Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Election News | 2023ರ ವಿಧಾನಸಭಾ ಚುನಾವಣೆಯಲ್ಲಿ ಮೂರು ಪಕ್ಷಗಳು ಕನಿಷ್ಠ 40 ಕ್ಷೇತ್ರಗಳಲ್ಲಿ ಟಿಕೇಟ್ ನೀಡಬೇಕು : ಕರ್ನಾಟಕ ಪ್ರದೇಶ ಕುರುಬರ ಸಂಘ ಆಗ್ರಹ

ಕುರುಬ ಸಮಾಜದ ಅಭ್ಯರ್ಥಿಗಳು ಗೆಲ್ಲುವ ಸಾಮರ್ಥ್ಯ ಇದ್ದರೂ, ಸಮಾಜವನ್ನು ಕೇವಲ ಮತದಾನಕ್ಕಾಗಿ ಬಳಕೆ ಆರೋಪ

by Bengaluru Wire Desk
March 8, 2023
in News Wire
Reading Time: 1 min read
0
ಕರ್ನಾಟಕ ಪ್ರದೇಶ ಕುರುಬರ ಸಂಘದಲ್ಲಿ ಬುಧವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿರುವ ಸಂಘದ ಪದಾಧಿಕಾರಿಗಳು

ಕರ್ನಾಟಕ ಪ್ರದೇಶ ಕುರುಬರ ಸಂಘದಲ್ಲಿ ಬುಧವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿರುವ ಸಂಘದ ಪದಾಧಿಕಾರಿಗಳು

ಬೆಂಗಳೂರು, ಮಾ.08 www.bengaluruwire.com : ಮುಂಬರುವ 2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣಿಯಲ್ಲಿ ಕುರುಬ ಸಮುದಾಯಕ್ಕೆ ಮೂರು (ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್) ರಾಜಕೀಯ ಪಕ್ಷಗಳು ಕನಿಷ್ಠ 40 ಕ್ಷೇತ್ರಗಳಲ್ಲಿ ಟಿಕೆಟ್ ನೀಡುವಂತೆ ಕರ್ನಾಟಕ ಪ್ರದೇಶ ಕುರುಬರ ಸಂಘ ಮೂರು ಪಕ್ಷಗಳನ್ನು ಒತ್ತಾಯಿಸಿದೆ.

ಸಂಘದ ಕಾರ್ಯಾಧ್ಯಕ್ಷ ಬಿ.ಸುಬ್ರಮಣ್ಯ ನಗರದ ಕುರುಬರ ಸಂಘದಲ್ಲಿ ಬುಧವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಕರ್ನಾಟಕದಲ್ಲಿ ಪ್ರಬಲ ಜಾತಿಗಳ ಪೈಕಿ 3ನೇ ಸ್ಥಾನದಲ್ಲಿರುವ ಕುರುಬ ಸಮುದಾಯವು ಸುಮಾರು 75 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿದೆ. ರಾಜ್ಯದ 150ಕ್ಕೂ ಹೆಚ್ಚಿನ ವಿಧಾನಸಭಾ ಕ್ಷೇತ್ರಗಳಲ್ಲಿ ನಮ್ಮ ಸಮುದಾಯದ ಮತದಾರರು ಅಭ್ಯರ್ಥಿಗಳನ್ನು ಗೆಲ್ಲಸುವಲ್ಲಿ ನಿರ್ಣಾಯಕರಾಗಿದ್ದಾರೆ. ಈ ಹಿನ್ನಲೆಯಲ್ಲಿ ಈ ಬಾರಿಯ 2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣಿಯಲ್ಲಿ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳು ನಮ್ಮ ಸಮಾಜದ ಕನಿಷ್ಠ 40 ಆಕಾಂಕ್ಷಿಗಳನ್ನ ಗುರುತಿಸಿ – ಗೆಲ್ಲುವಂತಹ ಕ್ಷೇತ್ರಗಳಲ್ಲಿ ಟಿಕೆಟ್ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ 40ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕುರುಬ ಸಮಾಜದ ಅಭ್ಯರ್ಥಿಗಳು ಗೆಲ್ಲುವ ಸಾಮರ್ಥ್ಯ ಇದ್ದರೂ ಕಳೆದ ಹಲವು ದಶಕಗಳಂದ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳು ಸೂಕ್ತ ಪ್ರಾತಿನಿಧ್ಯ ನೀಡದೇ ಸಮಾಜವನ್ನು ಕೇವಲ ಮತದಾನಕ್ಕಾಗಿ ಉಪಯೋಗಿಸಿಕೊಳ್ಳುತ್ತಿವೆ ಎಂದು ದೂರಿದರು.

ಸಮಾಜದ ಅಭ್ಯರ್ಥಿಗಳು ಗೆಲ್ಲುವ ಕಡೆಗೂ ಐಕೇಟ್ ನೀಡದೇ ಇರುವುದು ನಮ್ಮನ್ನು ಜಾಗೃತಗೊಳಿಸಿದೆ.

