Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

PM Modi Virtual Meeting | ರಾಜ್ಯದ 67 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಸಂವಾದ ಯಶಸ್ವಿ

ಬೂತ್ ಮಟ್ಟದ ಗೆಲುವಿಗೆ ಸಂಘಟನೆಯ ಸಂದೇಶ ನೀಡಿದ್ದಾರೆ: ಸಿಎಂ ಬೊಮ್ಮಾಯಿ | ರಾಜ್ಯದ 58,112 ಬೂತ್‍ಗಳಲ್ಲಿ, 1,680 ಜಿಲ್ಲಾ ಪಂಚಾಯತ್ ಮಟ್ಟದಲ್ಲಿ ಈ ಸಂವಾದವನ್ನು ಹಮ್ಮಿಕೊಳ್ಳಲಾಗಿತ್ತು : ಕು.ಶೋಭಾ ಕರಂದ್ಲಾಜೆ

by Bengaluru Wire Desk
April 27, 2023
in News Wire, Public interest
Reading Time: 2 mins read
0

ನವದೆಹಲಿ/ಹುಬ್ಬಳ್ಳಿ/ಬೆಂಗಳೂರು ಏ.27 www.bengaluruwire.com : ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಕರ್ನಾಟಕದ 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ವರ್ಚುವಲ್ ಸಂವಾದ ನಡೆಸಿ, ಪಕ್ಷದಲ್ಲಿನ 58,112 ಬೂತ್ ಗಳಿಂದ ಪಕ್ಷದ ಕಾರ್ಯಕರ್ತರು ಸಭೆಯಲ್ಲಿ ವರ್ಚುವಲ್ ಸಭೆಯಲ್ಲಿ ಭಾಗವಹಿಸಿ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬಿದ್ದಾರೆ.

ಮೋದಿಯವರ ಈ ವರ್ಚುವಲ್ ಸಭೆಯಿದಾಗಿ ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಏ.29ರಿಂದ ಮೇ.7ನೇ ತಾರೀಖಿನ ವೆರೆಗೆ ಪ್ರಧಾನ ನರೇಂದ್ರ ಮೋದಿ ವಿವಿಧೆಡೆ ಪ್ರವಾಸ ಕೈಗೊಳ್ಳಲಿದ್ದು ಈ ಭೇಟಿಗೆ ಹೆಚ್ಚಿನ ವೇಗ ದೊರೆಯಲಿದೆ.

ಪ್ರವಾಸದ ವೇಳೆ ಸಮಾವೇಶ ಹಾಗೂ ರೋಡ್ ಶೋ ಹಮ್ಮಿಕೊಳ್ಳಲಿದ್ದಾರೆ. ಇದು ಪಕ್ಷದ ವರ್ಚಸ್ಸು ಹಾಗೂ ಮತದಾರರ ಒಲವನ್ನು ಸೆಳೆಯುವಲ್ಲಿ ಮಹತ್ತರ ಪಾತ್ರವಹಿಸಲಿದೆ ಎಂದು ಬಿಜೆಪಿ ಲೆಕ್ಕಾಚಾರ ಹಾಕಿಕೊಂಡಿದೆ.

ಇಂದಿನ ವರ್ಚುವಲ್ ಸಭೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉತ್ತೇಜಿಸುವುದು ಪ್ರಧಾನಿಯವರ ಆದ್ಯತೆಯಾಗಿದ್ದು, ಅದರಲ್ಲಿ ಅವರು ಯಶಸ್ವಿಯಾಗಿದ್ದಾರೆ ಎಂದು ಬಿಜೆಪಿ ತಿಳಿಸಿದೆ.

ವರ್ಚುವಲ್ ಸಂವಾದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, ಕರ್ನಾಟಕ ವಿಧಾನಸಭೆ ಚುನಾವಣೆ ಗೆಲ್ಲಲು ಪ್ರತಿಯೊಬ್ಬ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಗೆದ್ದರೆ ಚುನಾವಣೆಯಲ್ಲಿ ಗೆಲುವು ಸುಲಭ. ಕರ್ನಾಟಕದಲ್ಲಿ ತಳಮಟ್ಟದ ಕಾರ್ಯಕರ್ತರ ಪಡೆ ಇದೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಹೀಗಾದರೆ ಕರ್ನಾಟಕದಲ್ಲಿ ಬಿಜೆಪಿ ದಾಖಲೆಯ ಮಟ್ಟದಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ವಿಡಿಯೋ ಸಂವಾದದಲ್ಲಿ ಭಾಗಿಯಾದ ಸಾವಿರಾರು ಕಾರ್ಯಕರ್ತರು

