Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

    BW Special | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಗಳಿಗೆ ಆಸ್ತಿ ತೆರಿಗೆ ಸಂಕಷ್ಟ: ಬಿಡಿಎ – ಜಿಬಿಎ ಗೊಂದಲದಲ್ಲಿ ಶೇ.5 ರಿಯಾಯಿತಿ ಮರೀಚಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

    BW Special | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಗಳಿಗೆ ಆಸ್ತಿ ತೆರಿಗೆ ಸಂಕಷ್ಟ: ಬಿಡಿಎ – ಜಿಬಿಎ ಗೊಂದಲದಲ್ಲಿ ಶೇ.5 ರಿಯಾಯಿತಿ ಮರೀಚಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Bengaluruwire BIG IMPACT | ಬಿಬಿಎಂಪಿ ಕಾಯ್ದೆ-2020 ಅಧಿಕಾರ ಪ್ರತ್ಯಾಯೋಜನೆಗೆ ತುರ್ತು ಸಭೆ ಕರೆದ ಮುಖ್ಯ ಆಯುಕ್ತ ಗೌರವ್ ಗುಪ್ತಾ

by Bengaluru Wire Desk
January 12, 2023
in Bengaluru Focus, BW Special
Reading Time: 1 min read
0

ಬೆಂಗಳೂರು, (www.bengaluruwire.com) : “ಆಟಕ್ಕುಂಟು ಲೆಕ್ಕಕ್ಕಿಲ್ಲ ಬಿಬಿಎಂಪಿ ಕಾಯ್ದೆ-2020” ಎಂಬ ಶೀರ್ಷಿಕೆ ಅಡಿಯಲ್ಲಿ “ಬೆಂಗಳೂರು ವೈರ್” ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಯ್ದೆ- 2020 ಜಾರಿಗೆ ಬಂದು ನಾಲ್ಕು ತಿಂಗಳ ಮೇಲಾದರೂ ವಿವಿಧ ಇಲಾಖೆಗಳಲ್ಲಿ ಅಧಿಕಾರ ಪ್ರತ್ಯಾಯೋಜನೆ (Delegation of Powers) ಆಗಿಲ್ಲ ಎಂದು ಆ.8 ರಂದು ವಿಸ್ತ್ರತ ವರದಿ ಪ್ರಕಟಿಸಿತ್ತು. ಈ ವರದಿಯಿಂದ ಎಚ್ಚೆತ್ತ ಪಾಲಿಕೆ ಆ.9ರಂದು ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಆದಷ್ಟು ಶೀಘ್ರವಾಗಿ ನೂತನ ಕಾಯ್ದೆಯಡಿ ವಿವಿಧ ಹಂತದ ಅಧಿಕಾರಿಗಳಿಗೆ ಅಧಿಕಾರ ಪ್ರತ್ಯಾಯೋಜನೆ ಮಾಡಲು ನಿರ್ಧರಿಸಿದೆ. ಇದು “ಬೆಂಗಳೂರು ವೈರ್” ಇಂಪ್ಯಾಕ್ಟ್.

ನೂತನ ಬಿಬಿಎಂಪಿ ಕಾಯ್ದೆ-2020ರಂತೆ ಪಾಲಿಕೆಯ ವಿವಿಧ ಇಲಾಖೆಗಳಲ್ಲಿ ಹಲವು ಹಂತದ ಅಧಿಕಾರಿಗಳಿಗೆ ಸೂಕ್ತ ರೀತಿಯಲ್ಲಿ ಅಧಿಕಾರ ಹಂಚಿಕೆ ಮಾಡದಿದ್ದರೆ, ಹೇಗೆ ನಗರದ ಅಭಿವೃದ್ಧಿ ಹಾಗೂ ಪಾಲಿಕೆ ಆಡಳಿತದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ ಎಂದು ಕಾಯ್ದೆಯ ವಿವಿಧ ಸೆಕ್ಷನ್ ಗಳನ್ನು ಉಲ್ಲೇಖಿಸಿ ನಿಖರವಾಗಿ ಆ.8ರ ಭಾನುವಾರ ವರದಿ ಮಾಡಿತ್ತು.

