Monday, June 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

  • Bengaluru Focus

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

  • Bengaluru Focus

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

#BMTCBUS | ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಬಿಎಂಟಿಸಿ ಸಂಸ್ಥೆಗೆ ಹೆಚ್ಚಿನ ಅನುದಾನಕ್ಕಾಗಿ ಸಾರ್ವಜನಿಕರ ಆಗ್ರಹ

ಬೆಂಗಳೂರಿಗೆ ಬೇಕು ಹೆಚ್ಚು ಬಿಎಂಟಿಸಿ ಬಸ್ - ಮಹಿಳೆಯರು, ವೃದ್ಧರಿಗೆ ಕೊಡಿ ಉಚಿತ ಪಾಸ್ : ಬಸ್ ಪ್ರಯಾಣಿಕರ ವೇದಿಕೆಯಿಂದ ರಾಜ್ಯ ಸರ್ಕಾರಕ್ಕೆ ಒತ್ತಾಯ

by Bengaluru Wire Desk
February 7, 2023
in Bengaluru Focus
Reading Time: 1 min read
0
ಬಿಎಂಟಿಸಿ ಬಸ್ ಸಾಂದರ್ಭಿಕ ಚಿತ್ರ

ಬಿಎಂಟಿಸಿ ಬಸ್ ಸಾಂದರ್ಭಿಕ ಚಿತ್ರ

ಬೆಂಗಳೂರು, ಫೆ.4 www.bengaluruwire.com : ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯರು, ವೃದ್ಧರು, ವಿದ್ಯಾರ್ಥಿಗಳು ಹಾಗೂ ಲೈಂಗಿಕ ಅಲ್ಪಸಂಖ್ಯಾತರಿಗೆ ಬಿಎಂಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸಲು ಈ ಬಾರಿಯ ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಅಗತ್ಯ ಅನುದಾನ ಕಲ್ಪಿಸುವಂತೆ ಬೆಂಗಳೂರು ಪ್ರಯಾಣಿಕರ ವೇದಿಕೆ ಒತ್ತಾಯಿಸಿದೆ.

ಈ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಪತ್ರ ನೀಡಲು ಇಂದ ವೇದಿಕೆವತಿಯಿಂದ ಮೆಜಿಸ್ಟಿಕ್ ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ಹಾಗೂ ಸಹಿಸಂಗ್ರಹ ಅಭಿಯಾನ ಹಮ್ಮಿಕೊಳ್ಳಲಾಯಿತು. ಇದೇ ಸಂದರ್ಭದಲ್ಲಿ ನಗರದಲ್ಲಿ ದುಬಾರಿ ಬಿಎಂಟಿಸಿ ಬಸ್ ದರದಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ ಸದಸ್ಯರು ಫಲಕಗಳನ್ನು ಹಿಡಿದು ಸಾರ್ವಜನಿಕರ ಗಮನ ಸೆಳೆದರು.

ನಗರದಲ್ಲಿ ಅನೇಕರು ದುಬಾರಿ ಬಸ್ ಟಿಕೆಟ್‍ಗಳಿಂದಾಗಿ ತಮ್ಮ ಕೆಲಸದ ಸ್ಥಳಗಳಿಗೆ 3-4 ಕಿ.ಮೀ.ಗಳಷ್ಟು ದೂರ ನಡೆದುಕೊಂಡೇ ಹೋಗುತ್ತಿದ್ದಾರೆ. ಬಸ್ ಪ್ರಯಾಣವನ್ನು ಬಳಸುವ ಅನೇಕರು ಕೇವಲ ರೂ.10 ಟಿಕೆಟ್ ದರಕ್ಕೆ ಎಷ್ಟು ದೂರ ಹೋಗಬಹುದೋ ಅಲ್ಲಿಯವರೆಗೆ ಮಾತ್ರ ಸಾರ್ವಜನಿಕ ಸಾರಿಗೆಯನ್ನು ಬಳಸುತ್ತಿದ್ದಾರೆ. ಕಡಿಮೆ ಆದಾಯವುಳ್ಳ ಕುಟುಂಬಗಳಲ್ಲಿ, ದುಬಾರಿ ಸಾರ್ವಜನಿಕ ಸಾರಿಗೆಯಿಂದಾಗಿ ಯಾವ ರೀತಿ ಅವರ ಜೀವನದ ಮೇಲೆ ಪರಿಣಾಮ ಬೀರಿದೆ ಎನ್ನುವುದಕ್ಕೆ ಅನೇಕ ಸಾಕ್ಷಿಗಳಿವೆ ಎಂದು ವೇದಿಕೆ ಕಾರ್ಯಕರ್ತರು ಮನವರಿಕೆ ಮಾಡಿಕೊಟ್ಟರು.

