Tuesday, June 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special
Trending

Airshow- 2021 | ನೀಲಾಕಾಶದಲ್ಲಿ ರುದ್ರರಮಣೀಯ ವೈಮಾನಿಕ ಕಸರತ್ತು ಆರಂಭ

ಪೂರ್ವಭ್ಯಾಸದಲ್ಲಿ ಲೋಹದ ಹಕ್ಕಿಗಳ ಚಿತ್ತಾಕರ್ಷಕ ಪ್ರದರ್ಶನಕ್ಕೆ ಮಾರುಹೋದ ವೀಕ್ಷಕರು

by Bengaluru Wire Desk
February 2, 2021
in BW Special, News Wire
Reading Time: 1 min read
1

ಬೆಂಗಳೂರು : ಬಿರು ಬಿಸಿಲಿನಲ್ಲಿ ಕೆಂಪು ಬಿಳಿ ಬಣ್ಣದ ಸೂರ್ಯಕಿರಣ ಯುದ್ಧವಿಮಾನ ಆಕಾಶವನ್ನು ಸೀಳಿ ಮುನ್ನುಗ್ಗುತ್ತಿತ್ತು. ಸಾರಂಗ ಹೆಲಿಕಾಪ್ಟರ್ ಗಗನದಲ್ಲಿ ಸಾಗುತ್ತಾ ನವಿಲಿನ ನರ್ತನ ಮಾಡಿತ್ತು. ಯುದ್ಧ ವಿಮಾನಗಳು ಶಬ್ದಾತೀತ ವೇಗದಲ್ಲಿ ಸಾಗುತ್ತಿದ್ದವು…..!

ನಾಳೆಯಿಂದ ಯಲಹಂಕ ವಾಯುನೆಲೆಯಲ್ಲಿ ಮೂರು ದಿನಗಳ ಕಾಲ ವೈಮಾನಿಕ ಪ್ರದರ್ಶನ ನಡೆಯಲಿದೆ. ಮಂಗಳವಾರ ಪೂರ್ಣ ರೀತಿಯ ಪೂರ್ವ ಸಿದ್ಧತಾ ತಾಲೀಮಿನಲ್ಲಿ ಕಂಡು ಬಂದ ದೃಶ್ಯಗಳು.

ಭಾರತೀಯ ಸೇನೆಯ ಸೂರ್ಯಕಿರಣ ಹಾಗೂ ಸಾರಂಗ್ ಜೊತೆಯಾಗಿ ಇದೇ ಪ್ರಥಮ ಬಾರಿಗೆ ವೈಮಾನಿಕ ಪ್ರದರ್ಶನ ನೀಡುತ್ತಿದೆ. ಇಂದು ನಡೆದ ಪೂರ್ವಭಾವಿ ಪ್ರದರ್ಶನದಲ್ಲಿ ಸೂರ್ಯಕಿರಣ ವಿಮಾನಗಳು ಆಕಾಶದಲ್ಲಿ ಹೃದಯ ಆಕಾರದಲ್ಲಿ ಬಿಡಿಸಿದ ಚಿತ್ತಾರ ಎಲ್ಲರ ಗಮನ ಸೆಳೆಯಿತು.

ಇದಲ್ಲದೆ ಎಲ್ ಸಿಎ ತರಬೇತಿ ವಿಮಾನ, ಎಚ್ ಟಿಟಿ-40, ಐಜೆಟಿ, ಸುಧಾರಿತ ಹಾಕ್, ಎಂಕೆ-132, ಸಿವಿಲ್ ಡಿಒ-228 ತರಬೇತಿ ವಿಮಾನಗಳ ವಿಭಾಗದಲ್ಲಿ ಪ್ರದರ್ಶನಗೊಂಡವು.

ಸುಖೋಯ್ 30 ಎಂಕೆಐ, ಸುಧಾರಿತ ಹಗುರ ಹೆಲಿಕಾಪ್ಟರ್ (ಎಎಲ್ ಎಚ್) ರುದ್ರ, ಹಗುರ ಯುದ್ಧವಿಮಾನ (ಎಲ್ ಸಿಎಚ್), ಹಗುರ ಉಪಯೋಗಿ ಹೆಲಿಕಾಪ್ಟರ್ (ಎಲ್ ಯುಎಚ್) ಕೂಡ ಆಕಾಶದಲ್ಲಿ ಆಕರ್ಷಕ ಪ್ರದರ್ಶನ ನೀಡಿ ನೋಡುಗರನ್ನು ರಂಜಿಸಿದವು.

