Monday, July 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

  • Bengaluru Focus

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

  • Bengaluru Focus

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW Special | BBMP Illegal A Khata | ಅಕ್ರಮ “ಎ” ಖಾತೆ ಮಾಡಿದ ಅಧಿಕಾರಿಗಳು ಹಾಗೂ ಆಸ್ತಿ ಮಾಲೀಕರಿಗೆ ಶುರುವಾಗಿದೆ ನಡುಕ !!

ನಿಮಯಬಾಹಿರ ಖಾತೆ ಪತ್ತೆ ಹಚ್ಚಲು ಪರಿಶೀಲನಾ ಸಮಿತಿ ರಚಿಸಿದ ಪಾಲಿಕೆ ಮುಖ್ಯ ಆಯುಕ್ತರು | ನಾಲ್ಕು ವಲಯಗಳಲ್ಲಿ ಹೆಚ್ಚಿನ ದೂರು ಬಂದ ಕಡೆ ಸತ್ಯಾ ಸತ್ಯತೆ ಪರಿಶೀಲಿಸಲಿದೆ ಸಮಿತಿ | ಒಂದು ತಿಂಗಳಲ್ಲಿ ವರದಿ ಸಲ್ಲಿಕೆಗೆ ಅಧಿಕಾರಿಗಳಿಗೆ ಸೂಚನೆ

by Bengaluru Wire Desk
July 3, 2023
in Bengaluru Focus, BW Special
Reading Time: 2 mins read
1
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಬೆಂಗಳೂರು, ಫೆ.22 www.bengaluruwire.com : ನಗರದಲ್ಲಿ ನಿಯಮಬಾಹಿರವಾಗಿ “ಬಿ” ಖಾತೆಯನ್ನು ಅಕ್ರಮ ಮಾರ್ಗಗಳಿಂದ “ಎ” ಖಾತೆಯನ್ನಾಗಿ ಮಾಡಿಕೊಟ್ಟ ಕಂದಾಯ ಅಧಿಕಾರಿಗಳು ಹಾಗೂ ಮನೆ ಮಾಲೀಕರಿಗೆ ಸಂಕಷ್ಟ ಎದುರಾಗಿದೆ. ಇಂತಹ ಪ್ರಕರಣಗಳನ್ನು ಕಂಡು ಹಿಡಿಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BMP) ಮುಖ್ಯ ಆಯುಕ್ತರು ನಾಲ್ವರು ಅಧಿಕಾರಿಗಳ ಪರಿಶೀಲನಾ ಸಮಿತಿ ರಚಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ನಿಯಮಗಳನ್ನು ಮೀರಿ ನಿವೇಶನಗಳಿಗೆ “ಎ” ಖಾತೆಯನ್ನು ನೀಡಲಾಗುತ್ತಿದೆ ಹಾಗೂ ಅನುಮೋದನೆ ಪಡೆಯದ ಬಡಾವಣೆ ಹಾಗೂ ಸರ್ಕಾರಕ್ಕೆ ಶುಲ್ಕ ಸಲ್ಲಿಸದೇ ನಿರ್ಮಿಸಿರುವ ನಿವೇಶನಗಳಿಗೆ ‘ಎ’ ಖಾತೆ ನೀಡಲಾಗುತ್ತಿದೆ ಎಂಬ ದೂರು ಬಂದಿದೆ. ಈ ಹಿನ್ನಲೆಯಲ್ಲಿ ಪಾಲಿಕೆಯ ದಾಸರಹಳ್ಳಿ, ರಾಜರಾಜೇಶ್ವರಿ ನಗರ, ಬೊಮ್ಮನಹಳ್ಳಿ, ಮಹದೇವಪುರ ಹಾಗೂ ಯಲಹಂಕ ವ್ಯಾಪ್ತಿಯಲ್ಲಿ ಈ ರೀತಿಯ ಅಕ್ರಮ ಹಾಗೂ ನಿಯಮ ಬಾಹಿರ ಖಾತೆ ನೀಡಲಾಗುತ್ತಿದೆ ಎಂಬ ಬಗ್ಗೆ ಸಾಕಷ್ಟು ದೂರುಗಳು ಪಾಲಿಕೆಗೆ ಬಂದಿದೆ. ಆದ್ದರಿಂದ ಆ ದೂರಿನ ಸತ್ಯಾಸತ್ಯತೆ ಪರಿಶೀಲಿಸಲು ಹಾಗೂ ಅಗತ್ಯ ಕ್ರಮ ತೆಗೆದುಕೊಳ್ಳಲು ಬಿಬಿಎಂಪಿ ಆಯುಕ್ತರು “ಪರಿಶೀಲನಾ ಸಮಿತಿ” ರಚಿಸಿ ಆದೇಶಿಸಿದ್ದಾರೆ.

ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತರಾದ ಜಯರಾಮ್ ರಾಯ್ ಪುರ ಪರಿಶೀಲನಾ ಸಮಿತಿಯ ಅಧ್ಯಕ್ಷರಾಗಿರುತ್ತಾರೆ. ಕಂದಾಯ ವಿಭಾಗದ ವಿಶೇಷ ಆಯುಕ್ತರಾದ ಆರ್.ಎಲ್.ದೀಪಕ್, ಆಡಳಿತ ವಿಭಾಗದ ವಿಶೇಷ ಆಯುಕ್ತರಾದ ಹರೀಶ್ ಕುಮಾರ್ ಸಮಿತಿ ಸದಸ್ಯರಾಗಿದ್ದರೆ, ಹಣಕಾಸು ವಿಭಾಗದ ಅಪರ ಆಯುಕ್ತರು ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ. ಈ ಸಮಿತಿಯು ಪಾಲಿಕೆಯ ಯಾವುದೇ ಅಧಿಕಾರಿಗಳನ್ನು ಸದಸ್ಯರನ್ನಾಗಿ ಹಾಗೂ ಅಧಿಕಾರಿ-ಸಿಬ್ಬಂದಿಯನ್ನಾಗಿ ತೆಗೆದುಕೊಳ್ಳುವ ಅಧಿಕಾರ ಹೊಂದಿರುತ್ತದೆ. ಸಮಿತಿಯು ತನ್ನ ಪರಿಶೀಲನಾ ವರದಿಯನ್ನು ಆದಷ್ಟು ಶೀಘ್ರದಲ್ಲಿ ಅಂದರೆ ಮುಂದಿನ ಒಂದು ತಿಂಗಳ ಅವಧಿಯೊಳಗೆ ನೀಡಬೇಕೆಂದು ಮುಖ್ಯ ಆಯುಕ್ತರು ಸೂಚಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟಾರೆ 19 ಲಕ್ಷಕ್ಕೂ ಹೆಚ್ಚಿನ ಆಸ್ತಿಗಳಿದ್ದು, ಅವುಗಳ ಪೈಕಿ 6 ಲಕ್ಷ ಬಿ ಖಾತೆಯ ಆಸ್ತಿಗಳಿವೆ ಎಂದು ಅಂದಾಜಿಸಲಾಗಿದೆ.

ಬೆಂಗಳೂರು ಮಹಾನಗರ ಪಾಲಿಕೆಗೆ 110 ಹಳ್ಳಿಗಳು, 7 ನಗರ ಸಭೆ ಹಾಗೂ ಒಂದು ಪುರಸಭೆ ಸೇರ್ಪಡೆಯಾಗಿ 2007ರಲ್ಲಿ ಬಿಬಿಎಂಪಿಯಾದ ಬಳಿಕ ಮಹದೇವಪುರ, ಬೊಮ್ಮನಹಳ್ಳಿ, ರಾಜ ರಾಜೇಶ್ವರಿನಗರ ಹಾಗೂ ಯಲಹಂಕ ವಲಯಗಳಲ್ಲಿ “ಬಿ” ಖಾತೆಯನ್ನು ಅಕ್ರಮ ಮಾರ್ಗಗಳಿಂದ “ಎ” ಖಾತೆಯನ್ನಾಗಿ ಮಾಡುವ ಪ್ರಕರಣಗಳು ಹಿಂದಿನಿಂದಲೂ ತೆರೆಮರೆಯಲ್ಲಿ ನಡೆದುಕೊಂಡು ಬರುತ್ತಲೇ ಇದೆ. ಜನಪ್ರತಿನಿಧಿ ಆಡಳಿತವಿದ್ದಾಗ ಪಾಲಿಕೆ ಕೌನ್ಸಿಲ್ ಸಭೆಗಳಲ್ಲಿ ಕಾರ್ಪೊರೇಟರ್ ಗಳು ಈ ಬಗ್ಗೆ ಸಭೆಯ ಗಮನಕ್ಕೆ ತಂದು ಪಾಲಿಕೆ ವಲಯಗಳಲ್ಲಿ ಅಕ್ರಮ “ಎ” ಖಾತೆಗಳ ನಿಯಂತ್ರಣಕ್ಕೆ ಆಗ್ರಹಿಸುತ್ತಿದ್ದ ಹಿನ್ನಲೆಯಲ್ಲಿ ಎ ಖಾತೆಗಳ ಹಾವಳಿ ನಿಯಂತ್ರಣದಲ್ಲಿತ್ತು.