ಬಿಎಂಟಿಸಿ ನಗರದ ಎಲ್ಲಾ ಭಾಗಗಳಿಗೂ ಸೂಕ್ತ ಸಂಪರ್ಕ ಹಾಗೂ ಸೇವೆಯನ್ನು ಕಲ್ಪಿಸುತ್ತಿಲ್ಲ. ವಿಶೇಷವಾಗಿ ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಜನರು, ನಗರದ ಹೊರವಲಯಗಳಲ್ಲಿ ವಾಸಿಸುವವರು, ಮುಖ್ಯ ರಸ್ತೆಗಳಿಂದ ದೂರ ಒಳ ಭಾಗಗಳಲ್ಲಿ ವಾಸಿಸುತ್ತಿರುವವರು ಬಸ್ ಹಿಡಿಯಲು 2-3 ಕಿ.ಮೀ.ಗಳಷ್ಟು ದೂರ ನಡೆದುಕೊಂಡು ಹೋಗಬೇಕಾಗುತ್ತದೆ ಅಥವಾ ದುಬಾರಿ ಶೇರ್ ಆಟೋ ಸೇವೆಗಳಿಗೆ ಮೊರೆ ಹೋಗಬೇಕಾಗುತ್ತಿದೆ. ಈ ಲಭ್ಯತೆಯ ಕೊರತೆಯು ಜನರನ್ನು ಕೈಗೆಟಕುವ ಹಾಗೂ ಸುರಕ್ಷಿತ ಸಾರಿಗೆಯಿಂದ ವಂಚಿತರಾಗಿಸುತ್ತಿದ್ದು, ಮತ್ತೊಂದೆಡೆ ಖಾಸಗಿ ವಾಹನಗಳ ಆರ್ಭಟ ಹೆಚ್ಚಾಗಿಸುವಂತೆ ಮಾಡಿದೆ ಎಂದು ವೇದಿಕೆ ಸದಸ್ಯರು ಹೇಳಿದರು.

ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆಯಿಂದ ಮೆಜಿಸ್ಟಿಕ್ ನಲ್ಲಿ ಸೋಮವಾರ ಮಾನವ ಸರಪಳಿ ನಡೆಸಲಾಯಿತು.

ನಗರದ ಜನಸಂಖ್ಯೆಗೆ ಕನಿಷ್ಠ 15,660 ಬಿಎಂಟಿಸಿ ಬಸ್ ಅಗತ್ಯ :

ಬಿಎಂಟಿಸಿ ಸುಮಾರು ಒಂದು ದಶಕದಿಂದಲೂ 6000-6500 ರಷ್ಟು ಸಂಖ್ಯೆಯ ಬಸ್ಸುಗಳನ್ನೇ ನಡೆಸುತ್ತಿದೆ. ಆದರೆ ನಗರದ ಜನಸಂಖ್ಯೆ (ಪ್ರಸ್ತುತ 1.3 ಕೋಟಿ) ಹಾಗೂ ಖಾಸಗಿ ವಾಹನಗಳ ಸಂಖ್ಯೆ (ಪ್ರಸ್ತುತ 1 ಕೋಟಿ) ಆಘಾತಕಾರಿ ಪ್ರಮಾಣದಲ್ಲಿ ಹೆಚ್ಚಾಗಿದೆ. ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುವ ಜಾಗತಿಕ ಗುಣಮಟ್ಟಗಳ ಪ್ರಾವಧಾನದ ಪ್ರಕಾರ, ಬೆಂಗಳೂರು ನಗರ 1.3 ಕೋಟಿ ಜನಸಂಖ್ಯೆಯನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ 15,660 ಬಸ್ಸುಗಳ ಅಗತ್ಯವಿದೆ. ಈ ಹೋಲಿಕೆಯಲ್ಲಿ ಬಹಳ ಕಡಿಮೆ ಸಂಖ್ಯೆಯ ಬಸ್ಸುಗಳನ್ನು ಹೊಂದಿರುವ ಬಿಎಂಟಿಸಿಗೆ ಈಗ ಎದುರಾಗಿರುವ ಸೇವಾ ಅಂತರಗಳು ಹಾಗೂ ನಗರದ ಸಾರಿಗೆ ಬೇಡಿಕೆಯನ್ನು ಬಗೆಹರಿಸುವುದು ಸಾಧ್ಯವಾಗುತ್ತಿಲ್ಲ ಎಂದು ವೇದಿಕೆಯ ಸದಸ್ಯರಾದ ವಿನಯ್ ಶ್ರೀನಿವಾಸ್ ಬೆಂಗಳೂರು ವೈರ್ ಗೆ ತಿಳಿಸಿದರು.