ಹಿಂದೂಸ್ಥಾನ ಏರೊನಾಟಿಕ್ ಲಿಮಿಟೆಡ್ (ಎಚ್ ಎಎಲ್)
ನಾಳಿನ ಉದ್ಘಾಟನಾ ಕಾರ್ಯಕ್ರಮದಲ್ಲಿ “ಆತ್ಮನಿರ್ಭರ ವೈಮಾನಿಕ ಪ್ರದರ್ಶನ” ನೀಡಲಿದೆ. ಈ ಫಾರ್ಮೇಶನ್ ಫ್ಲೈಟ್ ವೈಮಾನಿಕ ಪ್ರದರ್ಶನದಲ್ಲಿ ಎಚ್ ಎಎಲ್ ರಕ್ಷಣೆ ಹಾಗೂ ವೈಮಾನಿಕ ಕ್ಷೇತ್ರದಲ್ಲಿನ ತನ್ನ ಸಾಮರ್ಥ್ಯವನ್ನು ಪ್ರದರ್ಶಿಸಿದವು.

ಆಕಾಶದಲ್ಲಿ ನಡೆಸುವ ಈ ಆಕರ್ಷಕ ವೈಮಾನಿಕ ಕಸರತ್ತಿನಲ್ಲಿ ಎಚ್ ಎಎಲ್ ನಿರ್ಮಿತ ತರಬೇತಿ ವಿಮಾನಗಳು, ಯುದ್ಧ ವಿಮಾನಗಳು, ಹೆಲಿಕಾಪ್ಟರ್ ಗಳ ಮೂಲಕ ಹಾರಾಟ ನಡೆಸುತ್ತಾ ವಿಶ್ವದ ಮೊದಲ ಹೈಬ್ರೀಡ್ ಪ್ರದರ್ಶನದಲ್ಲಿ ಭಾರತದ ವೈಮಾನಿಕ ಸಾಮರ್ಥ್ಯ ತಿಳಿಸಿಕೊಡಲಿವೆ.

“ಹುಟ್ಟು, ಸ್ವದೇಶಿ, ಸಹಭಾಗಿತ್ವ” ಎಂಬ ಥೀಮ್ ಅಡಿಯಲ್ಲಿ ಈ ಆತ್ಮನಿರ್ಭರ ಪಾರ್ಮೇಶನ್ ಫ್ಲೈಟ್ ವೈಮಾನಿಕ ಪ್ರದರ್ಶನವನ್ನು ಫೆ.3ರಂದು ನೀಡಲಿವೆ. ಇದಕ್ಕೆ ಪೂರ್ವಭಾವಿಯಾಗಿ ಇಂದು ಯಲಹಂಕ ವಾಯುನೆಲೆಯಲ್ಲಿ ಪೂರ್ಣರೂಪದ ಪ್ರದರ್ಶನ ಕೈಗೊಳ್ಳಲಾಯಿತು.

ಎಚ್ ಎಎಲ್ ಸ್ಥಿರ ಪ್ರದರ್ಶನದಲ್ಲಿ ಡಿಒ-228, ಎಚ್ ಟಿಟಿ ಟರ್ಬೊ ಟ್ರೈನರ್,ಎಲ್ ಯುಎಚ್ ಮತ್ತು ಎಎಲ್ ಎಚ್ – ಎಂಕೆ 3 ವಿಮಾನಗಳು ಹಾಗೂ ಹೆಲಿಕಾಪ್ಟರ್ ಗಳನ್ನು ಇಡಲಾಗಿದೆ.
ಪೂರ್ವ ಸಿದ್ಧತಾ ತಾಲೀಮು ನಡೆಯುವ ಫೆ.2 ರಂದು ರಕ್ಷಣಾ ಪಡೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತವರ ಕುಟುಂಬಕ್ಕೆ ವೈಮಾನಿಕ ಸ್ಥಳಕ್ಕೆ ಭೇಟಿ ಕೊಡಲು ಅವಕಾಶ ಕಲ್ಪಿಸಲಾಗಿತ್ತು. ಕೋವಿಡ್ ಸುರಕ್ಷತೆ ನಿಯಮಾವಳಿ ರೀತಿ ಪ್ರದರ್ಶನದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿತ್ತು. ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಪ್ರೇಕ್ಷಕರು ಲೋಹದ ಹಕ್ಕಿಗಳ ಚಮತ್ಕಾರ ನೋಡಿ ಥ್ರಿಲ್ ಆದರು.

