Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

BJP Assembly Ticket | ಬಿಜೆಪಿ ಮೊದಲ ಹಂತದಲ್ಲಿ 189 ಕ್ಷೇತ್ರಗಳ ಪಟ್ಟಿ ಬಿಡುಗಡೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ : ಇಲ್ಲಿದೆ ಸಂಪೂರ್ಣ ಪಟ್ಟಿ

34 ಕ್ಷೇತ್ರಕ್ಕೆ ಎರಡು ದಿನದಲ್ಲಿ ಅಭ್ಯರ್ಥಿಗಳ ಹೆಸರು ಘೋಷಣೆ | ಟಿಕೆಟ್ ಘೋಷಣೆಯಾಗದ ಕಡೆ ಬಂಡಾಯ ಶಮನಕ್ಕೆ ಹೈಕಮಾಂಡ್ ಪ್ಲಾನ್

by Bengaluru Wire Desk
April 11, 2023
in News Wire, Public interest
Reading Time: 2 mins read
0

ಬೆಂಗಳೂರು, ಏ.11 www.bengaluruwire.com : ಭಾರತೀಯ ಜನತಾ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆಯ ಬಳಿಕ ಇಂದು 189 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಹಂತ ಹಂತವಾಗಿ ಪಟ್ಟಿ ಬಿಡುಗಡೆ ಮಾಡಿದರೆ, ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತದಲ್ಲಿರುವ ಬಿಜೆಪಿ ಕೂಡ ಅದೇ ಹಾದಿ ಹಿಡಿದು ರಾಜ್ಯದ 189 ಕ್ಷೇತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ತೀವ್ರ ಅಕಾಂಕ್ಷಿಗಳ ಪೈಪೋಟಿ ಹಾಗೂ ಬಂಡಾಯ‌ ಸಾಧ್ಯತೆಯಿರುವ 35 ಕ್ಷೇತ್ರಗಳಿಗೆ ಇನ್ನೂ ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿಲ್ಲ.

ಏ.09 ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅಧ್ಯಕ್ಷತೆಯಲ್ಲಿ ಸಭೆ ನಡೆದಿತ್ತು. ಈ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಉಪಸ್ಥಿತರಿದ್ದರು.

ಪಕ್ಷದ ವತಿಯಿಂದ ಬಿಡುಗಡೆ ಮಾಡಿರುವ 189 ಅಭ್ಯರ್ಥಿಗಳ ಮೊದಲ ಪಟ್ಟಿಯೇ ಗೆಲುವಿನ ದಿಕ್ಸೂಚಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು ಎಚ್.ಎ.ಎಲ್ ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 189 ಅಭ್ಯರ್ಥಿಗಳಲ್ಲಿ ಹೊಸ ಮುಖ ತರುವ ನಿಟ್ಟಿನಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಮೊದಲ ಪಟ್ಟಿ ನೋಡಿದರೆ ಈ ಬಾರಿ ಬಿಜೆಪಿ ಮತ್ತೊಮ್ಮೆ ಗೆಲುವು ಸಾಧಿಸುವ ದಿಕ್ಸೂಚಿ ಆಗಿದೆ ಎಂದರು.

ಟಿಕೆಟ್ ಕೈ ತಪ್ಪಿದವರು ಬಂಡಾಯ ಏಳುವ ಸಾಧ್ಯತೆ ಹಿನ್ನೆಲೆಯಲ್ಲಿ ಅವರಿಗೆ ಟಿಕೆಟ್ ಕೈ ತಪ್ಪುವ ಬಗ್ಗೆ ಆಗಾಗ್ಲೇ ಹೇಳಿದ್ದೇವೆ. ಒಟ್ಟು 3 ದಿನ ಚರ್ಚೆ ಮಾಡಿ ಈ ನಿರ್ಧಾರ ಮಾಡಿದ್ದೇವೆ ಎಂದು ಹೇಳಿದರು.

ಇನ್ನೆರಡು ದಿನಗಳಲ್ಲಿ ಎರಡನೇ ಪಟ್ಟಿ ಬಿಡುಗಡೆ :
ಇನ್ನೂ 34 ಕ್ಷೇತ್ರಗಳ ಪಟ್ಟಿ ಎರಡು ದಿನಗಳಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ. ನಾವು ಮಾಡಿರುವ ಕೆಲಸಗಳನ್ನ ಮುಂದಿಟ್ಟುಕೊಂಡು ಜನರ ಬಳಿ ಮತ ಕೇಳುತ್ತೇವೆ. ಬೂತ್ ಮಟ್ಟದಲ್ಲಿ ತೆರಳಿ, ಹಳ್ಳಿ ಹಳ್ಳಿಗೂ ಹೋಗಿ ಪ್ರಚಾರ ಮಾಡುತ್ತೇವೆ. ರಾಜ್ಯದ ಸಮರ್ಥ ಅಭಿವೃದ್ಧಿ, ಕೋವಿಡ್ ವೇಳೆ ಎದುರಿಸಿದ ಸವಾಲುಗಳು, ಹಲವಾರು ಯುವಕರಿಗೆ ಕೊಟ್ಟ ಕೆಲಸ ಹಿನ್ನೆಲೆಯಲ್ಲಿ ದೊಡ್ಡ ಮಟ್ಟದಲ್ಲಿ ಗೆಲುವಿನ ವಿಶ್ವಾಸ ಇದೆ ಎಂದು ಹೇಳಿದರು.