ಪ್ರಸ್ತುತ ಬಿಎಂಟಿಸಿ ಬಳಿಯಿದೆ 5,600 ಬಸ್ :

ಕೋವಿಡ್ ಸಾಂಕ್ರಾಮಿಕದ ನಂತರ, ಬಿಎಂಟಿಸಿಯು ತೀವ್ರ ಹಣಕಾಸಿನ ಮುಗ್ಗಟ್ಟನ್ನು ಎದುರಿಸುತ್ತಿದ್ದು, ಬಿಎಂಟಿಸಿ ನೌಕರರ ಕೆಲಸದ ಪರಿಸ್ಥಿತಿಗಳು ಹಾಗೂ ಆರ್ಥಿಕ ಸ್ಥಿತಿಗತಿಗಳೂ ಸಹ ಉಲ್ಭಣಗೊಂಡಿವೆ. ಈ ಸಮಸ್ಯೆಗಳ ವಿರುದ್ಧ ಕಾರ್ಮಿಕರು ಪ್ರತಿಭಟಿಸಿದರು. ಆದರೆ ಅನೇಕರನ್ನು ಕೆಲಸದಿಂದ ವಜಾಗೊಳಿಸಲಾಯಿತು. ಇದರ ಜೊತೆಗೆ, ನೌಕರರ ನಡುವಿನ ಸಾಮಾನ್ಯ ಘರ್ಷಣೆಗಳಿಂದಾಗಿ ಬಿಎಂಟಿಸಿಯಲ್ಲಿ ಪ್ರಸ್ತುತ ಈಗಿರುವ ಬಸ್ಸುಗಳನ್ನು ನಡೆಸುವಷ್ಟು ಸಿಬ್ಬಂದಿಗಳೂ ಲಭ್ಯವಿಲ್ಲ. ಹಾಗಾಗಿ ಈಗ ಕೇವಲ 5600 ಬಸ್ಸುಗಳು ಮಾತ್ರ ರಸ್ತೆಗಳ ಮೇಲಿವೆ . ಈ ಕಾರಣವು ನಗರದ ಅನೇಕ ಪ್ರದೇಶಗಳಿಗೆ ಬಸ್ ಸೇವೆಗಳನ್ನು ಮತ್ತಷ್ಟು ಕಡಿಮೆಯಾಗಿಸಿದೆ.

ಈ ನಿಟ್ಟಿನಲ್ಲಿ ಬಸ್ ಪ್ರಯಾಣಿಕರ ವೇದಿಕೆ, ನಗರದಲ್ಲಿ ಎಲ್ಲರ ಕೈಗೆಟಕುವಂತೆ ಸುಲಭ ದರದಲ್ಲಿ ಬಿಎಂಟಿಸಿ ಬಸ್ ಸೇವೆ ದೊರಕಲು ಸರ್ಕಾರವು ಈ ಬಾರಿಯ ಬಜೆಟ್ ನಲ್ಲಿ ಈ ಕೆಳಕಂಡ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿದೆ. ಇದಲ್ಲದೆ ಜಟಕಾ.ಆರ್ಗ್ ಸರ್ಕಾರೇತರ ಸಂಘಟನೆಯು ಮುಖ್ಯಮಂತ್ರಿಗಳಿಗೆ ಆನ್ ಲೈನ್ ಸಹಿಸಂಗ್ರಹ ಅಭಿಯಾನವನ್ನು ಹಮ್ಮಿಕೊಂಡಿದೆ.

