ಬೆಂಗೂರು, ಜು.28 (www.bengaluruwire.com) : ರಾಜ್ಯದ 30ನೇ ನೂತನ ಮುಖ್ಯಮಂತ್ರಿಗಾಗಿ ಬಸವರಾಜ ಬೊಮ್ಮಾಯಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಅಧಿಕಾರ...
Read moreDetailsಬೆಂಗಳೂರು ಜು.27 (www.bengaluruwire.com) : ರಾಜ್ಯದ ನೂತನ ಮುಖ್ಯಮಂತ್ರಿ ಹಾಗೂ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಜು.28 ರ ಬೆಳಗ್ಗೆ 11 ಗಂಟೆಗೆ...
Read moreDetailsನವದೆಹಲಿ, ಜು.26 (www.bengaluruwire.com) : ರಾಷ್ಟ್ರ ರಕ್ಷಣೆಗಾಗಿ ಕಾರ್ಗಿಲ್ ನಲ್ಲಿ ಹುತಾತ್ಮರಾದ ಯೋಧರಿಗೆ ಕಾರ್ಗಿಲ್ ವಿಜಯ್ ದಿವಸ್ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೋಮವಾರ ಗೌರವ ಸಲ್ಲಿಸಿದ್ದಾರೆ. ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿಯವರು “ನಾವು ಅವರ ತ್ಯಾಗವನ್ನು ಸ್ಮರಿಸುತ್ತೇವೆ. ನಾವು ಅವರ ಪರಾಕ್ರಮವನ್ನು ನೆನಪಿಸಿಕೊಳ್ಳುತ್ತೇವೆ. ಇಂದು ಕಾರ್ಗಿಲ್ ದಿವಸ್. ದೇಶ ರಕ್ಷಣೆಗಾಗಿ ಕಾರ್ಗಿಲ್ ನಲ್ಲಿ ಜೀವ ಕಳೆದುಕೊಂಡವರಿಗೆ ಗೌರವ ಸಲ್ಲಿಸುತ್ತಿದ್ದೇವೆ. ಅವರ ಧೈರ್ಯ ನಮ್ಮನ್ನು ಪ್ರತಿದಿನ ಪ್ರೇರೇಪಿಸುತ್ತದೆ” ಎಂದಿದ್ದಾರೆ. ಕಳೆದ ವರ್ಷದ “ಮನ್ ಕಿ ಬಾತ್” ನ ಆಯ್ದ ಭಾಗವನ್ನು ಪ್ರಧಾನಮಂತ್ರಿ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. https://twitter.com/narendramodi/status/1419478862967148547?s=19
Read moreDetailsಬೆಂಗಳೂರು, ಜು.26 ( www.bengaluruwire.com ) : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜಿನಾಮೆ ಪ್ರಹಸನಕ್ಕೆ ಸೋಮವಾರ ಅಂತಿಮ ತೆರೆ ಬಿದ್ದಿದೆ. ಬಿಜೆಪಿ ಅಧಿಕಾರಕ್ಕೆ ಬಂದು ಸೋಮವಾರಕ್ಕೆ ಎರಡು ವರ್ಷ...
Read moreDetailsನವದೆಹಲಿ ( www.bengaluruwire.com ) : ಭಾರತೀಯ ವಾಯುಪಡೆ ( ಐಎಎಫ್ ) ಯ ನಾಲ್ವರು ಕ್ರೀಡಾಳುಗಳು ಹಾಗೂ ಒಬ್ಬ ರೆಫರಿ ಸೇರಿದಂತೆ ಐವರು ಈ ಬಾರಿಯ...
Read moreDetails© 2023 All Rights Reserved ಬೆಂಗಳೂರು ವೈರ್ | Web Designed by Karnatakabest.com
© 2023 All Rights Reserved ಬೆಂಗಳೂರು ವೈರ್ | Web Designed by Karnatakabest.com