ಇನ್ನೊಂದೆಡೆ ಪ್ರದರ್ಶಕರ ವಿಭಾಗದಲ್ಲಿ ಆಲ್ಫಾ ಡಿಸೈನ್ ಟೆಕ್ನಾಲಜಿ ಸೇರಿದಂತೆ ದೇಶ – ವಿದೇಶಗಳ ಪ್ರದರ್ಶಕರು ಮೂರು ದಿನಗಳ ಏರ್ ಶೋ ನಲ್ಲಿ ತಮ್ಮ ಕಂಪನಿಗಳ ಯುದ್ಧ ಸಾಮಗ್ರಿ, ವೈಮಾನಿಕ ತಂತ್ರಙ್ಞನದ ಪ್ರದರ್ಶನಕ್ಕೆ ಸಿದ್ದರಾಗಿದ್ದಾರೆ.

ಕೋವಿಡ್ ವರದಿ ಇದ್ದರಷ್ಟೆ ಪ್ರವೇಶ :
ಪ್ರತಿವರ್ಷ 5 ದಿನಗಳ ಕಾಲ ಏರ್ ಶೋ ಕಾರ್ಯಕ್ರಮ ನಡೆಯುತ್ತಿತ್ತಿ. ಆದರೆ ಈ ಬಾರಿ ಕೋವಿಡ್ ಸೋಂಕು ಹಿನ್ನಲೆಯಲ್ಲಿ ನಿಗಧಿಪಡಿಸಿದ ಮಿತಿಯಲ್ಲಿ ಇ-ಟಿಕೆಟ್ ಖರೀದಿಸಿ, ಕೋವಿಡ್ ಟೆಸ್ಟ್ ವರದಿ ನೆಗಟಿವ್ ಬಂದವರಿಗಷ್ಟೆ ಪ್ರವೇಶ ಕಲ್ಪಿಸಲಾಗಿದೆ. ಉಳಿದಂತೆ ಆಸಕ್ತರು ಏರೊ ಇಂಡಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಂಡು ಹೈಬ್ರೀಡ್ ಮಾದರಿಯ ಏರ್ ಶೋ ಕಾರ್ಯಕ್ರಮ ವೀಕ್ಷಿಸಬಹುದು.

ಕಳೆದ ನಾಲ್ಕೈದು ತಿಂಗಳಿನಿಂದಲೇ ಏರ್ ಶೋ ಕಾರ್ಯಕ್ರಮಕ್ಕೆ ಪೂರ್ವಸಿದ್ಧತೆಗಳನ್ನು ಕೈಗೊಂಡಿದೆ. ತುರ್ತು ಚಿಕಿತ್ಸೆ, ವೈದ್ಯೋಪಚಾರ, ವಿಪತ್ತು ನಿರ್ವಹಣೆ, ವೈಮಾನಿಕ ಅಪಾಯ, ಅನುಮಾನಾಸ್ಪದ ದ್ರೋಣ್ ಹಾರಾಟ ತಡೆಗಟ್ಟುವಿಕೆ ಸೇರಿದಂತೆ ಮತ್ತಿತರ ಪರಿಸ್ಥಿತಿ ಎದುರಿಸಲು ಯಲಹಂಕ ವಾಯುನೆಲೆ ಸಿದ್ಧವಾಗಿದೆ.

ನೆಲಮಟ್ಟದಲ್ಲಿ ಶಸ್ತ್ರಸಜ್ಜಿತ ಭದ್ರತಾ ಪಡೆಗಳನ್ನು ನಿಯೋಜಿಸಲಾಗುವುದೆ. ಯಲಹಂಕ ವಾಯುನೆಲೆಯಲ್ಲಿ ಮೂರು ಹಂತದ ಭದ್ರತೆ ಒದಗಿಸಲಾಗಿದೆ.

