Monday, August 3, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

SaveSharada | ಬೆಂಗಳೂರು : ಕಾಶ್ಮೀರ ಭವನಕ್ಕೆ ಆಗಮಿಸಿದ ಶಾರದಾ ವಿಗ್ರಹ ದರ್ಶನಕ್ಕೆ ಕರಗದ ಭಕ್ತರ ಸಾಲು…!

ಸಮಾಜ ಸುಧಾರಣೆ ಹಾಗೂ ಸಬಲೀಕರಣ ವಿಭಾಗದಲ್ಲಿ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಈ ಬಾರಿಯ ಗಣರಾಜ್ಯೋತ್ಸವ ಪ್ರಶಸ್ತಿಗೆ ಕಾಶ್ಮೀರದ ಶಾರದಾ ಸಂರಕ್ಷಣಾ ಸಮಿತಿ ಸಂಸ್ಥಾಪಕರಾದ ರವೀಂದ್ರ ಪಂಡಿತ್ ಆಯ್ಕೆ

by Bengaluru Wire Desk
January 26, 2023
in Bengaluru Focus
Reading Time: 1 min read
0

ಬೆಂಗಳೂರು, ಜ.26 www.bengaluruwire.com : ಕಾಶ್ಮೀರ ಪುರವಾಸಿನಿ ಶ್ರೀ ಶಾರದಾ ದೇವಿ ಈಗ ಬೆಂಗಳೂರಿನ ಕಾಶ್ಮೀರ ಭವನದಲ್ಲಿ ವಿರಾಜಮಾನಳಾಗಿದ್ದಾಳೆ. ಶೃಂಗೇರಿಯಿಂದ ಕಾಶ್ಮೀರದ ಶಾರದಾ ದೇವಸ್ಥಾನಕ್ಕೆ ಕೊಂಡೊಯ್ಯತ್ತಿರುವ ಪಂಚಲೋಹದ ದರ್ಶನಕ್ಕೆ ಜ.28 ಮಧ್ಯಾಹ್ನದವರೆಗೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ.

ದೇಶದ ಗಡಿನಿಯಂತ್ರಣ ರೇಖೆಯಲ್ಲಿ‌ ನಿರ್ಮಿಸಿರುವ ನೂತನ ಶಾರದಾ ದೇವಸ್ಥಾನಕ್ಕೆ ಶೃಂಗೇರಿ ಮಠದಿಂದ ಪಂಚಲೋಹ ವಿಗ್ರಹವನ್ನು ಅಲ್ಲಿ ಪ್ರತಿಷ್ಠಾಪಿಸಲು, ರಸ್ತೆಮಾರ್ಗದ ಮೂಲಕ ಕೊಂಡೊಯ್ಯಲಾಗುತ್ತಿದೆ. ಶೃಂಗೇರಿಯಿಂದ ಜ.24ರಂದು ಹೊರಟು ಚಿಕ್ಕಮಗಳೂರು, ಹಾಸನ ಮೂಲಕ ಜ.25ರಂದು ನಗರಕ್ಕೆ ವಾಹನದ ಮೂಲಕ ದೇವಿಯ ಪಂಚಲೋಹ ವಿಗ್ರಹವನ್ನು ತರಲಾಗಿತ್ತು.

ಮಾತೆ ಶಾರದಾ ದೇವಿ ಪೂಜಾ ಸೇವೆ ನಿರತ ಶಾರದಾ ಸಂರಕ್ಷಣಾ ಸಮಿತಿ ಟ್ರಸ್ಟಿ ಸುರೇಂದರ್ ಮಿರ್ಜಾ

ಜ.25 ಸಂಜೆ 6 ಗಂಟೆಯಿಂದ ರಾತ್ರಿ 9.30ರ ತನಕ ನಗರದ ಶಂಕರಪುರದಲ್ಲಿರುವ ಶಂಕರಮಠದಲ್ಲಿ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಜ.26ರಂದು ಬೆಳಗ್ಗೆ ಕಾಶ್ಮೀರಭವನಕ್ಕೆ ಬೆಳಗ್ಗೆ 8.30ಕ್ಕೆಲ್ಲಾ ಶಂಕರಮಠದಿಂದ ಪಂಚಲೋಹ ವಿಗ್ರಹವನ್ನು ತೀತ್ವಾಲ್ ಗೆ ಕೊಂಡೊಯ್ಯುವ ವಾಹನದಲ್ಲಿ ತರಲಾಗಿತ್ತು.