‘ರಾಜ್ಯದ ಜನರ ಆಶೀರ್ವಾದ ಪಡೆಯಲು ನಾನು ಒಂದೆರಡು ದಿನಗಳಲ್ಲಿ ಕರ್ನಾಟಕಕ್ಕೆ ಭೇಟಿ ನೀಡುತ್ತೇನೆ. ರಾಜ್ಯದಲ್ಲಿ ಪ್ರಚಾರ ನಡೆಸಿದ ಬಿಜೆಪಿ ನಾಯಕರು ಅಲ್ಲಿನ ಜನರಿಂದ ಸಾಕಷ್ಟು ಪ್ರೀತಿಯನ್ನು ಪಡೆದಿದ್ದಾರೆ ಎಂದು ಹೇಳಿದ್ದಾರೆ. ಇದು ಬಿಜೆಪಿ ಮೇಲಿನ ಜನರ ವಿಶ್ವಾಸವನ್ನು ತೋರಿಸುತ್ತದೆ ಎಂದರು.

ನನ್ನ ಮತ್ತು ಕರ್ನಾಟಕದ ಸಂಬಂಧ ಹಳೆಯದು, ಬಿಜೆಪಿ ಮುಂದೆ ನೂರಾರು ಸವಾಲುಗಳಿವೆ. ಬೂತ್ ಮಟ್ಟದಲ್ಲಿ ಪ್ರತಿ ಕುಟುಂಬದ ಜೊತೆಗೆ ಸಂವಾದಗಳನ್ನು ನಡೆಸಿ, ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಾರ್ಯಕ್ರಮಗಳನ್ನು ತಿಳಿಸಿ. ರಾಜ್ಯ ಹಾಗೂ ಕೇಂದ್ರದಲ್ಲಿ ಡಬಲ್ ಇಂಜಿನ್ ಸರ್ಕಾರವಿದ್ದು, ಯಾವೆಲ್ಲಾ ಯೋಜನೆಗಳನ್ನು ಜಾರಿ ಮಾಡಲಾಗಿದೆ ಎಂಬುದನ್ನು ಜನರಿಗೆ ಮನದಟ್ಟು ಮಾಡಿಕೊಡಿ. ಸ್ಥಳೀಯ ಮಟ್ಟದಲ್ಲಿ ಯುವ ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.

ಪ್ರಧಾನಿ ಮೋದಿ ಅವರ ವರ್ಚುವಲ್ ಸಭೆಯ ಪ್ರಮುಖಾಂಶಗಳು:

ನಾನು ಇತ್ತೀಚೆಗೆ ಕರ್ನಾಟಕಕ್ಕೆ ಭೇಟಿ ನೀಡಿದಾಗ ಈ ರಾಜ್ಯದ ಜನರಿಂದ ಅಪಾರ ಪ್ರೀತಿ ಮತ್ತು ಆಶೀರ್ವಾದಗಳನ್ನು ಪಡೆದಿದ್ದೇನೆ. ಅಲ್ಲದೆ, ಪ್ರತಿಯೊಬ್ಬ ಕಾರ್ಯಕರ್ತನಿಗೂ ರಾಜ್ಯದಾದ್ಯಂತ ಜನರಿಂದ ಪ್ರೀತಿಯ ಸುರಿಮಳೆಯಾಗುತ್ತಿದೆ. ಇದು ಕರ್ನಾಟಕದ ಜನರಿಗೆ ಬಿಜೆಪಿ ಮೇಲೆ ಇರುವ ಆಳವಾದ ನಂಬಿಕೆಯನ್ನು ತೋರಿಸುತ್ತದೆ. ಕರ್ನಾಟಕದ ಜನರಿಗೆ ರಾಜ್ಯ ಬಿಜೆಪಿ ಮೇಲೆ ಅಪಾರ ನಂಬಿಕೆ ಇರುವುದನ್ನು ತೋರಿಸುತ್ತದೆ.

ಮುಂದಿನ 25 ವರ್ಷಗಳಲ್ಲಿ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ನಿಟ್ಟಿನಲ್ಲಿ ಬಿಜೆಪಿ ಕಾರ್ಯೋನ್ಮುಖವಾಗಿದೆ. ನಮ್ಮ ವಿರೋಧಿಗಳ ಕಾರ್ಯಸೂಚಿ ಅಧಿಕಾರವನ್ನು ವಶಪಡಿಸಿಕೊಳ್ಳುವುದು ಮತ್ತು 25 ವರ್ಷಗಳಲ್ಲಿ ದೇಶವನ್ನು ಅಭಿವೃದ್ಧಿಪಡಿಸುವುದು, ಬಡತನದಿಂದ ಮುಕ್ತಗೊಳಿಸುವುದು ಮತ್ತು ಯುವಕರ ಸಾಮರ್ಥ್ಯವನ್ನು ಮುಂದಕ್ಕೆ ಕೊಂಡೊಯ್ಯುವುದು ನಮ್ಮ ಕಾರ್ಯಸೂಚಿಯಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಕೆಲವು ಕಡೆ ಬೃಹತ್ ಎಲ್ ಇಡಿ ಪರದೆಯ ಮೂಲಕವೂ ಪ್ರಧಾನಿ ಜೊತೆ ನೇರ ಸಂವಾದ ಏರ್ಪಡಿಸಲಾಗಿತ್ತು.