ಈ ವರದಿಯನ್ನು ಗಂಭೀರವಾಗಿ ಪರಿಗಣಿಸಿದ ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಸೋಮವಾರ ಮಧ್ಯಾಹ್ನ ನಂತರ ಕೇಂದ್ರ ಕಚೇರಿಯಲ್ಲಿ ತುರ್ತು ಸಭೆ ಕರೆದು, ಮುಖ್ಯ ಆಯುಕ್ತರು, ವಲಯ ಆಯುಕ್ತರಿಂದ ತಮ್ಮ ಕೆಳಹಂತದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಅಧಿಕಾರ ಪ್ರತ್ಯೋಯೋಚನೆಯನ್ನು ಆದಷ್ಟು ಶೀಘ್ರವಾಗಿ ಅನುಷ್ಠಾನ ಮಾಡಲು ಕ್ರಮ ಕೈಗೊಳ್ಳುವಂತೆ ಕಟ್ಟಪ್ಪಣೆ ಮಾಡಿದರು.

ಆದ್ಯತೆ ಆಧಾರದ ಕೇಂದ್ರ ಕಚೇರಿಯಲ್ಲಿರುವ ಬೃಹತ್ ನೀರುಗಾಲುವೆ, ರಸ್ತೆ ಮತ್ತು ಮೂಲಭೂತ ಸೌಕರ್ಯ, ಘನತ್ಯಾಜ್ಯ ವಿಲೇವಾರಿ, ಆರೋಗ್ಯ, ನಗರ ಯೋಜನೆ ಮತ್ತಿತರ ಇಲಾಖೆಗಳು ಹಾಗೂ ವಲಯ ಮಟ್ಟದಲ್ಲಿ ವಿವಿಧ ಇಲಾಖೆಗಳಲ್ಲಿ ಅಧಿಕಾರ ಪ್ರತ್ಯಾಯೋಜನೆ ತುರ್ತಾಗಿ ನೀಡಬೇಕಾಗಿರುವ ಹುದ್ದೆಗಳನ್ನು ಪಟ್ಟಿ ಮಾಡಿ ಕೇಂದ್ರ ಕಚೇರಿಯ ಆಡಳಿತ ವಿಭಾಗಕ್ಕೆ ನೀಡುವಂತೆ ಮುಖ್ಯ ಆಯುಕ್ತರು ಸಭೆಯಲ್ಲಿ ಸೂಚನೆ ನೀಡಿದ್ದಾರೆ ಎಂದು ಉನ್ನತ ಮೂಲಗಳು “ಬೆಂಗಳೂರು ವೈರ್” ಖಚಿತಪಡಿಸಿವೆ.

ಇದನ್ನೂ ಓದಿ : BW SPECIAL | BBMP IMPACT-2020 | ಆಟಕ್ಕುಂಟು ಲೆಕ್ಕಕ್ಕಿಲ್ಲ ಬಿಬಿಎಂಪಿ ಕಾಯ್ದೆ- 2020…..!