ತನ್ನದೇ ರಾಜಕೀಯ ಹಿನ್ನೆಲೆ ಹೊಂದಿರುವ ಸ್ವಾತಂತ್ರ್ಯ ಸಂದರ್ಭದಲ್ಲಿ 1951ರಲ್ಲಿ ಹೈದರಾಬಾದ್ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರಾಗಿದ್ದ ಕೊಲ್ಲೂರು ಮಲ್ಲಪ್ಪ ಅವರು ಸುರಪುರ ಕ್ಷೇತ್ರದಿಂದ ಪ್ರಥಮ ಬಾರಿಗೆ ಆಯ್ಕೆಯಾಗುವ ಮೂಲಕ ಕುರುಬ ಸಮುದಾಯವನ್ನು ಪ್ರತಿನಿಧಿಸಿದರು. ಅಲ್ಲಿಂದೀಚೆಗೆ ಮದ್ರಾಸ್ ಪ್ರಾಂತ್ಯದಲ್ಲಿ ನಾಗನಗೌಡ, ಟಿ. ಮರಿಯಪ್ಪ, ವೈ.ರಾಮಚಂದ್ರ, ನಂತರ ಎರಡು ಬಾರಿ ಉಪಮುಖ್ಯಮಂತ್ರಿಯಾಗಿ, ಒಂದು ಬಾರಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯರವರ ವರೆಗೂ ಹಲವು ಮಂದಿ ರಾಜಕೀಯ ನೇತಾರರು ಕುರುಬ ಸಮುದಾಯದ ಪ್ರಾತಿನಿಧ್ಯ ವಹಿಸಿದ್ದಾರೆ.

ಆ ಮೂಲಕ ರಾಜ್ಯಕ್ಕೆ ತಮ್ಮದೇ ಕೊಡುಗೆಗಳನ್ನು ನೀಡಿದ್ದಾರೆ. ಒಟ್ಟಾರೆಯಾಗಿ 1952 ರಿಂದ 2018ರ ವರೆಗೆ 15 ವಿಧಾನಸಭಾ ಚುನಾವಣಿ ಹಾಗೂ ಎರಡು ಉಪಚುನಾವಣೆಗಳಲ್ಲಿ ನಮ್ಮ ಸಮಾಜದ ನಾಯಕರು ವಿಧಾನಸಭೆ ಪ್ರವೇಶಿಸಿದ್ದಾರೆ. ಅಲ್ಲದೇ 2019ರ ವರೆಗೆ ಲೋಕಸಭಾ ಚುನಾವಣಿಗೂ ಸ್ಪರ್ಧಿಸಿದ್ದಾರೆ ಎಂದರು.

ರಾಜ್ಯದ 31 ಜಿಲ್ಲೆಗಳ ಪೈಕಿ, ಕುರುಬ ಸಮುದಾಯಕ್ಕೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಹಾಗೂ ಇತರೆ ಜಿಲ್ಲೆಗಳ ಪೈಕಿ, ಎಲ್.ಜಿ. ಹಾವನೂರು ವರದಿಯ ಅನ್ವಯ ರಾಜಕೀಯ ಪಕ್ಷಗಳಿಂದ ಜನಸಂಖ್ಯೆಗೆ ಅನುಗುಣವಾಗಿ ಪ್ರಾತಿನಿಧ್ಯ ಸಿಕ್ಕಿಲ್ಲ. ಈಗಾಗಲೇ ಕೆಲವು ಕ್ಷೇತ್ರಗಳಲ್ಲಿ ಜಯ ಸಾಧಿಸಿರುವ ರಾಜಕೀಯ ನಾಯಕರು ತಮ್ಮ ವರ್ಚಸ್ಸಿನಿಂದಲೇ ಗೆದ್ದು ಬಂದವರಾಗಿದ್ದಾರೆ. ಉಳಿದವರು ಗೆಲ್ಲಲು ಶಕ್ತರಾಗಿದ್ದರೂ ಟಿಕೆಟ್ ವಂಚಿತರಾಗಿ ” ರಾಜಕೀಯವಾಗಿ ಸ್ಥಾನಮಾನ ಕಳೆದುಕೊಳ್ಳುವಂತಾಗಿದೆ. ಕುರುಬ ಸಮಾಜದ ಮತದಾರರು ರಾಜ್ಯಾದ್ಯಂತ ಹರಡಿರುವು ದರಿಂದ 2023ರ ಚುನಾವಣೆಯಲ್ಲಿ ಈ ಹಿಂದಿನಂತೆ ಅನ್ಯಾಯ ಮುಂದುವರಿಯಬಾರದು ಎಂದು ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಡಿ.ವೆಂಕಟೇಶಮೂರ್ತಿ ಆಗ್ರಹಿಸಿದ್ದಾರೆ.

