿದೆ.

ಗಂಗಾ ವಿಲಾಸ್ ಕ್ರೂಸ್ ಪ್ರಯಾಣದ ಬಗ್ಗೆ :

ವಾರಣಾಸಿಯಿಂದ ಅಸ್ಸಾಂ ನ ದಿಬ್ರುಗಢ್ ವರೆಗೆ ಗಂಗಾವಿಲಾಸ್ ಹಡುಗು ಚಲಿಸುವ ನದಿ ಮಾರ್ಗದ ಚಿತ್ರ

ಈ ಕ್ರೂಸ್ 51 ದಿನಗಳ ಕಾಲ ಸಾಹಸಮಯ ಪ್ರಯಾಣವನ್ನು ಬೆಳಸಲಿದೆ ಮತ್ತು 15 ದಿನಗಳ ಕಾಲ ಬಾಂಗ್ಲಾದೇಶದ ಮೂಲಕ ಹಾದುಹೋಗುತ್ತದೆ. ಇದರ ನಂತರ ಅಸ್ಸಾಂನ ಬ್ರಹ್ಮಪುತ್ರ ನದಿಯ ಮೂಲಕ ದಿಬ್ರುಗಢವನ್ನು ತಲುಪಲಿದೆ. ಐಷಾರಾಮಿ ಕ್ರೂಸ್ ಭಾರತ ಮತ್ತು ಬಾಂಗ್ಲಾದೇಶದ 5 ರಾಜ್ಯಗಳ ಮೂಲಕ 3,200 ಕಿಲೋಮೀಟರ್ ದೂರವನ್ನು ಕ್ರಮಿಸುತ್ತದೆ. ವರದಿಗಳ ಪ್ರಕಾರ, ಇದು ಐಷಾರಾಮಿ ಟ್ರಿಪಲ್ ಡೆಕ್ (ಮೂರು ಅಂತಸ್ತುಗಳನ್ನು ಹೊಂದಿರುವ) ಕ್ರೂಸ್ ವಾರಣಾಸಿಯಿಂದ ಅಸ್ಸಾಂನ ದಿಬ್ರುಗಢ್‌ಗೆ ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ, ಅಸ್ಸಾಂ ಮತ್ತು ಬಾಂಗ್ಲಾದೇಶದ ಒಟ್ಟು 27 ನದಿ ವ್ಯವಸ್ಥೆಗಳ ಮೂಲಕ ಹಾದುಹೋಗುತ್ತದೆ. ಈ ಯಾತ್ರೆಯಲ್ಲಿ ಗಂಗಾ, ಭಾಗೀರಥಿ, ಹೂಗ್ಲಿ, ಮೇಘನ, ಜಮುನ, ಪದ್ಮ ಹಾಗೂ ಬ್ರಹ್ಮಪುತ್ರ ಪ್ರಮುಖ ನದಿಗಳಲ್ಲಿಯೂ ಕ್ರೂಸ್ ಸಂಚರಿಸಲಿದೆ.

50 ಪ್ರವಾಸಿ ತಾಣಗಳಿಗೆ ಕ್ರೂಸ್ ಭೇಟಿ :

ಬಗ್ಗೆ ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗಗಳ ಇಲಾಖೆಯ ಮಾಹಿತಿ ಪ್ರಕಾರ, ವಿಶ್ವ ಪರಂಪರೆಯ ತಾಣಗಳು, ರಾಷ್ಟ್ರೀಯ ಉದ್ಯಾನವನಗಳು, ನದಿ ಘಟ್ಟಗಳು ಮತ್ತು ಪಶ್ಚಿಮ ಬಂಗಾಳದ ಕೋಲ್ಕತ್ತಾ, ಅಸ್ಸಾಂನ ಗುವಾಹಟಿ, ಬಿಹಾರದ ಪಾಟ್ನಾ ಮತ್ತು ಜಾರ್ಖಂಡ್‌ನ ಸಾಹಿಬ್‌ಗಂಜ್‌ನಂತಹ ಪ್ರಮುಖ ನಗರಗಳು ಸೇರಿದಂತೆ 50 ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಮೂಲಕ 51 ದಿನಗಳ ವಿಹಾರವನ್ನು ಈ ಯಾತ್ರೆಯಲ್ಲಿ ಪ್ಲಾನ್ ಮಾಡಲಾಗಿದೆ.

ಗಂಗಾ ವಿಲಾಸ್ ವಿಶ್ವದ ಅತಿ ಉದ್ದದ ನದಿ ವಿಹಾರ ಎಂಬುದನ್ನು ಗಮನಿಸಬೇಕು. ಈ ಗಂಗವಿಲಾಸ ಹಡಗು 62 ಮೀಟರ್ ಉದ್ದ, 12 ಮೀಟರ್ ಅಗಲ ಮತ್ತು 1.4 ಮೀಟರ್ ಡ್ರಾಫ್ಟ್ನೊಂದಿಗೆ ಆರಾಮವಾಗಿ ನದಿಯಲ್ಲಿ ಸಾಗುತ್ತದೆ. ಈ ಹಡಗಿನಲ್ಲಿ ಒಟ್ಟು ಮೂರು ಡೆಕ್‌ಗಳು ಮತ್ತು 18 ಸೂಟ್‌ಗಳನ್ನು ಹೊಂದಿದೆ.  ಪ್ರವಾಸಿಗರಿಗೆ ಸ್ಮರಣೀಯ ಮತ್ತು ಐಷಾರಾಮಿ ಅನುಭವವನ್ನು ಒದಗಿಸಲು ಎಲ್ಲಾ ಸೌಕರ್ಯಗಳನ್ನು ಈ ಕ್ರೂಸ್ ಹೊಂದಿದೆ.

This is a unique opportunity to connect with our cultural roots and discover beautiful aspects of India’s diversity. https://t.co/zylIIgRMdO

— Narendra Modi (@narendramodi) January 11, 2023
WhatsApp Join our WhatsApp Channel
Previous Post

#NammaMetro News | ನಿರ್ಮಾಣ ಹಂತದ ಮೆಟ್ರೊ ಪಿಲ್ಲರ್ ಕುಸಿತ : ತಾಯಿ- ಮಗು ಸಾವು

Next Post

#PrajaDhwaniYatre | ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಗೆ ಚಾಲನೆ : ಬಿಜೆಪಿ ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಿದ ಕೈಪಕ್ಷ

Next Post
ಬೆಳಗಾವಿಯಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಗೆ ಚಾಲನೆ ನೀಡಿದ ಸಂದರ್ಭದ ಚಿತ್ರ

#PrajaDhwaniYatre | ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಗೆ ಚಾಲನೆ : ಬಿಜೆಪಿ ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಿದ ಕೈಪಕ್ಷ

PetShop | ಬೆಂಗಳೂರು : 'ಪೆಟ್ ಶಾಪ್'ಗಳಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ 1 ಸಾವಿರಕ್ಕೂ ಹೆಚ್ಚು ದೇಶ, ವಿದೇಶಿ ಪ್ರಾಣಿ- ಪಕ್ಷಿಗಳ ರಕ್ಷಣೆ!

Please login to join discussion

Like Us on Facebook

Follow Us on Twitter

Recent News

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group