BW INVESTIGATION | MAYOR FUND MISUSE ?| ಮೇಯರ್ ಫಂಡ್ ಹಂಚಿಕೆಯಲ್ಲಿ – “ಪರ್ಸಂಟೇಜ್ ” ಪಾರ್ಕ್ ಪ್ರೀತಿ !!
ಬೆಂಗಳೂರು ( www.bengaluruwire.com ) : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ 53ನೆಯ ಮೇಯರ್ ಗೌತಮ್ ಕುಮಾರ್ ಅವಧಿಯಲ್ಲಿನ ಮೇಯರ್ ಫಂಡ್ ವಿವೇಚನಾ ಕೋಟಾದಲ್ಲಿ ನಗರದ ...
ಬೆಂಗಳೂರು ( www.bengaluruwire.com ) : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ 53ನೆಯ ಮೇಯರ್ ಗೌತಮ್ ಕುಮಾರ್ ಅವಧಿಯಲ್ಲಿನ ಮೇಯರ್ ಫಂಡ್ ವಿವೇಚನಾ ಕೋಟಾದಲ್ಲಿ ನಗರದ ...
ನವದೆಹಲಿ, ಜು.26 (www.bengaluruwire.com) : ರಾಷ್ಟ್ರ ರಕ್ಷಣೆಗಾಗಿ ಕಾರ್ಗಿಲ್ ನಲ್ಲಿ ಹುತಾತ್ಮರಾದ ಯೋಧರಿಗೆ ಕಾರ್ಗಿಲ್ ವಿಜಯ್ ದಿವಸ್ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೋಮವಾರ ಗೌರವ ಸಲ್ಲಿಸಿದ್ದಾರೆ. ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿಯವರು “ನಾವು ಅವರ ತ್ಯಾಗವನ್ನು ಸ್ಮರಿಸುತ್ತೇವೆ. ನಾವು ಅವರ ಪರಾಕ್ರಮವನ್ನು ನೆನಪಿಸಿಕೊಳ್ಳುತ್ತೇವೆ. ಇಂದು ಕಾರ್ಗಿಲ್ ದಿವಸ್. ದೇಶ ರಕ್ಷಣೆಗಾಗಿ ಕಾರ್ಗಿಲ್ ನಲ್ಲಿ ಜೀವ ಕಳೆದುಕೊಂಡವರಿಗೆ ಗೌರವ ಸಲ್ಲಿಸುತ್ತಿದ್ದೇವೆ. ಅವರ ಧೈರ್ಯ ನಮ್ಮನ್ನು ಪ್ರತಿದಿನ ಪ್ರೇರೇಪಿಸುತ್ತದೆ” ಎಂದಿದ್ದಾರೆ. ಕಳೆದ ವರ್ಷದ “ಮನ್ ಕಿ ಬಾತ್” ನ ಆಯ್ದ ಭಾಗವನ್ನು ಪ್ರಧಾನಮಂತ್ರಿ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. https://twitter.com/narendramodi/status/1419478862967148547?s=19
ಬೆಂಗಳೂರು, ಜು.26 ( www.bengaluruwire.com ) : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜಿನಾಮೆ ಪ್ರಹಸನಕ್ಕೆ ಸೋಮವಾರ ಅಂತಿಮ ತೆರೆ ಬಿದ್ದಿದೆ. ಬಿಜೆಪಿ ಅಧಿಕಾರಕ್ಕೆ ಬಂದು ಸೋಮವಾರಕ್ಕೆ ಎರಡು ವರ್ಷ ...
ಬೆಂಗಳೂರು ( www.bengaluruwire.com ) : ಬೆಂಗಳೂರಿನ ಕೋರಮಂಗಲದ ರಾಷ್ಟ್ರೀಯ ಕ್ರೀಡಾ ಗ್ರಾಮದ ಹಿಂಭಾಗ, ಜಲಮಂಡಳಿಯು ಕಳೆದ ಎರಡು ತಿಂಗಳ ಹಿಂದೆ ಕಾಮಗಾರಿಯೊಂದಕ್ಕೆ, ಸುಮಾರು 15 ಅಡಿಯಷ್ಟು ...
ಬೆಳಗಾವಿ ( www.bengaluruwire.com ) : ರಾಜ್ಯದಲ್ಲಿ ಕೋವಿಡ್ ಸಂಕಷ್ಟದ ಮಧ್ಯೆಯೂ ಪ್ರವಾಹ ಸ್ಥಿತಿ ಉದ್ಭವಿಸಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಜಿಲ್ಲಾಡಳಿತಗಳು ಸಂವೇದನಾಶೀಲತೆಯಿಂದ ಕೆಲಸ ಮಾಡಬೇಕು. ಹಣಕಾಸು ...
© 2023 All Rights Reserved ಬೆಂಗಳೂರು ವೈರ್ | Web Designed by Karnatakabest.com
© 2023 All Rights Reserved ಬೆಂಗಳೂರು ವೈರ್ | Web Designed by Karnatakabest.com