ಹಿರಿಯ ನಾಯಕರಿಗೆ ಟಿಕೆಟ್ ಕೈ ತಪ್ಪಿರುವ ವಿಚಾರ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹಿರಿಯರು ಪಕ್ಷವನ್ನ ಕಟ್ಟಿದ್ದಾರೆ. ಪಕ್ಷ ಹಿರಿಯರನ್ನು ಬೆಳೆಸಿದೆ. ಅವರಿಗೆ ಪಕ್ಷದೊಂದಿಗೆ ಅನ್ಯೋನ್ಯ ಸಂಬಂಧ ಇರುವ ಕಾರಣ ಯಾವುದು ತೊಂದರೆ ಆಗುವುದಿಲ್ಲ. ಟಿಕೆಟ್ ತಪ್ಪುವವರಿಗೆ
ಯಾಕೆ? ಏನು ಕಾರಣ? ಮುಂದೆ ಯಾವ ರೀತಿಯ ಅವಕಾಶ ಇದೆ ಎಂಬುದನ್ನ ಹೇಳಿದ್ದೀವಿ. ನಮ್ಮದು ರಾಷ್ಟ್ರೀಯ ಪಕ್ಷ, ಶಿಸ್ತಿನ ಪಕ್ಷ ಬಿಜೆಪಿ. ಎಲ್ಲ ನಿಭಾಯಿಸುವ ಶಕ್ತಿ ಬಿಜೆಪಿಗೆ ಇದೆ ಎಂದರು.

ಇನ್ನು ಪಟ್ಟಿ ತಯಾರಿಸುವ ವೇಳೆ ಯಡಿಯೂರಪ್ಪ ಅಸಮಾಧಾನಗೊಂಡಿದ್ದಾರೆ ಎನ್ನುವುದು ಊಹಾಪೋಹ. ಎರಡು ದಿನ ಪೂರ್ಣ ಪ್ರಮಾಣದಲ್ಲಿ ಕೂತು ನಿರ್ಧಾರ ಮಾಡಲಾಗಿದೆ. ರಾಷ್ಟ್ರೀಯ ಅಧ್ಯಕ್ಷರನ್ನ ಭೇಟಿ ಮಾಡಿ ಕೆಲವು ಸಲಹೆ ಪಡೆಯಲಾಗಿದೆ. ಸಂಪೂರ್ಣವಾಗಿ ಯಡಿಯೂರಪ್ಪ ಅವರು ಈ ಪಟ್ಟಿ ತಯಾರಿಸುವಲ್ಲಿ ಭಾಗಿಯಾಗಿದ್ದಾರೆ ಎಂದರು.

ಕರ್ನಾಟಕ ವಿಧಾನಸಭೆಗೆ ಮುಂದಿನ ಸಾರ್ವತ್ರಿಕ ಚುನಾವಣೆಗಳಿಗೆ ಸಮಿತಿಯು ಈ ಕೆಳಗಿನ ಹೆಸರುಗಳನ್ನು ಬಿಡುಗಡೆ ಮಾಡಿದೆ :

WhatsApp Join our WhatsApp Channel
Previous Post

PM Visit Bandipur Tiger Reserve | ಬಂಡೀಪುರದಲ್ಲಿ ಪ್ರಧಾನಿ‌ ಮೋದಿ ಸಫಾರಿ : ಕಾಡಿನ ಪರಿಸರದಲ್ಲಿ ಸುತ್ತಾಟ

Next Post

Assembly Election 2023 | ಇಂದಿನಿಂದ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

Next Post
ಕೇಂದ್ರ ಚುನಾವಣಾ ಆಯೋಗದ ಕಚೇರಿ - ಸಾಂದರ್ಭಿಕ ಚಿತ್ರ

Assembly Election 2023 | ಇಂದಿನಿಂದ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

Weather News | ರಾಜ್ಯದ್ಯಂತ ಹೆಚ್ಚಾದ ಬಿಸಿಲ ಝಳ : ಉಷ್ಣಾಂಶ ಹೆಚ್ಚಳಕ್ಕೆ ತತ್ತರಿಸುತ್ತಿರುವ ಜನತೆ

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group