ಆದರೆ ಆಡಳಿತಾಧಿಕಾರಿಗಳ ಅವಧಿಯ ಬಳಿಕ ಈ ಬಗ್ಗೆ ಹೆಚ್ಚಿನ ಗಮನ ನೀಡದ ಕಾರಣ ಕಂದಾಯ ಇಲಾಖೆಯ ಭ್ರಷ್ಟ ಅಧಿಕಾರಿಗಳು ನಿರಂತರವಾಗಿ ಲಕ್ಷಾಂತರ ರೂಪಾಯಿ ಹಣ ಪಡೆದು ಬಿ- ಖಾತೆಯ ಸ್ವತ್ತುಗಳಿಗೆ ಎ – ಖಾತೆ ನೀಡುವ ಪ್ರಕರಣಗಳು ಎಗ್ಗಿಲ್ಲದೆ ನಡೆಯುತ್ತಿದೆ. ಇದರಿಂದ ಪಾಲಿಕೆ ಕಂದಾಯ ವಿಭಾಗದ ಅಧಿಕಾರಿಗಳು ಹಾಗೂ ಅವರ ಏಜಂಟರು ಲಕ್ಷಾಂತರ ರೂಪಾಯಿ ಹಣ ಗಳಿಸುತ್ತಿದ್ದಾರೆ ಎಂದು ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ಈ ವಿಚಾರದ ಬಗ್ಗೆ ಆರೋಪ ಮಾಡುತ್ತಲೇ ಬಂದಿದ್ದಾರೆ. ಇದೀಗ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಬಿಬಿಎಂಪಿ ಮುಖ್ಯ ಆಯುಕ್ತರು ನಾಲ್ವರು ಅಧಿಕಾರಿಗಳ ಪರಿಶೀಲನಾ ಸಮಿತಿಗೆ ಅಕ್ರಮವನ್ನು ಪತ್ತೆ ಹಚ್ಚಿ ವರದಿ ನೀಡುವಂತೆ ಖಡಕ್ ಸೂಚನೆ ನೀಡಿದ್ದಾರೆ.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಬಿಬಿಎಂಪಿ ಆಯುಕ್ತರು ಏನಂತಾರೆ? :

“ಪಾಲಿಕೆಯ ದಾಸರಹಳ್ಳಿ, ರಾಜರಾಜೇಶ್ವರಿ ನಗರ, ಬೊಮ್ಮನಹಳ್ಳಿ, ಮಹದೇವಪುರ ಹಾಗೂ ಯಲಹಂಕ ವ್ಯಾಪ್ತಿಯಲ್ಲಿ ಪಾಲಿಕೆಯ ನಿಯಮಗಳನ್ನು ಉಲ್ಲಂಘಿಸಿ ನಿವೇಶನಗಳಿಗೆ “ಎ” ಖಾತೆಯನ್ನು ನೀಡಲಾಗುತ್ತಿದೆ ಎಂದು ಸಾಕಷ್ಟು ದೂರುಗಳು ಬಂದಿದೆ. ಈ ಹಿನ್ನಲೆಯಲ್ಲಿ ಅಂತಹ ಅನುಮಾನಾಸ್ಪದವಾಗಿ ಖಾತೆ ಮಾಡಿರುವ ಪ್ರಕರಣಗಳನ್ನು ಪತ್ತೆ ಹಚ್ಚಿ, ಹಿಂದೆಯೇ ಈ ಇಂತಹ ನಿವೇಶನಗಳಿಗೆ “ಎ” ಖಾತೆ ಮಾಡಲಾಗಿತ್ತಾ, ಸರ್ಕಾರಕ್ಕೆ ಸೂಕ್ತ ಶುಲ್ಕ ಸಲ್ಲಿಸಿ ನಿವೇಶನ ನಿರ್ಮಿಸಲಾಗಿದೆಯಾ? ಹಿಂದಿನ ನಗರಸಭೆ, ಪುರಸಭೆಯಿಂದ ಬಿಬಿಎಂಪಿಗೆ ಸೇರ್ಪಡೆಯಾದಾಗ ಅಲ್ಲಿನ ರಿಜಿಸ್ಟರ್ ಗಳಲ್ಲಿ ಅಕ್ರಮವಾಗಿ ನಿವೇಶನಗಳನ್ನು ‘ಎ‘ ಖಾತೆ ರಿಜಿಸ್ಟರ್ ಗಳಿಗೆ ದಾಖಲು ಮಾಡಲಾಗಿದೆಯಾ? ಎಂಬ ಬಗ್ಗೆ ಎಲ್ಲಾ ಕೋನಗಳಿಂದ ತನಿಖೆ ನಡೆಸಿ ವರದಿ ನೀಡಲು ಪರಿಶೀಲನಾ ಸಮಿತಿ ರಚಿಸಲಾಗಿದೆ. ಆ ಸಮಿತಿ ನೀಡುವ ವರದಿಯನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು”

