Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Public interest

#Desi IndOS Mobile Phones | ಆಂಡ್ರಾಯ್ಡ್ ಮೊಬೈಲ್ ಆಪರೇಟಿಂಗ್ ವ್ಯವಸ್ಥೆಗೆ ಪರ್ಯಾಯ : ದೇಶೀಯ ‘ಇಂಡೋಸ್ ‘ ಹೊರತರಲು ಕೇಂದ್ರ ಸರ್ಕಾರ ಪ್ರಯತ್ನ

ಭಾರತವು ವಿಶ್ವದಲ್ಲೇ ಅತಿದೊಡ್ಡ ಮೊಬೈಲ್ ಫೋನ್ ಮಾರುಕಟ್ಟೆಯನ್ನು ಹೊಂದಿದೆ | ದೇಶೀಯ ಮೊಬೈಲ್ ಆಪರೇಟಿಂಗ್ ಸಿಸ್ಟಮ್ ಹೊರತಂದು ಸುರಕ್ಷಿತ ಮೊಬೈಲ್ ಬಳಕೆ, ಹೊಸ ಅವಕಾಶ ಹಾಗೂ ಸ್ಪರ್ಧೆ ಸೃಷ್ಟಿಸಲು ಕೇಂದ್ರ ಸರ್ಕಾರ ನಿರ್ಧಾರ | ಹೇಗೆ ಮತ್ತು ಯಾವಾಗ ಹೊಸ ‘ಇಂಡೋಸ್’ ಜಾರಿಗೆ ಬರಲಿದೆ ಎಂಬುದು ಸ್ಪಷ್ಟವಾಗಿಲ್ಲ

by Bengaluru Wire Desk
January 17, 2023
in Public interest
Reading Time: 1 min read
0
ಮೊಬೈಲ್ ಬಳಕೆಯ ಸಾಂದರ್ಭಿಕ ಚಿತ್ರ

ಮೊಬೈಲ್ ಬಳಕೆಯ ಸಾಂದರ್ಭಿಕ ಚಿತ್ರ

ವಿಶ್ವದಲ್ಲೇ ಅತಿದೊಡ್ಡ ಮೊಬೈಲ್ ಫೋನ್ ಮಾರುಕಟ್ಟೆಯನ್ನು ಹೊಂದಿದ ಭಾರತದಲ್ಲಿ ಟೆಕ್ ದೈತ್ಯ ಸಂಸ್ಥೆ ಗೂಗಲ್ ಹಾಗೂ ಆಪಲ್ ಗೆ ಸವಾಲೊಡ್ಡುವಂತೆ ಆಂಡ್ರಾಯ್ಡ್  ರೀತಿ, ದೇಶೀಯ ಮೊಬೈಲ್ ಆಪರೇಟಿಂಗ್ ಸಿಸ್ಟಮ್ ‘ಇಂಡೋಸ್’ (IndOS) ಹೊರತರಲು ಕೇಂದ್ರ ಸರ್ಕಾರ ಯೋಜಿಸುತ್ತಿದೆ.

