ಬಿಡದಿ ಟೌನ್‌ಶಿಪ್ ವಿರೋಧಿ ರೈತರ ಹೋರಾಟ 450 ದಿನಕ್ಕೆ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ  ನಾಳೆ ಬೃಹತ್ ಪಾದಯಾತ್ರೆ 

ಬೆಂಗಳೂರು, ಜೂ.20 www.bengaluruwire.com: ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಹಾಗೂ ಅವೈಜ್ಞಾನಿಕ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ ಆಗ್ರಹಿಸಿ ರೈತರು ಹಾಗೂ ವಿವಿಧ ರೈತಪರ ಸಂಘಟನೆಗಳ ಹೋರಾಟ ಬಿರುಸುಗೊಂಡು ...

Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

​ಬೆಂಗಳೂರು, ಜೂ. 20 www.bengaluruwire.com: ಭಾರತೀಯ ಸೇನೆಗೆ ಸೇವೆ ಸಲ್ಲಿಸಲು ಸಜ್ಜಾಗಿರುವ ಎಂಟನೇ ಬ್ಯಾಚ್‌ನ ಅಗ್ನಿವೀರರ (8th Batch of Agniveers) ನಿರ್ಗಮನ ಪಥಸಂಚಲನ (Passing Out ...

ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

​ಬೆಂಗಳೂರು, ಜೂ.20 www.bengaluruwire.com: ದಿನೇ ದಿನೇ ಹೆಚ್ಚಾಗುತ್ತಿರುವ ಸೈಬರ್ ಅಪರಾಧಗಳು ಹಾಗೂ ಆನ್‌ಲೈನ್ ವಂಚನೆಗಳಿಗೆ ಬ್ರೇಕ್ ಹಾಕಲು ಕರ್ನಾಟಕ ಸರ್ಕಾರ ಮತ್ತು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ...

BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

ಬೆಂಗಳೂರು, ಜೂ.19 www.bengaluruwire.com: ರಾಜಧಾನಿಯಲ್ಲಿ ಬಿಎಂಟಿಸಿ (BMTC) ಬಸ್ಸುಗಳ ಮರಣ ಮೃದಂಗ ಮುಂದುವರಿದಿದೆ. ಉಲ್ಲಾಳ ವಾರ್ಡಿನ ಮಂಗನಹಳ್ಳಿ ಕ್ರಾಸ್ ಬಳಿ ರಸ್ತೆ ದಾಟುತ್ತಿದ್ದ 57 ವರ್ಷದ ವ್ಯಕ್ತಿಯೊಬ್ಬರ ...

ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

ಬೆಂಗಳೂರು, ಜೂ.19 www.bengaluruwire.com: ಕರ್ನಾಟಕದಲ್ಲಿ ಸಮಾನಾಂತರ ವಿದ್ಯುತ್ ವಿತರಣಾ ಪರವಾನಗಿ (Parallel Electricity Distribution License) ಪಡೆಯಲು ಟಾಟಾ ಪವರ್ (Tata Power) ಸಂಸ್ಥೆ ಸಲ್ಲಿಸಿರುವ ಅರ್ಜಿಗಳು, ...

Page 1 of 713 1 2 713

Welcome Back!

Login to your account below

Retrieve your password

Please enter your username or email address to reset your password.

Add New Playlist

error: Content is protected !!