ಪ್ರಧಾನಿ ವರ್ಚುವಲ್ ಸಭೆ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿಕೆ :
ಹುಬ್ಬಳ್ಳಿಯಲ್ಲಿ ಕಾರ್ಯಕರ್ತರೊಂದಿಗಿನ ಪ್ರಧಾನಿ ವರ್ಚುವಲ್ ಸಭೆ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೂತ್ ಮಟ್ಟದಿಂದ ಪಕ್ಷ ಸಂಘಟನೆ ಮತ್ತು ಬೂತ್ ಮಟ್ಟದ ಗೆಲುವಿನ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಾರ್ಯಕರ್ತರಿಗೆ ಸಂದೇಶ ನೀಡಿದ್ದಾರೆ. ನಮ್ಮ ಡಬಲ್ ಇಂಜಿನ್ ಸರ್ಕಾರ ರಾಜ್ಯದ ಅಭಿವೃದ್ಧಿಗೆ ಬದ್ಧವಾಗಿದೆ. ನಮ್ಮ ಅವಧಿಯಲ್ಲಿ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಹಲವಾರು ವಲಯಗಳಲ್ಲಿ ನಾವು ಅಭಿವೃದ್ಧಿ ಸಾಧಿಸಿದ್ದು, ಮೋದಿಯವರು ಹತ್ತು ಹಲವಾರು ಮಾರ್ಗದರ್ಶನ ಮಾಡಿದ್ದಾರೆ ಎಂದರು.

ಮೋದಿಯವರ ಮಾರ್ಗದ ಅಂಶಗಳನ್ನು ಹಿಡಿದು ರಾಜ್ಯ ಜನತೆ ಮುಂದೆ ಹೋಗುತ್ತೇವೆ. ರಾಜ್ಯದ ಜನತೆ ನಮಗೆ ಸಂಪೂರ್ಣ ಬಹುಮತ ನೀಡುವ ವಿಶ್ವಾಸವಿದೆ ಎಂದು ಸಿಎಂ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ಡಿ.ಕೆ ಶಿವಕುಮಾರ್ ರಕ್ತ ಯಾರಿಗೂ ಪ್ರಯೋಜನ ಇಲ್ಲ‌:
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಕ್ತದಲ್ಲಿ ಬರೆದುಕೊಡುವ ಹೇಳಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡುತ್ತಾ, ಅವರ ಅಪೇಕ್ಷೆವನ್ನು ನಾವು ನೇರೆವೇರಿಸುತ್ತೇವೆ. ಇನ್ನೂ ಎರಡು ಮೂರು ದಿನದಲ್ಲಿ ರಾಜ್ಯದ ಚುನಾವಣಾ ಚಿತ್ರಣ ಬದಲಾಗಲಿದೆ. ಡಿಕೆಶಿಯವರ ಹೇಳಿಕೆ ಚುನಾವಣೆಯಲ್ಲಿ ಜನರಿಗೆ ಮೋಸ ಮಾಡುವ ತಂತ್ರವಾಗಿದೆ. 150 ಸ್ಥಾನ ಯಾರಿಗೆ ಕೊಡಬೇಕು ಎಂದು ಜನ ತೀರ್ಮಾನ ಮಾಡುತ್ತಾರೆ. ಡಿಕೆ ಶಿವಕುಮಾರ್ ರಕ್ತ ಯಾರಿಗೂ ಪ್ರಯೋಜನ ಆಗುವುದಿಲ್ಲ. ನಮಗೆ ಜನರ ಮೇಲೆ ವಿಶ್ವಾಸ ಇದೆ ಎಂದು ವ್ಯಂಗ್ಯವಾಡಿದರು.

ರಾಜ್ಯ ಬಿಜೆಪಿ ಕಚೇರಿಯಲ್ಲಿ ಕೇಂದ್ರ ಸಚಿವೆ ಕು.ಶೋಭಾ ಕರಂದ್ಲಾಜೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡುತ್ತಿರುವುದು.