ಭಾರತದ ನ್ಯಾಯೋಚಿತ ವ್ಯಾಪಾರ ನಿಯಂತ್ರಕವು, ಗೂಗಲ್ ಸಂಸ್ಥೆಗೆ ತನ್ನ ಪ್ರಬಲ ಸ್ಥಾನವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಭಾರಿ ದಂಡವನ್ನು ವಿಧಿಸಿದ ಮೇಲೆ, ಕೇಂದ್ರ ಸರ್ಕಾರವು ಈಗ ಸ್ಥಳೀಯ ‘ದೇಸಿ’ ಮೊಬೈಲ್ ಆಪರೇಟಿಂಗ್ ಸಿಸ್ಟಮ್ ಅನ್ನು ಹೊರತರಲು ತೀರ್ಮಾನಿಸಿದೆ. ದೇಶದಲ್ಲಿ ಮೊಬೈಲ್ ಆಪರೇಟಿಂಗ್ ಸಿಸ್ಟಂ ಮಾರುಕಟ್ಟೆಯಲ್ಲಿ ಗೂಗಲ್ ಆಂಡ್ರಾಯ್ಡ್ (Google ನ Android) ಶೇ.97ರಷ್ಟು ಮತ್ತು ಆಪಲ್ (Apple iOS) ಸಣ್ಣ ಪಾಲನ್ನು ಹೊಂದಿದೆ. ಈ ಸ್ಪರ್ಧೆಯನ್ನು ಸಮರ್ಥವಾಗಿ ಎದುರಿಸಲು ಅನುವಾಗುವಂತೆ ಈ ಕ್ರಮ ಕೈಗೊಳ್ಳಲು ಮುಂದಾಗಿದೆ ಎಂದು ಬಿಸಿನೆಸ್ ಸ್ಟ್ಯಾಂಡರ್ಡ್ ಕೇಂದ್ರ ಸರ್ಕಾರದ ಉನ್ನತ ಸರ್ಕಾರಿ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.

ಫೀಚರ್ ಫೋನ್‌ (Feature Phones)ಗಳು ಮತ್ತು ಸ್ಮಾರ್ಟ್‌ಫೋನ್‌ (Smart Phones) ಗಳನ್ನು ಒಳಗೊಂಡಿರುವ ಭಾರತೀಯ ಮೊಬೈಲ್ ಫೋನ್ ಮಾರುಕಟ್ಟೆಯು 2022ರಲ್ಲಿ 1.4 ಟ್ರಿಲಿಯನ್ ಆದಾಯ ಗಳಿಸುತ್ತಿದ್ದು, 2026ನೇ ಇಸವಿಯ ವೇಳೆಗೆ 2.4 ಟ್ರಿಲಿಯನ್ ಆದಾಯವನ್ನು ಗಳಿಸುವ ಮುನ್ಸೂಚನೆಯನ್ನು ಹೊಂದಿದೆ ಎಂದು ಇತ್ತೀಚಿನ ಫ್ರಾಸ್ಟ್ ಮತ್ತು ಸುಲ್ಲಿವಾನ್ ವರದಿಯಲ್ಲಿ ತಿಳಿಸಲಾಗಿದೆ.

IndOS ಎಂದು ಹೇಳಲಾದ ಈ ಯೋಜನೆಯನ್ನು ಕೇಂದ್ರ ಸರ್ಕಾರ, ಸ್ಟಾರ್ಟ್‌ಅಪ್‌ಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ ಮೂಲಕ ಹೊರತರಲು ಉದ್ದೇಶಿಸಿದೆ ಎಂದು ವರದಿ ಮಾಡಿದೆ. “ಭಾರತವು ಜಗತ್ತಿನ ಅತಿದೊಡ್ಡ ಮೊಬೈಲ್ ಸಾಧನ ಮಾರುಕಟ್ಟೆಗಳಲ್ಲಿ ಒಂದಾಗಿದೆ. ನಮ್ಮ ಉದ್ದೇಶವು ಸುರಕ್ಷಿತ ಭಾರತೀಯ ಮೊಬೈಲ್ ಆಪರೇಟಿಂಗ್ ಸಿಸ್ಟಮ್ ಅನ್ನು ರಚಿಸುವುದಾಗಿದೆ. ಇದರಿಂದಾಗಿ ಭಾರತೀಯ ಮಾರುಕಟ್ಟೆಯಲ್ಲಿ ಆಂಡ್ರಾಯ್ಡ್‌ನ ಪ್ರಾಬಲ್ಯ ಮತ್ತು ಆಪಲ್ ಕಂಪನಿಯ ಐಒಎಸ್‌ (IOS) ನ ಸಣ್ಣ ಪಾಲಿಗಾಗಿ ಹೊಸ ಆಯ್ಕೆಗಳು ಮತ್ತು ಸ್ಪರ್ಧೆಯನ್ನು ಸೃಷ್ಟಿಸುತ್ತದೆ ”ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಬ್ಯುಸಿನೆಸ್ ಸ್ಟ್ಯಾಂಡರ್ಡ್‌ಗೆ ಹೇಳಿದ್ದಾರೆ.