ಇನ್ನೊಂದೆಡೆ ಈತನಕ ಬಿಬಿಎಂಪಿಯಲ್ಲಿರುವ ಕಾನೂನು ವಿಭಾಗ ತನ್ನ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಅಧಿಕಾರ ಪ್ರತ್ಯಾಯೋಜನೆ ವಿಚಾರದಲ್ಲಿ ತನ್ನ ಅಭಿಪ್ರಾಯ ನೀಡಲು ಹಿಂದೆ ಮುಂದೆ ನೋಡುತ್ತಾ ಕಡತವನ್ನು ಆಡಳಿತ ಶಾಖೆ ವರ್ಗಾಯಿಸಿ ಕೈತೊಳೆದುಕೊಂಡಿದ್ದನ್ನು “ಆಟಕ್ಕುಂಟು ಲೆಕ್ಕಕ್ಕಿಲ್ಲ ಬಿಬಿಎಂಪಿ ಕಾಯ್ದೆ-2020” ವಿಶೇಷ ವರದಿಯಲ್ಲಿ ತಿಳಿಸಿತ್ತು. ಅಲ್ಲದೆ ನೂತನ ಬಿಬಿಎಂಪಿ ಕಾಯ್ದೆ-2020ರಲ್ಲಿ ನೂತನ ಕಾಯ್ದೆ ಅನ್ವಯಿಸುವಿಕೆ, ಬೈಲಾ ರಚನೆ ಮತ್ತಿತರ ವಿಷಯಗಳಲ್ಲಿ ಪಾಲಿಕೆಗೆ ನೆರವಾಗುವ ಬಾದ್ಯತೆ ಬಗ್ಗೆ ವರದಿಯಲ್ಲಿ ಬಿಚ್ಚಿಟ್ಟಿತ್ತು. ಈ ಹಿನ್ನಲೆಯಲ್ಲಿ ಈ ವಿಚಾರವೂ ಸಭೆಯಲ್ಲಿ ಚರ್ಚೆಗೆ ಬಂದಿದ್ದು, ವಿವಿಧ ಹಂತದ ಅಧಿಕಾರ ಹಂಚಿಕೆ ಬಗ್ಗೆ ಕಾನೂನು ವಿಭಾಗದಿಂದಲೂ ಕರಡು ಸಿದ್ದಪಡಿಸಿ ಸಲ್ಲಿಸುವಂತೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸೂಚಿಸಿದ್ದಾರೆ.

ಈ ಮಧ್ಯೆ “ಬೆಂಗಳೂರು ವೈರ್”  ಆ.8ರಂದು ವರದಿ ಪ್ರಕಟಿಸಿದ ನಂತರ ಎಚ್ಚೆತ್ತುಕೊಂಡು ಆ.9ರಂದು ಪಾಲಿಕೆ ನೂತನ ಕಾಯ್ದೆಯಡಿ ಪ್ರದತ್ತವಾದ ಅಧಿಕಾರ ಬಳಸಿಕೊಂಡು ಎಂಟು ವಲಯಗಳ ಪೈಕಿ, ಬೆಂಗಳೂರು ದಕ್ಷಿಣ ವಲಯ ಆಯುಕ್ತರೂ ಆಗಿರುವ ಹಣಕಾಸು ವಿಶೇಷ ಆಯುಕ್ತರಾದ ತುಳಸಿ ಮದ್ದಿನೇನಿ ಬಿಬಿಎಂಪಿ ಆಕ್ಟ್-2020ರ ಕಲಂ 74(ಡಿ) ಅಡಿ ನಗರ ಯೋಜನೆ ವಿಭಾಗದಲ್ಲಿನ ಮೂವರು ನಗರ ಯೋಜನೆ ಸಹಾಯಕ ನಿರ್ದೇಶಕರಿಗೆ ಕಟ್ಟಡ ನಕ್ಷೆ ಮಂಜೂರಾತಿ, ನಕ್ಷೆ ಮಂಜೂರಾತಿ ತಿರಸ್ಕರಿಸುವ ಅಧಿಕಾರ, ಸಮಜಾಯುಷಿ ನೀಡುವಂತೆ ಕಾಲಮಿತಿ ನಿಗಧಿಪಡಿಸಿ ನೋಟಿಸ್ ನೀಡುವುದು ಹಾಗೂ ವಿಚಾರಣೆಯ ನಂತರ ಧೃಢೀಕೃತಗೊಳಿಸಲಾಗುವ ಆದೇಶ ಜಾರಿಗೊಳಿಸುವ ಅಧಿಕಾರವನ್ನು ಆ.9ರಿಂದಲೇ ಜಾರಿಗೆ ಬರುವಂತೆ ಅಧಿಕಾರ ಪ್ರತ್ಯಾಯೋಜಿಸಿ ಆದೇಶ ಹೊರಡಿಸಿದ್ದಾರೆ.  