2008ರಲ್ಲಿ ಸಿದ್ದರಾಮಯ್ಯರವರು ಸೇರಿ ಒಟ್ಟು 6 ಮಂದಿ ಶಾಸಕರಾಗಿದ್ದರು, 2013ರಲ್ಲಿ 14 ಮಂದಿ ಶಾಸಕರಾಗಿ ಆಯ್ಕೆಯಾಗಿದ್ದರು. 2018ರಲ್ಲಿ 12 ಮಂದಿ ಆಯ್ಕೆಯಾಗಿದ್ದರು. ಇವರಲ್ಲಿ ಕಾಂಗ್ರೆಸ್‌ನ 8 ಮಂದಿ, ಒಬ್ಬರು ಬಿಜೆಪಿ ಮತ್ತು ಇಬ್ಬರು ಜೆಡಿಎಸ್‌ನಿಂದ ಹಾಗೂ ಪಕ್ಷೇತರರಾಗಿ ಒಬ್ಬರು ಆಯ್ಕೆಯಾಗಿದ್ದರು. 2018ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣಿಯಲ್ಲಿ ಕಾಂಗ್ರೆಸ್ ಪಕ್ಷದಿಂದ 20 ಮಂದಿ, ಜೆಡಿಎಸ್ ಪಕ್ಷದಿಂದ 11 ಮಂದಿ, ಬಿಜೆಪಿ ಪಕ್ಷದಿಂದ 5 ಮಂದಿಗೆ ಟಿಕೆಟ್ ನೀಡಿದ್ದು, ಅದರಲ್ಲೂ ಕುರುಬರಿಗೆ ಅನ್ಯಾಯವಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಮಾಧ್ಯಮಗಳ ವರದಿಗಳ ಪ್ರಕಾರ ಸಿದ್ದರಾಮಯ್ಯರವರ ಅವಧಿಯ ಸರ್ಕಾರದಲ್ಲಿ ನಡೆಸಲಾದ ಜಾತಿ ಗಣತಿ 2016ರ ಆಧಾರದಲ್ಲಿ, ಕುರುಬರ ಸಂಖ್ಯೆ ಹೆಚ್ಚಿದ್ದು, ಕಾಂಗ್ರೆಸ್, ಬಿಜೆಪಿ, ಜೆಡಿಎಸ್‌ ಪಕ್ಷಗಳಿಂದ ಕನಿಷ್ಠ 40 ಮಂದಿಗೆ ಟಿಕೆಟ್ ನೀಡಬೇಕು ಎಂದು ಪಕ್ಷಾತೀತವಾಗಿ ಕರ್ನಾಟಕ ಪ್ರದೇಶ ಕುರುಬರ ಸಂಘವು ಎಲ್ಲಾ ರಾಜಕೀಯ ಪಕ್ಷಗಳ ಅಧ್ಯಕ್ಷರು ಹಾಗೂ ಮುಖಂಡರುಗಳಿಗೆ ಆಗ್ರಹಿಸುತ್ತಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಖಚಾಂಚಿ ದೇವರಾಜ ಸುಬ್ಬರಾಯಪ್ಪ, ನಿರ್ದೇಶಕರಾದ ಕೆ.ಟಿ.ನಾಗರಾಜು ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

Viral Video News | ಗರಿ ಬಿಚ್ಚಿ ನೃತ್ಯ ಮಾಡುತ್ತಿದ್ದ ನವಿಲಿನ ಮೇಲೆ ಹುಲಿ ದಾಳಿ…!! ಕೊನೆಯಲ್ಲಿ ಟ್ವಿಸ್ಟ್ ಪಡೆದ ವಿಡಿಯೋ ವೈರಲ್

Next Post

International Womens Day | ಸಂಪೂರ್ಣ ಮಹಿಳಾ ಸಿಬ್ಬಂದಿಯಿಂದ ಬೆಂಗಳೂರು-ಮೈಸೂರು ರಾಜ್ಯರಾಣಿ ಎಕ್ಸ್ ಪ್ರೆಸ್ ರೈಲು ಚಾಲನೆ

Next Post

International Womens Day | ಸಂಪೂರ್ಣ ಮಹಿಳಾ ಸಿಬ್ಬಂದಿಯಿಂದ ಬೆಂಗಳೂರು-ಮೈಸೂರು ರಾಜ್ಯರಾಣಿ ಎಕ್ಸ್ ಪ್ರೆಸ್ ರೈಲು ಚಾಲನೆ

ISRO News | ಬೆಂಗಳೂರಿಗೆ ವಿಮಾನದಲ್ಲಿ ಬಂದ ನಾಸಾ- ಇಸ್ರೊ ಜಂಟಿಯಾಗಿ ಅಭಿವೃದ್ಧಿಪಡಿಸಿದ 'ನಿಸಾರ್' ಉಪಗ್ರಹ

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group