ಭಾರತದ ಸ್ಪರ್ಧಾತ್ಮಕ ಆಯೋಗವು (CCI) ಇತ್ತೀಚೆಗೆ ಆಲ್ಫಾಬೆಟ್ ಇಂಕ್ (Alphabet In) ಮಾಲೀಕತ್ವದ ಗೂಗಲ್ ಗೆ  $161 ಮಿಲಿಯನ್ ಡಾಲರ್ ದಂಡ ವಿಧಿಸಿತ್ತು ಮತ್ತು ಆಂಡ್ರಾಯ್ಡ್‌ನಲ್ಲಿ ತನ್ನ ಪ್ರಾಬಲ್ಯವನ್ನು ಬಳಸಿಕೊಳ್ಳುವುದಕ್ಕಾಗಿ ಮತ್ತು ಅಪ್ಲಿಕೇಶನ್‌ಗಳನ್ನು ಪೂರ್ವ-ಸ್ಥಾಪಿಸಲು (Pre-installing apps) ಸಂಬಂಧಿಸಿದ ಸ್ಮಾರ್ಟ್‌ಫೋನ್ ತಯಾರಕ (Smartphone makers)ರ ಮೇಲೆ ವಿಧಿಸಲಾದ ನಿರ್ಬಂಧಗಳನ್ನು ಬದಲಾಯಿಸುವಂತೆ ಕೇಳಿದೆ.

ಸಿಸಿಐ ನ ಈ ನಿರ್ಧಾರದಿಂದಾಗಿ ತನ್ನ ದೀರ್ಘಕಾಲದ ವ್ಯವಹಾರ ಮಾದರಿಯನ್ನು ಬದಲಾಯಿಸಲು ಒತ್ತಾಯಿಸಲಾಗುತ್ತಿದೆ ಮತ್ತು ಇದರ ಪರಿಣಾಮ ಸ್ಮಾರ್ಟ್‌ಫೋನ್‌ಗಳು ಹೆಚ್ಚು ದುಬಾರಿಯಾಗಲಿದೆ. ಇಂಟರ್ನೆಟ್‌ಗೆ ಹಾನಿಯಾಗುತ್ತದೆ. ಗೌಪ್ಯತೆಗೆ ಅಪಾಯಗಳನ್ನು ಹೆಚ್ಚಿಸುತ್ತದೆ ಮತ್ತು ಅಪ್ಲಿಕೇಶನ್ ಡೆವಲಪರ್‌ಗಳ ವೆಚ್ಚವನ್ನು ಹೆಚ್ಚಿಸುತ್ತದೆ ಎಂದು ಗೂಗಲ್ ಹೇಳಿದೆ.