ರಾಜ್ಯ ಬಿಜೆಪಿ 67 ಲಕ್ಷ ಕಾರ್ಯಕರ್ತರ ಜೊತೆ ಬೃಹತ್ ನೇರ ಸಂವಾದ :
ಮಲ್ಲೇಶ್ವರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಹಾಗೂ ಕೇಂದ್ರ ಸಚಿವರಾದ ಕು.ಶೋಭಾ ಕರಂದ್ಲಾಜೆ ಮಾತನಾಡಿ, ನರೇಂದ್ರಮೋದಿಯವರು ಇಂದು ರಾಜ್ಯದ 67 ಲಕ್ಷ 900 ಕಾರ್ಯಕರ್ತರೊಂದಿಗೆ ವಚ್ರ್ಯುವಲ್ ಮೂಲಕ ನೇರ ಸಂವಾದ ನಡೆಸಿ ಕಾರ್ಯಕರ್ತರಲ್ಲಿ ಹುರುಪು, ಉತ್ಸಾಹ ತುಂಬಿ ಪ್ರೇರಣೆ ನೀಡಿದ್ದಾರೆ. ರಾಜ್ಯದ 58,112 ಬೂತ್‍ಗಳಲ್ಲಿ, 1,680 ಜಿಲ್ಲಾ ಪಂಚಾಯತ್ ಮಟ್ಟದಲ್ಲಿ ಈ ಸಂವಾದವನ್ನು ಹಮ್ಮಿಕೊಳ್ಳಲಾಗಿತ್ತು.

ಬೂತ್ ಮತ್ತು ಹೋಬಳಿ ಮಟ್ಟದಲ್ಲಿ ಟಿ.ವಿಗಳ ಮೂಲಕ ಜಿಲ್ಲಾ ಪಂಚಾಯತ್ ಮಟ್ಟದಲ್ಲಿ ಎಲ್‍ಇಡಿ ಸ್ಕ್ರೀನ್ ಮೂಲಕ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕಾರ್ಯಕ್ರಮವನ್ನು ವೀಕ್ಷಿಸಿದ್ದಾರೆ. ಹೊಸ ತಂತ್ರಜ್ಞಾನ ಬಳಸಿಕೊಂಡು ಇದೇ ಮೊದಲ ಬಾರಿ ಬೃಹತ್ ಪ್ರಮಾಣದಲ್ಲಿ ನೇರ ಸಂವಾದ ಕಾರ್ಯಕ್ರಮ ನಡೆದು ಯಶಸ್ವಿಯಾಗಿದೆ ಎಂದು ತಿಳಿಸಿದರು.

Delighted to speak to our hardworking Karyakartas from Karnataka. People trust BJP's good governance. https://t.co/UfZmHfVoR3

— Narendra Modi (@narendramodi) April 27, 2023
WhatsApp Join our WhatsApp Channel
Previous Post

Karnataka Assembly Election | ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಿಂದ ಪತ್ರಿಕಾಗೋಷ್ಠಿ : ರಾಜ್ಯದಲ್ಲಿದ್ದಾರೆ 5,30,85,566 ಮತದಾರರು

Next Post

IncomeTAX Cash Limit | ನೀವು ಮನೆಯಲ್ಲಿ ಎಷ್ಟು ಹಣವನ್ನು ಸಂಗ್ರಹಿಸಿಡಬಹುದು? ತಕ್ಷಣವೇ ಹೊಸ ಮಿತಿಯನ್ನು ಪರಿಶೀಲಿಸಿ ಇಲ್ಲದಿದ್ದರೆ ಐಟಿ ದಾಳಿಯಾಗಬಹುದು!!

Next Post
ಚಿನ್ನ, ನಗದು ವಸ್ತುವಿನ ಸಾಂದರ್ಭಿಕ ಚಿತ್ರ

IncomeTAX Cash Limit | ನೀವು ಮನೆಯಲ್ಲಿ ಎಷ್ಟು ಹಣವನ್ನು ಸಂಗ್ರಹಿಸಿಡಬಹುದು? ತಕ್ಷಣವೇ ಹೊಸ ಮಿತಿಯನ್ನು ಪರಿಶೀಲಿಸಿ ಇಲ್ಲದಿದ್ದರೆ ಐಟಿ ದಾಳಿಯಾಗಬಹುದು!!

Karnataka Assembly Election | ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ನಡೆಯಿತು ಮತದಾನ ಜಾಗೃತಿ ಕಾರ್ಯಕ್ರಮ

Please login to join discussion

Like Us on Facebook

Follow Us on Twitter

Recent News

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group