– ತುಷಾರ್ ಗಿರಿನಾಥ್, ಬಿಬಿಎಂಪಿ ಮುಖ್ಯ ಆಯುಕ್ತರು

ಮಾನ್ಯುಲ್ ಖಾತೆ ನೀಡಿಕೆ ನಿಲ್ಲಿಸಿ ಕಂಪ್ಯೂಟರ್ ಖಾತೆ ಮಾಡಿ :

“ಬಿಬಿಎಂಪಿ ವ್ಯಾಪ್ತಿಯ 100 ವಾರ್ಡ್ ಗಳನ್ನು ಬಿಟ್ಟರೆ ಉಳಿದ 143 ವಾರ್ಡ್ ಗಳಲ್ಲಿ ಇನ್ನೂ ಭೌತಿಕವಾಗಿ ಖಾತೆ ಪ್ರಮಾಣಪತ್ರ ನೀಡುವ ಸಂಪ್ರದಾಯವಿದೆ. ಇದರಿಂದ ನಕಲಿ ಖಾತೆಗಳ ಹಾವಳಿ ಹಾಗೂ ಅಕ್ರಮವಾಗಿ “ಎ” ಖಾತೆ ಮಾಡುವ ಪ್ರಕರಣಗಳು ನಡೆಯುತ್ತಿದೆ. ಆದ್ದರಿಂದ ಕೂಡಲೇ ಬಿಬಿಎಂಪಿಯು ಕಂಪ್ಯೂಟರೀಕೃತವಾಗಿ ಖಾತೆಯನ್ನು ಹಂಚಿಕೆ ಮಾಡಲು ಕ್ರಮ ಕೈಗೊಳ್ಳಬೇಕಿದೆ. ಈ ಹಿಂದೆಯೂ ಬಿಬಿಎಂಪಿ ಅಧಿಕಾರಿಗಳಿಗೆ ಈ ಸಂಬಂಧ ತಿಳಿಸಲಾಗಿದೆ. ಪಾಲಿಕೆಯ ನಾಲ್ಕು ವಲಯಗಳಲ್ಲಿ ಅಕ್ರಮ “ಎ” ಖಾತೆ ನೀಡುವ ಪ್ರಕರಣಗಳನ್ನು ಕಂಡು ಹಿಡಿಯಲು ಬಿಬಿಎಂಪಿ ಆಯುಕ್ತರು ಪರಿಶೀಲನಾ ಸಮಿತಿ ರಚಿಸಿರುವುದು ಸ್ವಾಗತಾರ್ಹ. ಲೋಪಗಳು ಕಂಡು ಬಂದರೆ, ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕಿದೆ.”

– ಸತೀಶ್ ರೆಡ್ಡಿ, ಬೊಮ್ಮನಹಳ್ಳಿ ಶಾಸಕ

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

BBMP NEWS | ಬೆಂಗಳೂರಿನ 6 ಲಕ್ಷಕ್ಕೂ ಹೆಚ್ಚಿನ ‘ಬಿ’ ಖಾತಾ ಸ್ವತ್ತಿನ ಮಾಲೀಕರಿಗೆ ಖುಷಿ ವಿಷಯ : ಏನು ಗೊತ್ತಾ?

Next Post

ಅಮೃತ ಕರ್ನಾಟಕ ಸೃಷ್ಟಿಸಲಿರುವ ಬಿಜೆಪಿಯ ಪ್ರಣಾಳಿಕೆ : 224 ಕ್ಷೇತ್ರಗಳಲ್ಲಿ ಸಲಹೆ ಸ್ವೀಕಾರ

Next Post

ಅಮೃತ ಕರ್ನಾಟಕ ಸೃಷ್ಟಿಸಲಿರುವ ಬಿಜೆಪಿಯ ಪ್ರಣಾಳಿಕೆ : 224 ಕ್ಷೇತ್ರಗಳಲ್ಲಿ ಸಲಹೆ ಸ್ವೀಕಾರ

ಫೆ.25 ರಾಷ್ಟ್ರೀಯ ವಿಜ್ಞಾನ ದಿನದ ಹಿನ್ನಲೆ : ಐಐಎನಲ್ಲಿ ನಾನಾ ವೈಜ್ಞಾನಿಕ ಚಟುವಟಿಕೆ ವೀಕ್ಷಿಸಲು ಸಾರ್ವಜನಿಕರಿಗೆ ಮುಕ್ತ ಅವಕಾಶ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

July 26, 2026

ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

July 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

July 26, 2026

ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

July 26, 2026
Vidhana Soudha

GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

July 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group