ಸಂಕ್ಷಿಪ್ತ ಬೇಡಿಕೆಗಳು :

1)    ನಗರದ ಅತ್ಯಂತ ಅಗತ್ಯವಿರುವ ಸಮುದಾಯಗಳ ಜನರಾದ ಮಹಿಳೆಯರು,Transgender ಸಮುದಾಯ , ಹಿರಿಯ ನಾಗರಿಕರು ಹಾಗೂ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಸ್ಸುಗಳಲ್ಲಿ ಪ್ರಯಾಣವನ್ನು ಉಚಿತಗೊಳಿಸಿ. ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಬಿಎಂಟಿಸಿಗೆ ಅಗತ್ಯ ಹಣಕಾಸಿನ ಹಂಚಿಕೆಯನ್ನು ಮಾಡಿ (ಅಂದಾಜು ರೂ.1,500 ಕೋಟಿಗಳು). ಈ ಹಂಚಿಕೆ ವಿಶೇಷವಾಗಿ ಉಚಿತ ಪ್ರಯಾಣ ಯೋಜನೆಗಾಗಿ ಮಾತ್ರ ಮೀಸಲಿರಬೇಕು

2)    ಬಿಎಂಟಿಸಿಗೆ ವಿಧಿಸಿರುವ ಸಿಬ್ಬಂದಿ ನೇಮಕಾತಿ ಸ್ಥಗಿತದ ಆದೇಶವನ್ನು ಹಿಂಪಡೆದು , ಕೂಡಲೇ 1,000 ಹೆಚ್ಚುವರಿ ಸಿಬ್ಬಂದಿ ನೇಮಕಾತಿಗೆ ಕ್ರಮ ಕೈಗೊಳ್ಳುವುದು. ಈ ಸಿಬ್ಬಂದಿಗಳ ವೇತನಕ್ಕಾಗಿ ಅಗತ್ಯ ಆಯವ್ಯಯ ಹಂಚಿಕೆ ಮಾಡುವುದು (ಅಂದಾಜು ರೂ.100 ಕೋಟಿಗಳು)

3)    ಬಿಎಂಟಿಸಿಗೆ 3,000 ಹೆಚ್ಚಿನ ಸಂಖ್ಯೆಯ ಬಸ್ಸುಗಳನ್ನು ಸೇರ್ಪಡೆಗೊಳಿಸುವುದು (ಹಾಲಿ ಇತರೆ ಖರೀದಿ ಯೋಜನೆಗಳ ಜೊತೆಗೆ) ಹಾಗೂ ಇದಕ್ಕಾಗಿ ಅಗತ್ಯವಾಗುವ ಹೆಚ್ಚುವರಿ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವುದು. ಅಗತ್ಯವಾಗುವ ಹೆಚ್ಚುವರಿ ಅನುದಾನ (ಬಂಡವಾಳ ವೆಚ್ಚ (Capital Expenditure) ಅಂದಾಜು 1,350 ಕೋಟಿ ರೂ.ಗಳು ಹಾಗೂ ಕಾರ್ಯಾಚರಣೆ ವೆಚ್ಚ (Operational Expenditure)ಕ್ಕಾಗಿ 4,500 ಕೋಟಿ ರೂ.ಗಳಾಗುತ್ತದೆ. ಈ ಮೇಲ್ಕಂಡ ತುರ್ತು ಕ್ರಮಗಳು ಈ ಸದ್ಯಕ್ಕೆ ಸಾಕಾಗುತ್ತದೆ. 

ಬಸ್ಸುಗಳ ಹೋಲಿಕೆಯಲ್ಲಿ ಮೆಟ್ರೋ ರೈಲುಗಳಲ್ಲಿನ ಪ್ರಯಾಣಿಕರ ಸಂಖ್ಯೆ ಬಹಳ ಕಡಿಮೆ ಇದೆ. ಆದರೂ ಸಹ ಮೆಟ್ರೋ ಯೋಜನೆಗಳಿಗೆ ಹೆಚ್ಚಿನ ಆಯವ್ಯಯ ಹಂಚಿಕೆ ಮಾಡಲಾಗುತ್ತದೆ. ಹಾಗಾದರೆ, ಬಿಎಂಟಿಸಿಯಲ್ಲಿ ಹೂಡಿಕೆ ಮಾಡಲು ಸರ್ಕಾರವನ್ನು ತಡೆಯುತ್ತಿರುವ ಅಂಶವಾದರೂ ಏನು? ಸ್ಪಷ್ಟವಾಗಿ, ಇದು ಹಣದ ಕೊರತೆ ಅಲ್ಲ. ಬದಲಿಗೆ ಇಚ್ಛಾಶಕ್ತಿಯ ಕೊರತೆ!