ಕಳೆದ ಬಾರಿಯಂತೆ ಅಗ್ನಿ ಅವಘಡ ಸಂಭವಿಸಿದಂತೆ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ವಾಹನ ನಿಲ್ದಾಣದಲ್ಲಿ ಹುಲ್ಲು ಬೆಳೆಯದಂತೆ ಕ್ರಮ ಕೈಗೊಳ್ಳಲಾಗಿದೆ. ಆ ಜಾಗವನ್ನು ಸಮತಟ್ಟು ಮಾಡಲಾಗಿದ್ದು, ಯಾವುದೇ ಅಗ್ನಿ ಅವಘಡ ಆಗದಂತೆ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ.

ಉದ್ಘಾಟನಾ ದಿನದಂದು 42 ವಿಮಾನಗಳಿಂದ ಕಸರತ್ತು 
ಈ ಬಾರಿಯ 13ನೇ ಆವೃತ್ತಿಯ ಏರ್ ಶೋ- 2021ನಲ್ಲಿ 42 ವಿಮಾನಗಳು ಸ್ಥಿರ ಪ್ರದರ್ಶನದಲ್ಲಿರಲಿವೆ. ಫೆ.3 ರ ಉದ್ಘಾಟನಾ ದಿನದಂದು ಎಲ್ ಸಿಎ, ಹಾಕ್, ರಫಾಲ್, ಎಲ್ ಯುಎಚ್, ಜಾಗ್ವಾರ್ ಸೇರಿದಂತೆ 41 ವಿಮಾನಗಳು ವೈಮಾನಿಕ ಕಸರತ್ತು ನಡೆಸಲಿದೆ.

ಹೈಬ್ರೀಡ್ ಮಾದರಿಯ ವೈಮಾನಿಕ ಪ್ರದರ್ಶನ‌:
ವೈಮಾನಿಕ ಕಸರತ್ತು ಪ್ರತಿದಿನ ಬೆಳಿಗ್ಗೆ 9 ರಿಂದ 12 ಗಂಟೆ ತನಕ ಹಾಗೂ ಮಧ್ಯಾಹ್ನ 2 ರಿಂದ 5 ರ ತನಕ ಇರಲಿದೆ. ಮಾಸ್ಕ್ ಧರಿಸಿಬಂದರಷ್ಟೆ ಏರ್ ಶೋ ಗೆ ಪ್ರವೇಶ.

ಏರ್ ಶೋ ಪ್ರವೇಶಕ್ಕೆ ಮಿತಿ :
13ನೇ ಆವೃತ್ತಿಯಲ್ಲಿ ಏರ್ ಶೋ ಸ್ಥಿರ ಪ್ರದರ್ಶನಕ್ಕೆ ಪ್ರತಿದಿನದ ಪ್ರವೇಶ ಮಿತಿ 15,000 ಆಗಿದ್ದರೆ, ವಾಯು ಪ್ರದರ್ಶನ ಜಾಗಕ್ಕೆ ಪ್ರತಿದಿನ ಕೇವಲ 3,000 ಜನರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ.

WhatsApp Join our WhatsApp Channel
Previous Post

ಏರ್ ಶೋ-2021 ಹಿನ್ನಲೆ ; ಬೆಂಗಳೂರು ಏರ್ ಪೋರ್ಟ್ ವಿಮಾನಗಳ ಕಾರ್ಯಾಚರಣೆ ಅವಧಿ ಬದಲಾವಣೆ

Next Post

ತೇಜಸ್ ಮಾರ್ಕ್- 1ಎ ಯುದ್ಧ ವಿಮಾನ ತಯಾರಿಕೆ ಎರಡನೇ ಕೇಂದ್ರ ಲೋಕಾರ್ಪಣೆ

Next Post

ತೇಜಸ್ ಮಾರ್ಕ್- 1ಎ ಯುದ್ಧ ವಿಮಾನ ತಯಾರಿಕೆ ಎರಡನೇ ಕೇಂದ್ರ ಲೋಕಾರ್ಪಣೆ

ಆಹಾರ ಅರಿಸುವ ಅಳಿಲಿನ ಚಟುವಟಿಕೆಗಳು ಹೀಗಿರುತ್ತೆ....

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026

ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

June 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group