ಸ್ವದೇಶಿ ಮೊಬೈಲ್ ತಯಾರಕರು ಫೋನ್‌ಗಳಲ್ಲಿ ಭಾರತೀಯ ಆಪರೇಟಿಂಗ್ ಸಿಸ್ಟಮ್‌ನ ಕ್ರಮವನ್ನು ಬೆಂಬಲಿಸುತ್ತಾರೆ ಎಂದು ವರದಿಯಾಗಿದೆ. ಗೂಗಲ್ ತನ್ನ ಆಂಡ್ರಾಯ್ಡ್ ಸಿಸ್ಟಮ್ ಪರವಾನಗಿ (licenses) ಯನ್ನು ಸ್ಮಾರ್ಟ್‌ಫೋನ್ ತಯಾರಕರಿಗೆ ನೀಡುತ್ತದೆ.  ಆದರೆ ಗೂಗಲ್, ತನ್ನದೇ ಆದ ಅಪ್ಲಿಕೇಶನ್‌ಗಳನ್ನು ಆ ಮೊಬೈಲ್ ಗಳಲ್ಲಿ ಖಡ್ಡಾಯವಾಗಿ ಪ್ರೀ ಇನ್ ಸ್ಟಾಲ್ ಮಾಡಬೇಕೆಂದು ಸ್ಪರ್ಧಾತ್ಮಕ ವಿರೋಧಿ ನಿರ್ಬಂಧಗಳನ್ನು ಇದು ವಿಧಿಸುತ್ತದೆ ಎಂದು ವಿಮರ್ಶಕರು ಹೇಳುತ್ತಾರೆ. ಆದರೆ ಗೂಗಲ್ ಕಂಪನಿ ಮಾತ್ರ, ಅಂತಹ ಒಪ್ಪಂದಗಳು ಆಂಡ್ರಾಯ್ಡ್ ಅನ್ನು ಮುಕ್ತವಾಗಿಡಲು ಸಹಾಯ ಮಾಡುತ್ತದೆ ಎಂದು ಸಮರ್ಥನೆ ನೀಡುತ್ತಿದೆ.

ಕೇಂದ್ರ ಸರ್ಕಾರ ಹೊಸ ದೇಶೀಯ ಮೊಬೈಲ್ ಆಪರೇಟಿಂಗ್ ಸಿಸ್ಟಮ್ ‘ಇಂಡೋಸ್’ ಹೇಗೆ? ಮತ್ತು ಯಾವಾಗ ಜಾರಿಗೆ ತರಲು ಹೊರಟಿದೆ ಎಂಬುದನ್ನು ಸ್ಪಷ್ಟಪಡಿಸಿಲ್ಲ.

WhatsApp Join our WhatsApp Channel
Previous Post

#KSRTC EV Power Plus Bus Service | ಬೆಂಗಳೂರು – ಮೈಸೂರು ನಡುವೆ ಕೆಎಸ್ ಆರ್ ಟಿಸಿ ಇವಿ ಪವರ್ ಪ್ಲಸ್ ಬಸ್ ಸೇವೆಗೆ ಉತ್ತಮ ಪ್ರತಿಕ್ರಿಯೆ..!

Next Post

#Video News | ಬೆಂಗಳೂರು : ವೃದ್ಧನನ್ನು ರಸ್ತೆಯಲ್ಲಿ ಒಂದೂವರೆ ಕಿ.ಮೀ ಎಳೆದೊಯ್ದ ದ್ವಿಚಕ್ರ ಸವಾರ ; ಇಲ್ಲಿದೆ ಮನ ಕಲುಕುವ ವಿಡಿಯೋ

Next Post
ವೃದ್ಧ ಕಾರಿನ ಡ್ರೈವರ್ ಅನ್ನು ರಸ್ತೆಯಲ್ಲಿ ಎಳೆದೊಯ್ಯುತ್ತಿರುವ ದ್ವಿಚಕ್ರ ವಾಹನ ಸವಾರ. ಬಲಚಿತ್ರದಲ್ಲಿರುವಾತನೇ ಆ ವಾಹನ ಚಾಲನೆ ಮಾಡಿದ ಸುಹೇಲ್.

#Video News | ಬೆಂಗಳೂರು : ವೃದ್ಧನನ್ನು ರಸ್ತೆಯಲ್ಲಿ ಒಂದೂವರೆ ಕಿ.ಮೀ ಎಳೆದೊಯ್ದ ದ್ವಿಚಕ್ರ ಸವಾರ ; ಇಲ್ಲಿದೆ ಮನ ಕಲುಕುವ ವಿಡಿಯೋ

#SaveSharada | ಶೃಂಗೇರಿಯಿಂದ ಜ.24ರಂದು ಕಾಶ್ಮೀರದತ್ತ ಶಾರದಾ ವಿಗ್ರಹ ಯಾತ್ರೆ ಆರಂಭ

Please login to join discussion

Like Us on Facebook

Follow Us on Twitter

Recent News

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group