ಬೆಳಗ್ಗೆಯಿಂದಲೇ ನಗರದ ನಾನಾ ಭಾಗಗಳಿಂದ ಜಯನಗರದ ಕಾಶ್ಮೀರ ಭವನಕ್ಕೆ ಆಗಮಿಸಿದ ಶಾರದಾ ದೇವಿಯ ಭಕ್ತರು ವಾಹನದ ಹಿಂಭಾಗದಲ್ಲಿ ವಿಗ್ರಹವನ್ನು ಇಟ್ಟಿರುವ ಕಡೆ ಸಾಲಿನಲ್ಲಿ ನಿಂತು, ಸಂಜೆ 7 ಗಂಟೆಯ ತನಕ ಅಲಂಕೃತ ಸರಸ್ವತಿಯ ವಿಗ್ರಹದ ದರ್ಶನ ಪಡೆದರು. ಕೆಲವು ಗಾಯನದ‌ ಮೂಲಕ ಶ್ರೀ ದೇವರಿಗೆ ತಮ್ಮ ಭಕ್ತಿ ಸಮರ್ಪಿಸಿದರು.

ಸಾಲಲ್ಲಿ ನಿಂತು ದೇವಿಯ ದರ್ಶನ ಪಡೆಯುತ್ತಿರುವ ಭಕ್ತಗಣ

ಜ.27 ರಂದು ಭಕ್ತರಿಗೆ ಬೆಳಗ್ಗೆ 7 ರಿಂದ ಸಂಜೆ 7 ರವರೆಗೆ ತೆರೆದಿರುತ್ತದೆ. ಅದೇ ದಿನ ಶಾರದಾ ದೇವಿ ಹವನ ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ನಡೆಯಲಿದೆ. ಜ.28 ಶನಿವಾರ
ದೇವಿಯ ದರ್ಶನವು ಬೆಳಿಗ್ಗೆ 7 ರಿಂದ ಮಧ್ಯಾಹ್ನದವರೆಗೆ ಮಾತ್ರ ಇರುತ್ತದೆ. ಬಳಿಕ ವಾಹನದಲ್ಲಿ ರಥ ಯಾತ್ರೆಯು ಮುಂಬೈಗೆ ಮುಂದುವರಿಯುತ್ತದೆ.

ರವೀಂದ್ರ ಪಂಡಿತ್

ಇದೇ ಸಂದರ್ಭದಲ್ಲಿ ಬೆಂಗಳೂರು ವೈರ್ ಜೊತೆ ಮಾತನಾಡಿದ ಕಾಶ್ಮೀರದ ಶಾರದಾ ಸಂರಕ್ಷಣಾ ಸಮಿತಿ ಸಂಸ್ಥಾಪಕರಾದ ರವೀಂದ್ರ ಪಂಡಿತ್ ಅವರು, “ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಶ್ರೀ ಶಾರದಾ ಸರ್ವಜ್ಞ ಪೀಠದ ಪುನರುತ್ಥಾನಕ್ಕೆ, ತೀತ್ವಾಲ್ ನಲ್ಲಿ‌ ನಿರ್ಮಿಸುತ್ತಿರುವ ಶಾರದಾ ದೇವಸ್ಥಾನವು ಮೊದಲ ಹೆಜ್ಜೆಯಾಗಿದೆ. ಸದ್ಯ ಶೃಂಗೇರಿಯಿಂದ ವಾಹನದ ಮೂಲಕ ಬೆಂಗಳೂರಿನ ಕಾಶ್ಮೀರ ಭವನಕ್ಕೆ ಗುರುವಾರ ಬೆಳಗ್ಗೆ ಶಾರದಾ ವಿಗ್ರಹ ತರಲಾಗಿದೆ. ಎಲ್ಲ ಭಕ್ತರು ಈ ಅವಕಾಶ ಬಳಸಿಕೊಂಡು ದೇವಿಯ ದರ್ಶನ ಪಡೆದುಕೊಳ್ಳಬಹುದು” ಎಂದರು.

ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಸರ್ವಜ್ಞ ಪೀಠದಲ್ಲಿನ ಶಾರದಾ ದೇವಸ್ಥಾನ ಪ್ರಸ್ತುತ ಹಿಮದಿಂದ ಕೂಡಿರುವ ಚಿತ್ರ.

“ಸಮಾಜ ಸುಧಾರಣೆ ಹಾಗೂ ಸಬಲೀಕರಣ ವಿಭಾಗದಲ್ಲಿ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಈ ಬಾರಿಯ ಗಣರಾಜ್ಯೋತ್ಸವ ಪ್ರಶಸ್ತಿಗೆ ತಮ್ಮನ್ನು ಆಯ್ಕೆ ಮಾಡಿದೆ. ಎಲ್ ಒಸಿಯ ತೀತ್ವಾಲ್ ನಲ್ಲಿ‌ ಶಾರದಾ ದೇವಿ ದೇವಸ್ಥಾನ ತಲುಪಲು ಅಗತ್ಯ ರಸ್ತೆ ಮಾರ್ಗ‌‌ ರಚಿಸುವಂತೆ ಶಾರದಾ ಸಮಿತಿ ಸಾಕಷ್ಟು ಬಾರಿ‌ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ.‌ ಕಾಶ್ಮೀರದ ಗಡಿ ಭಾಗದಲ್ಲಿ ಮೊತ್ತ ಮೊದಲ‌ ದೇವಸ್ಥಾನ ನಿರ್ಮಾಣಕ್ಕೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದನ್ನು ಬಿಟ್ಟು, ಈ ಪ್ರಶಸ್ತಿಗೆ ತಮ್ಮನ್ನು ಆಯ್ಕೆ ಮಾಡಿದ್ದಾರೆ. ಇದು‌‌ ನಮಗೆ ಖುಷಿ ಕೊಟ್ಟಿಲ್ಲ. ಸರ್ಕಾರ‌ ನಮ್ಮ‌ ಮನವಿಯನ್ನು ಪರಿಗಣಿಸಬೇಕು” ಎಂದು ರವೀಂದ್ರ ಪಂಡಿತರು ಜಮ್ಮು‌ ಮತ್ತು ಕಾಶ್ಮೀರ ಸರ್ಕಾರವನ್ನು ಆಗ್ರಹಿಸಿದ್ದಾರೆ.

WhatsApp Join our WhatsApp Channel
Previous Post

#IndiaRepublicDay2023 | ದೆಹಲಿಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ : LIVE

Next Post

Assembly Election 2023 | ವಿಜಯ ಸಂಕಲ್ಪ ಅಭಿಯಾನ; ಮನೆ ಮನೆಗೆ ತೆರಳಿ ಕರಪತ್ರ ಹಂಚಿದ ಸಚಿವ ಎಸ್.ಟಿ.ಸೋಮಶೇಖರ್

Next Post

Assembly Election 2023 | ವಿಜಯ ಸಂಕಲ್ಪ ಅಭಿಯಾನ; ಮನೆ ಮನೆಗೆ ತೆರಳಿ ಕರಪತ್ರ ಹಂಚಿದ ಸಚಿವ ಎಸ್.ಟಿ.ಸೋಮಶೇಖರ್

ಬೆಂಗಳೂರು : ಐಕೊಬೂ ನಗರ ನಾಗರೀಕ ಹಿತರಕ್ಷಣಾ ಸಂಘದಿಂದ ವಾರ್ಷಿಕೋತ್ಸವ ಮತ್ತು ಗಣರಾಜ್ಯೋತ್ಸವ ಆಚರಣೆ

Please login to join discussion

Like Us on Facebook

Follow Us on Twitter

Recent News

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group