ನಗರ ಸ್ಥಳೀಯ ಆಡಳಿತ ವಿಕೇಂದ್ರೀಕರಣ ದೃಷ್ಟಿಯಿಂದ ಜಾರಿಗೆ ಬಂದ ಬಿಬಿಎಂಪಿ ಕಾಯ್ದೆ-2020 ಮೂಲ ಆಶಯದಂತೆ ಕಾರ್ಯನಿರ್ವಹಿಸಬೇಕು ಎನ್ನುವ ದೃಷ್ಟಿ ಹಾಗೂ ಸಾಮಾಜಿಕ ಕಳಕಳಿಯಿಂದ “ಬೆಂಗಳೂರು ವೈರ್” ಸ್ವತಂತ್ರ ಮತ್ತು ವಾಸ್ತವ ಸುದ್ದಿ ಉದ್ದೇಶ ಇಟ್ಟುಕೊಂಡು ಈ ವರದಿಯನ್ನು ಪ್ರಕಟ ಮಾಡಿತ್ತು. ಈ ವರದಿ ಪ್ರಕಟವಾದ ಬಳಿಕ ಮುಖ್ಯ ಆಯುಕ್ತರು ತುರ್ತು ಸಭೆಯ ನಡೆಸಿದರು. 8 ವಲಯಗಳ ಪೈಕಿ ದಕ್ಷಿಣ ವಲಯ ಆಯುಕ್ತರು ತಮ್ಮ ಅಧಿಕಾರ ಚಲಾಯಿಸಿ ಡೆಲಿಗೇಷನ್ ಆಫ್ ಪವರ್ ಹಂಚಿಕೆ ಮಾಡಿದರು. ಅದೇ ರೀತಿ ಉಳಿದ ವಲಯಗಳ ಆಯುಕ್ತರು ಶೀಘ್ರದಲ್ಲೇ ಅಧಿಕಾರ ಪ್ರತ್ಯಾಯೋಜನೆ ಮಾಡಲಿದ್ದಾರೆ ಎಂದು “ಬೆಂಗಳೂರು ವೈರ್” ಗೆ ಮಾಹಿತಿ ಲಭ್ಯವಾಗಿದೆ.

WhatsApp Join our WhatsApp Channel
Previous Post

ಸರ್ಕಾರಿ ಇಲಾಖೆಗಳ ಸಭೆಯಲ್ಲಿ ಹೂಗುಚ್ಛ, ಹಾರ- ತುರಾಯಿ ನಿಷೇಧ : ಕನ್ನಡ ಪುಸ್ತಕ ನೀಡಲು ಆದೇಶಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Next Post

Namma Metro News | ನಾಯಂಡನಹಳ್ಳಿ – ಕೆಂಗೇರಿ ನೂತನ ಮೆಟ್ರೋ ಮಾರ್ಗದಲ್ಲಿ ರೈಲ್ವೆ ಸುರಕ್ಷತಾ ಆಯುಕ್ತರಿಂದ ಪರಿಶೀಲನೆ

Next Post

Namma Metro News | ನಾಯಂಡನಹಳ್ಳಿ - ಕೆಂಗೇರಿ ನೂತನ ಮೆಟ್ರೋ ಮಾರ್ಗದಲ್ಲಿ ರೈಲ್ವೆ ಸುರಕ್ಷತಾ ಆಯುಕ್ತರಿಂದ ಪರಿಶೀಲನೆ

75ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಭರಪೂರ ಸಿದ್ಧತೆ

Please login to join discussion

Like Us on Facebook

Follow Us on Twitter

Recent News

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group