ನಗರದ ಸಾರಿಗೆ ಅಗತ್ಯಗಳನ್ನು ಪೂರೈಸುವ ಹಾಗೂ ಉತ್ತಮ ಸೇವೆಗಳನ್ನು ಒದಗಿಸಲು ಬಿಎಂಟಿಸಿಯನ್ನು ಬಲಪಡಿಸಲು ಇನ್ನೂ ಇತರೆ ಮಹತ್ತರವಾದ ಹಾಗೂ ಸಮಗ್ರ ಬದಲಾವಣೆಗಳನ್ನು ತರುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ, ನಗರದ ದೊಡ್ಡ ಸವಾಲುಗಳು ಹಾಗೂ ಸಂಭಾವ್ಯತೆಗಳು ಹಾಗೂ ವಿಸ್ತೃತ  ಸಂಚಾರ ಪರಿಹಾರಗಳ ಕುರಿತು ಚರ್ಚಿಸಲು, ಸಮುದಾಯ ಗುಂಪುಗಳು ಹಾಗೂ ಪ್ರಯಾಣಿಕರ ತುರ್ತು ಸಭೆಯೊಂದನ್ನು ಏರ್ಪಡಿಸುವಂತೆ ಸರ್ಕಾರವನ್ನು ಈ ಮೂಲಕ ಕೋರುವುದಾಗಿ ವೇದಿಕೆಯು ತಿಳಿಸಿದೆ.

WhatsApp Join our WhatsApp Channel
Previous Post

#Film News | ಇವನು ‘ನಮ್ ಏರಿಯಾ ಹೀರೋ’; ಸಿನಿಮಾ ಫೀಲಿಂಗ್ ಕೊಡುವ ಕಿರುಚಿತ್ರದಲ್ಲಿ ಯುವಪಡೆಯದ್ದೇ ಕಾರುಬಾರು

Next Post

Nadadevate | ನಾಡಿಗೊಂದೇ ಕನ್ನಡಾಂಬೆಯ ಭಾವಚಿತ್ರ : ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

Next Post
ಕಲಾವಿದ ಕೆ.ಸೋಮಶೇಖರ್ ರಚಿಸಿದ ನಾಡದೇವತೆಯ ಚಿತ್ರವನ್ನು ರಾಜ್ಯ ಸರ್ಕಾರ ಅಧಿಕೃತವೆಂದು ಆದೇಶಿಸಿದೆ.

Nadadevate | ನಾಡಿಗೊಂದೇ ಕನ್ನಡಾಂಬೆಯ ಭಾವಚಿತ್ರ : ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ತುಮಕೂರಿನ ಗುಬ್ಬಿ ತಾಲೂಕಿನ  ಬಿದರೆಹಳ್ಳ ಕಾವಲ್ ನಲ್ಲಿನ ಎಚ್ಎಎಲ್ ಸಂಸ್ಥೆಯ ಅತ್ಯಾಧುನಿಕ ಗ್ರೀನ್ ಫೀಲ್ಡ್ ಹೆಲಿಕಾಪ್ಟರ್ ಕಾರ್ಖಾನೆ ಚಿತ್ರ

#HAL Green Field Factory | ತುಮಕೂರಿನ ಅತ್ಯಾಧುನಿಕ ಎಚ್ಎಎಲ್ ಗ್ರೀನ್ ಫೀಲ್ಡ್  ಹೆಲಿಕಾಪ್ಟರ್ ಕಾರ್ಖಾನೆ ವಿಶೇಷತೆಗಳೇನು? ರಾಷ್ಟ್ರದ ರಕ್ಷಣಾ ಶಕ್ತಿಗೆ ಹೇಗೆ ಸಹಾಯಕ?

Please login to join discussion

Like Us on Facebook

Follow Us on Twitter

Recent News

ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

June 15, 2026

#OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

June 15, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

June 15, 2026

#OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

June 15, 2026

Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

June 15, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group